• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯುತವಾಗಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಎಸ್.ಎಂ. ಪ್ರೌಢಶಾಲೆ ಪರೀಕ್ಷೆ ಕೇಂದ್ರದಲ್ಲಿ ೧೩ ಬ್ಲಾಕ್‌ಗಳನ್ನು ಮಾಡಿದ್ದು, ೩೦೪ ವಿದ್ಯಾರ್ಥಿಗಳಲ್ಲಿ ಒಟ್ಟು ೩೦೧ ವಿದ್ಯಾರ್ಥಿಗಳು ಹಾಜರಾಗಿದ್ದರು
ಜೆಡಿಎಸ್ ಮೈತ್ರಿಯಿಂದ ಆನೆ ಬಲ
ಕಳೆದ 20 ವರ್ಷಗಳ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕೇಂದ್ರ ಸರ್ಕಾರದ ಪ್ರತಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸಿದ್ದೆನೆ
ಕಡ್ಡಾಯವಾಗಿ ಮತದಾನ ಮಾಡಿ
ಮತದಾನ ಒಂದು ಪವಿತ್ರ ಕಾರ್ಯ. ನಿಮ್ಮ ಒಂದು ಮತ ದೇಶದ ಭವಿಷ್ಯವನ್ನೆ ಬರೆಯಬಲ್ಲದು.
ಮಲ್ಲಯ್ಯನ ಭಕ್ತರಿಗೆ 19ನೇ ವರ್ಷದ ಮಹಾದಾಸೋಹ
ಶ್ರೀಶೈಲ ಪಾದಯಾತ್ರೆ ಕೈಗೊಂಡ ಸಕಲ ಭಕ್ತರಿಗಾಗಿ ಮಹಾಲಿಂಗಪುರದ ಭಕ್ತರಿಂದ 19ನೇ ವರ್ಷದ ಮಹಾದಾಸೋಹಕ್ಕಾಗಿ ಪಟ್ಟಣದ ದಾನಿಗಳು, ಭಕ್ತರು ನೀಡಿದ ಸಜ್ಜಕ ರವಾ, ಅಕ್ಕಿ, ಬೆಲ್ಲ, ಬೆಳೆಕಾಳುಗಳು, ಕಾರ, ತರಕಾರಿ ಸೇರಿದಂತೆ ದಾಸೋಹಕ್ಕೆ ಬೇಕಾದ ಸಕಲ ಸಾಮಗ್ರಿಗಳನ್ನು ದಾನರೂಪದಲ್ಲಿ ನೀಡಿದ್ದಾರೆ.
ತಪ್ಪದೆ ಲಸಿಕೆ ಹಾಕಿಸಿ
ರೈತ ಬಾಂಧವರು ಇಲಾಖಾ ಸಿಬ್ಬಂದಿ ಯವರು ಮನೆಗೆ ಬಂದಾಗ ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಈ ರೋಗದಿಂದ ದೂರವುಳಿಯುವಂತೆ ಮಾಡಬೇಕು.
ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿ
ಲೋಕಸಭಾ ಚುನಾವಣೆ ಹಿನ್ನಲೆ ಮತದಾರರು ತಪ್ಪದೇ ಮತದಾನ ಮಾಡುವ ನಿಟ್ಟಿನಲ್ಲಿ ಸರ್ಕಾರಿ ನೂರಾರು ಅಧಿಕಾರಿ, ಸಿಬ್ಬಂದಿಗಳ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ
ಕಾಶಪ್ಪನವರ ಮನೆಗೆ ಸಚಿವ ಶಿವಾನಂದ ದಿಢೀರ್‌ ಭೇಟಿ
ಪಕ್ಷದಲ್ಲಿ ಎಲ್ಲರೂ ಟಿಕೆಟ್‌ ಕೇಳುವುದು ಸಹಜ. ಆದರೆ, ಪಕ್ಷ ಟಿಕೆಟ್‌ ನೀಡಿದವರ ಪರ ನಿಂತು ಗೆಲ್ಲಿಸುವುದು ನಮ್ಮ ಕರ್ತವ್ಯ.
ದಾಖಲೆ ಇಲ್ಲದ ₹5.55 ಲಕ್ಷ ಜಪ್ತಿ
ಬಾದಾಮಿ ಮತಕ್ಷೇತ್ರ ವ್ಯಾಪ್ತಿಯ ಜಾಲಿಹಾಳ ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ ಪ್ರತ್ಯೇಕ 6 ಪ್ರಕರಣಗಳಡಿ ದಾಖಲೆ ಇಲ್ಲದ ಒಟ್ಟು ₹5.55 ಲಕ್ಷ ವಶಕ್ಕೆ ಪಡೆಯಲಾಗಿದೆ
ಚುನಾವಣೆ ಪ್ರಚಾರಕ್ಕೆ ಬಂದಿದ್ದ ಇಂದಿರಾಗಾಂಧಿ!
ಇಂದಿರಾಗಾಂಧಿಯವರ ಜೊತೆ ಗುರುತಿಸಿಕೊಂಡು ಅವರ ಪಕ್ಷದಿಂದ ಸ್ಪರ್ಧೆಮಾಡಿ ಸತತ 3ನೇ ಗೆಲವು ಪಡೆದ ಸಂಗನಗೌಡರ ಪಕ್ಷನಿಷ್ಠೆ ಪ್ರಶ್ನಾತೀತವಾಗಿತ್ತು.
ಹಳಿ ತಪ್ಪಿದ ರಾಜ್ಯದ ಆರ್ಥಿಕ ನೀತಿ
ಮೋದಿ ಪ್ರಧಾನಿಯಾದ ಬಳಿಕ ಭಯೋತ್ಪಾದನೆ ಅಟ್ಟಹಾಸ ಮಟ್ಟ ಹಾಕಲಾಗಿದೆ. ದೇಶ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved