• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಕಾಳಜಿ ಬಗ್ಗೆ ಜಾಗೃತಿ
ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಓಆರ್‌ಎಸ್‌ ಪ್ಯಾಕೇಟ್‌ಗಳನ್ನು ವಿತರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯದ ಕಾಳಜಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಸಂವಿಧಾನ ಆಶಯಗಳು ಮಹಿಳೆಗೆ ಪೂರಕವಾಗುತ್ತಿಲ್ಲ
ಗುಳೇದಗುಡ್ಡ ಸಪ್ರಸ್ತುತ ದಿನಗಳಲ್ಲಿ ಕೂಡು ಕುಟುಂಬಗಳು ವಿಘಟನೆ ಹೊಂದುತ್ತಿವೆ. ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆ ಒಂದಿಲ್ಲ ಒಂದು ರೀತಿಯ ಶೋಷಣೆಗೆ ಒಳಗಾಗುತ್ತಿದ್ದಾಳೆ. ಹೆಣ್ಣು ಮಕ್ಕಳು ಕುಟುಂಬದ ಆಧಾರ ಸ್ತಂಭ ಎಂಬುವುದನ್ನು ಸದ್ಯದ ವ್ಯವಸ್ಥೆ ಮರೆಯುತ್ತಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಕಳವಳ ವ್ಯಕ್ತಪಡಿಸಿದರು.
ಎಲ್ಲ ಇದ್ದು ಸಾಧನೆ ಮಾಡುವುದು ದೊಡ್ಡದಲ್ಲ
ಬಡ ಕುಟುಂಬದಲ್ಲಿ ಹುಟ್ಟಿದ ಜಗಜೀವನರಾಮ್‌ ಉಪಪ್ರಧಾನ ಮಂತ್ರಿಯವರೆಗೆ ಸಾಗಿ ಬಂದ ದಾರಿ, ಜೀವನ ಮೌಲ್ಯವನ್ನು ಇವತ್ತಿನ ಯುವಜನತೆಯೂ ಅನುಸರಿಸಬೇಕಿದೆ. ಮುಖ್ಯವಾಗಿ ನಮ್ಮ ಮಕ್ಕಳಲ್ಲಿ ಜಗಜೀವನರಾಮ್ ಅವರ ಜೀವನ ಪಾಠವನ್ನು ಹೇಳಿಕೊಟ್ಟಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ
ನಿರ್ಭತಿಯಿಂದ ಮತ ದಾನ ಮಾಡಿ
ನಿರ್ಭತಿಯಿಂದ ಮತದಾನ ಮಾಡಿ ಸುಭದ್ರ ದೇಶ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಬೇಕು
ಜನರ ಮುಂದೆ ಮೋದಿ ಹವಾ ಈಗ ಠುಸ್ಸಾಗಿದೆ
ಪುಲ್ವಾಮಾ ದಾಳಿಯಲ್ಲಿ ನಮ್ಮ ದೇಶದ ಸೈನಿಕರನ್ನು ಬಲಿ ಪಡೆದವರಾರು ಎಂಬುದು ಇದುವರೆಗೆ ತನಿಖೆಯಾಗಿಲ್ಲ.
ಸಂಯುಕ್ತಾ ಪಾಟೀಲ ಭರ್ಜರಿ ಪ್ರಚಾರ
ಬಾಗಲಕೋಟೆಯ ಮನೆ ಮಗಳಾಗಿ ಅವರು ಮತ ಕೇಳುತ್ತಿದ್ದು, ಪ್ರಚಾರದ ವೇಳೆಯೇ ಜನರ ಕಷ್ಟಗಳಿಗೂ ಸ್ಪಂದಿಸುತ್ತಿದ್ದಾರೆ.
ಮಾದರಿ ಬ್ಯಾಂಕ್‌ ಮಾಡುತ್ತೇನೆ
ನಾನು ಇಂದು ಇಷ್ಟೆಲ್ಲ ಕ್ಷೇತ್ರಗಳಲ್ಲಿ ಬೆಳೆಯಲು ಕಾರಣ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಜನರು
ಮುಧೋಳದಲ್ಲಿ ಕ್ಷೀಣಗೊಂಡ ಪ್ರಚಾರ ಅಬ್ಬರ
ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮತ್ತು ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ನಡುವೆ ಹಣಾಹಣಿ ಏರ್ಪಟ್ಟಿದೆ.
ಭಾರತದ ಮಹಿಳೆಗೆ ವಿಶ್ವದಲ್ಲಿ ವಿಶೇಷ ಗೌರವ
ಇಂದು ಮುಂದುವರೆದ ರಾಷ್ಟ್ರಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮೂಂಚುಣಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ.
ಅಜಾತಶತ್ರು ಸಂಗನಗೌಡರಿಗೆ ಸತತ 4ನೇ ಗೆಲವು
ಅಂದು ವಿಜಯಪುರ ದಕ್ಷಿಣ ಲೋಕಸಭೆಗೆ ಬಾಗಲಕೋಟೆ, ಬೀಳಗಿ, ಮುಧೋಳ, ಜಮಖಂಡಿ, ಬಾದಾಮಿ, ಹುನಗುಂದ, ಗುಳೇದಗುಡ್ಡ ಅಂದಿನ ಧಾರವಾಡ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರಗಳು ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳು ವಿಜಯಪುರ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತಿದ್ದವು.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved