• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುಕಾರುಣ್ಯದಿಂದ ಸಕಲವೂ ಸರ್ವಸಾಧ್ಯ: ಬುದ್ನಿ ಮಹಾರಾಜರು
ನೀನೊಲಿದರೆ ಕೊರಡು ಕೊನರುವುದಯ್ಯಾ ಎಂಬ ಬಸವಣ್ಣನವರ ವಚನದಂತೆ ಗುರುಕಾರುಣ್ಯ ಹೊಂದಿದ ಭಕ್ತನಿಗೆ ಸಕಲವೂ ಸುಲಭ ಮತ್ತು ಸರ್ವವೂ ಸಾಧ್ಯವಾಗುತ್ತದೆ ಎಂದು ಬನಹಟ್ಟಿ ಶ್ರೀದೇವಿ ಮಠದ ಗಂಗಾಧರ ಬುದ್ನಿ ಮಹಾರಾಜರು ಹೇಳಿದರು.
ಹೀಟ್ ಸ್ಟ್ರೋಕ್ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಜಾನಕಿ ಕೆ.ಎಂ.
ಬಾಗಲಕೋಟೆ ಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಹೆಚ್ಚು ಜನಸಂದಣಿ, ಮಾರುಕಟ್ಟೆ ಪ್ರದೇಶ, ಕಟ್ಟಡ ನಿರ್ಮಾಣ, ನರೇಗಾ ಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸೂಕ್ತ ಮುನ್ನಚ್ಚರಿಕೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಆಸ್ಪತ್ರೆ, ಠಾಣೆಗೆ ಜಮೀನು ದಾನ ಮಾಡಿದ್ದ ಪಾಟೀಲರು
ಬಾಗಲಕೋಟೆ: 1967ರಲ್ಲಿ ನಡೆದ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿದಿತ್ತು. ಬಿಜಾಪುರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುನಗದ ಎಸ್.ಬಿ. ಪಾಟೀಲರನ್ನು ಎರಡನೇ ಬಾರಿಗೆ ಸಂಸತ್ತಿಗೆ ಕಳಿಸಿದ ಕೀರ್ತಿ ಇಲ್ಲಿನ ಮತದಾರ ಸಲ್ಲುತ್ತದೆ.
ಪ್ರಾಣ ಪಣಕ್ಕಿಟ್ಟು ರಕ್ಷಣೆ ನೀಡುವ ಪೊಲೀಸರ ಕಾರ್ಯ ಶ್ಲಾಘನೀಯ: ರವೀಂದ್ರ ಶಿರೂರ
ಬಾಗಲಕೋಟೆ: ನವನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಡಿ.ಎಸ್.ಪಿ ರವೀಂದ್ರ ಶಿರೂರ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಜನರ ರಕ್ಷಣೆಗೆ ಪ್ರಾಣ ಪಣಕ್ಕಿಟ್ಟು ಕಾರ್ಯನಿರ್ವಹಿಸಲು ಪೊಲೀಸ್ ಸನ್ನದ್ಧವಾಗಿದೆ ಎಂದು ಹೇಳಿದರು.
ರಬಕವಿ-ಬನಹಟ್ಟಿ ಅವಳಿ ನಗರಕ್ಕೆ ಇನ್ನೆರಡು ವಾರ ಮಾತ್ರ ನೀರು
ಹಿಪ್ಪರಗಿ ಜಲಾಶಯ ಸಂಪೂರ್ಣ ಬತ್ತಿ ಹೋಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆ ಗೋಚರವಾಗುತ್ತಿದೆ.
ಕ್ಷೇತ್ರಕ್ಕೆ ಗದ್ದಿಗೌಡರ ನೀಡಿದ ಕೊಡುಗೆ ಶೂನ್ಯ: ಸಂಯುಕ್ತ ಪಾಟೀಲ
ಗ್ಯಾರಂಟಿ ಯೋಜನೆಗಳ ಮೂಲಕ ತುಳಿತಕ್ಕೆ ಒಳಗಾದ ಬಡವರನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ ಎಂದು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಹೇಳಿದರು.
ಬೇಸಿಗೆ ನೀರಿನ ಬವಣೆ ನೀಗಿಸಲು ನಗರಸಭೆ ಸನ್ನದ್ಧ: ಜಗದೀಶ ಈಟಿ
ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಕುಡಿಯುವ ನೀರು ಪೂರೈಕೆ ದೊಡ್ಡ ಸವಾಲಾಗಿದೆ. ಮುಂದಿನ ೧೫ ದಿನ ಮಾತ್ರ ಕೃಷ್ಣಾ ನದಿಯಿಂದ ನೀರು ಪೂರೈಕೆಯಾಗಲಿದೆ. ಬೇಸಿಗೆಯಲ್ಲಿ ನೀರು ಪೂರೈಕೆಗೆ ನಗರಸಭೆ ಸಕಲ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ಪೌರಾಯುಕ್ತ ಜಗದೀಶ ಈಟಿ ಹೇಳಿದರು.
ನಾನು ಹೊರಗಿನವಳಲ್ಲ, ಜಿಲ್ಲೆಯ ದತ್ತು ಪುತ್ರಿ: ಸಂಯುಕ್ತ ಪಾಟೀಲ
ನಾನು ಬಾಗಲಕೋಟೆ ಜಿಲ್ಲೆಯವಳಲ್ಲ, ವಿಜಯಪುರ ಜಿಲ್ಲೆಯವಳು. ಇ‍ವಳಿಗೇಕೆ ಟಿಕೆಟ್ ಕೊಡಬೇಕು ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಸ್ವಪಕ್ಷಿಯರಿಗೆ ತಿರುಗೇಟು ನೀಡಿದರು.
ವಿದ್ಯುತ್‌ ಬದಲಿಗೆ ಸ್ವಲ್ಪ ವಿಷ ಕೊಡಿ
11 ಗಂಟೆ ವಿದ್ಯುತ್‌ ಕೊಡುವುದನ್ನು ನಿಲ್ಲಿಸಿ, 1 ಗಂಟೆ ಕೊಟ್ಟರೆ ಭೂಮಿ ಪರಿಸ್ಥಿತಿ, ಭೂಮಿಯನ್ನೇ ನಂಬಿದ ರೈತನ ಪರಿಸ್ಥಿತಿ ಏನಾಗಬೇಕು. ನಮ್ಮ ಕಷ್ಟ ಅರ್ಥ ಮಾಡಿಕೊಳ್ಳಿ. ಇಲ್ಲದಿದ್ದರೆ ವಿದ್ಯುತ್‌ ಬದಲಿಗೆ ನಮಗೆ ವಿಷ ಕೊಡಿ, ನಾವು ಸತ್ತಹೋಗುತ್ತೇವೆ.
ಭಗವದ್ಗೀತೆ ಪ್ರವಚನ ಸಂಪನ್ನ
ಪಾಂಡುರಂಗ ಕುಲಕರ್ಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಪ್ರವಚನ ಮಾಲಿಕೆಯನ್ನು ಡಾ. ಸುಶೀಲ ಕಾಖಂಡಕಿ ಕುಟುಂಬವು ಪ್ರಾಯೋಜಿಸಿತ್ತು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved