• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುದ್ಧ ನೀರು ಹಾಳಾಗದಂತೆ ನೋಡಿಕೊಳ್ಳಿ
ಶುದ್ಧ ಕುಡಿಯುವ ನೀರನ್ನು ಪೋಲು ಮಾಡದೇ ಸದ್ಬಳಕೆ ಮಾಡಿಕೊಳ್ಳಿ ಎಂದು ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ಹೇಳಿದರು.
ಸಂಸದರ 20 ವರ್ಷದ ಸಾಧನೆ ಶೂನ್ಯ
ಸಂಸದ ಪಿ.ಸಿ.ಗದ್ದಿಗೌಡರು ಸಣ್ಣಪುಟ್ಟ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದು ಬಿಟ್ಟರೆ 20 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿರುವ ಕಾರ್ಯ ಶೂನ್ಯ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಆರೋಪಿಸಿದರು.
ನಾಟಕಗಳು ಸಮಾಜ ತಿದ್ದುವ ಸಾಧನ
ಮುಧೋಳದ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರನ್ನ ಸಾಂಸ್ಕೃತಿಕ ಭವನದಲ್ಲಿ ಮೂರು ದಿನಗಳವರೆಗೆ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ತಂಡದವರಿಂದ ಶಿವಸಂಚಾರ-2024 ರ ಎಂಬ ಹೆಸರಿನಲ್ಲಿ ಜತೆಗಿರುವನು ಚಂದಿರ, ತಾಳಿಯ ತಕರಾರು ಮತ್ತು ಕಲ್ಯಾಣದ ಬಾಗಿಲು ಎಂಬ ನಾಟಕಗಳನ್ನು ಪ್ರದರ್ಶಿಸಿ ಕಲಾಸಕ್ತರಿಗೆ ರಸದೌತನ ಉಣಬಡಿಸಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ
ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ಅಂದಾಗ ಮಾತ್ರ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಾನಂದ ಶೇಲ್ಲಿಕೇರಿ ಹೇಳಿದರು.
ಸಂವಿಧಾನ ಅರಿತುಕೊಳ್ಳದಿರುವುದು ದುರದೃಷ್ಟಕರ
ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಭಾರತೀಯರಾದ ನಾವು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಅರಿತುಕೊಳ್ಳದಿರುವುದು ದುರದೃಷ್ಟಕರ ಎಂದು ಗುಲಬರ್ಗಾ ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಎಚ್.ಟಿ.ಪೋತೆ ತಿಳಿಸಿದರು.
ಕಬಡ್ಡಿ ಆಟಗಾರ್ತಿ ಬಾಲವ್ವ ಖೇಲೋ ಇಂಡಿಯಾಗೆ ಆಯ್ಕೆ
ಮುಧೋಳ: ನಗರದ ಆರ್.ಎಂ.ಜಿ ಕಾಲೇಜಿನ ವಿದ್ಯಾರ್ಥಿನಿ ಬಾಲವ್ವ ಹುಚ್ಯಲ್ಲಪ್ಪಗೋಳ ರಾಜ್ಯ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಇತ್ತೀಚೆಗೆ ಮಂಡ್ಯದ ನಾಗಮಂಗಲದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ತಂಡದಲ್ಲಿ ಪ್ರಮುಖರ್ಯಡರ ಆಗಿ ಗೆಲುವಿಗೆ ಕಾರಣ ಳಾಗಿದ್ದಾಳೆಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಗಂಜಿಹಾಳ ಹಾಗೂ ದೈಹಿಕ ನಿರ್ದೇಶಕ ಬಿ.ಆರ್.ಬಾಡಗಿ ತಿಳಿಸಿದ್ದಾರೆ.
ಶಿವಾಜಿ ಮಹಾರಾಜರ ಜೀವನಾದರ್ಶ ಯುವಕರಿಗೆ ಸ್ಫೂರ್ತಿ: ಲೋಕಣ್ಣ ಕತ್ತಿ
ಲೋಕಾಪುರ: ಪಟ್ಟಣದ ಶಿವಾಜಿ ವೃತ್ತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಮರಾಠ ಸಮಾಜದವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖಂಡ ಲೋಕಣ್ಣ ಕತ್ತಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿ, ಶಿವಾಜಿ ಮಹಾರಾಜರು ಇಡೀ ಮಾನವ ಸಮುದಾಯದ ಏಳಿಗೆಗಾಗಿ ನಿಸ್ವಾರ್ಥದಿಂದ ಶ್ರಮಿಸಿದ್ದಾರೆ. ಶಿವಾಜಿ ಮಹಾರಾಜರ ಜೀವನ ಸಂದೇಶಗಳ ಬಗ್ಗೆ ಯುವ ಪೀಳಿಗೆಗೆ ಪರಿಚಯಿಸುವುದಲ್ಲದೆ,ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸಂಘ ಶಕ್ತಿಯಿಂದ ಬದುಕು ಸುಗಮ:ಪ್ರಭು ಬೆನ್ನಾಳೆ ಮಹಾರಾಜರು
ರಬಕವಿ-ಬನಹಟ್ಟಿ: ಪ್ರತಿಯೊಬ್ಬರಿಗೂ ಸಂಘದ ಸಂಪರ್ಕವಿರಲೇಬೇಕು. ಸಂಘ ಶಕ್ತಿಯಿಂದ ಬದುಕು ಸುಗಮವಾಗುವದಲ್ಲದೆ ಬದುಕುವ ಕಲೆ ರೂಢಿಸಿಕೊಳ್ಳಲು ಸಾಧ್ಯವೆಂದು ಇಂಚಗೇರಿ ಮಠದ ಪ್ರಭು ಬೆನ್ನಾಳೆ ಮಹಾರಾಜರು ಹೇಳಿದರು. ಬನಹಟ್ಟಿಯ ಸೋಮವಾರ ಪೇಟೆಯಲ್ಲಿ ಜರುಗಿದ ಶ್ರೀಗುರು ಕಾಡಸಿದ್ದೇಶ್ವರ ಸಹಕಾರಿ ಸಂಘದ ಉದ್ಘಾಟನೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಹಣದಿಂದಲೇ ಬಲವೆನ್ನುವುದು ಸತ್ಯ. ಅದರಂತೆ ಸಂಘಗಳೊಂದಿಗೆ ಇತರರನ್ನೂ ಬಲಪಡಿಸಿಕೊಂಡು ಸಮಾನತೆಯ ಸಮಾಜ ನಿರ್ಮಾಣ ಸಬಲರಾದವರ ಕರ್ತವ್ಯ ಎಂದರು.
ಶಿವಾಜಿ ಮಹಾರಾಜರ ಸಾಧನೆ ಅನುಕರಣೀಯ: ಮಂಗಳಾ ಎಂ.
ಗುಳೇದಗುಡ್ಡ: ತಾಲೂಕು ಆಡಳಿತದ ಅಶ್ರಯದಲ್ಲಿ ತಹಸೀಲ್ದಾರ್‌ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಮಂಗಳಾ ಎಂ. ಮಾತನಾಡಿ, ಶಿವಾಜಿ ಮಹಾರಾಜರು ಹಿಂದು ಸಾಮ್ರಾಜ್ಯವನ್ನು ಕಟ್ಟುವಲ್ಲಿ ತೋರಿದ ಸಾಹಸ, ಶೌರ್ಯ ಭಾರತೀಯ ಇತಿಹಾಸದಲ್ಲಿ ಅಜರಾಮರ ಎಂದರು.
ಶಾಲಾ ಮಕ್ಕಳ ಉಚಿತ ನೇತ್ರ ಚಿಕಿತ್ಸೆ
ಬಾದಾಮಿ: ತಾಲೂಕಿನ ಕಾತರಕಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರು ಉಚಿತ ನೇತ್ರ ತಪಾಸಣೆ ಶಿಬಿರ ನಡೆಸಿದರು. ನೇತ್ರ ವೈದ್ಯೆ ಡಾ.ಲಕ್ಷ್ಮಿ ಹಾಗೂ ಸಿಬ್ಬಂದಿ ಶಶಾಂಕ್ ಅವರು ಶಾಲಾ ಮಕ್ಕಳಿಗೆ ನೇತ್ರ ತಪಾಸಣೆ ಮಾಡಿ ಕಣ್ಣಿನ ರಕ್ಷಣೆಯ ಮಹತ್ವ ತಿಳಿಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಒಟ್ಟು 188 ಮಕ್ಕಳ ನೇತ್ರತಪಾಸಣೆ ಮಾಡಿದರು.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved