• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಚಾಲಕರಿಗೆ ಬೀಳ್ಕೊಡುಗೆ
ಇಳಕಲ್‌ ನಗರದ ಸಾರಿಗೆ ಘಟಕದಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಮರೇಶ ಗುಣಸಾಗರ ಹಾಗೂ ರಮೇಶ್ ನಾಗಲಿಕ ಅವರಿಗೆ ಇಳಕಲ್ ಸಾರಿಗೆ ಘಟಕದಲ್ಲಿ ಬೀಳ್ಕೊಡಲಾಯಿತು.
ಗೋಸಬಾಳ ಪ್ರಾಮಾಣಿಕ ಸೇವೆ ಸದಾ ಸ್ಮರಣೀಯ
ಬಾಗಲಕೋಟೆ: ಬಾಗಲಕೋಟೆ ಪಟ್ಟಣದ ಕೆ.ಬಿ.ಗೋಸಬಾಳ ಅವರು ಸುದೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅವರ ಸೇವೆ ಉನ್ನತ ಶಿಕ್ಷಣ ರಂಗದಲ್ಲಿ ಮಾದರಿಯಾಗಿದೆ ಎಂದು ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.
ದಾಖಲೆ ಮತ ಪಡೆದಿದ್ದ ಕಾಂಗ್ರೆಸ್‌ನ ಬಿದರಿ
ಬಾಗಲಕೋಟೆ: ಹಲವು ನಾಯಕರಿಗೆ ರಾಜಕೀಯ ಪುನರ್‌ ಜನ್ಮ ನೀಡಿದ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಸ್ವತಂತ್ರ ಭಾರತದ ಬಳಿಕ ದೇಶದಲ್ಲಿ 1951ರಿಂದ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿತು. ಆ ವರ್ಷದ ಕೊನೆಗೆ ನಡೆದ ಚುನಾವಣೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದವರು ರಾಮಣ್ಣ ಬಿದರಿ. ಬಳಿಕ ನಡೆದ 1957ರ ಚುನಾವಣೆಯಲ್ಲೂ ಕಾಂಗ್ರೆಸ್‌ನಿಂದ 2ನೇ ಬಾರಿ ಅವರು ಗೆದ್ದಿದ್ದರು.
ಕ್ರೀಡೆಯಿಂದ ಮಾನಸಿಕ ನೆಮ್ಮದಿ
ಇಳಕಲ್ಲ: ಇಂದಿನ ದಣಿವರಿಯದ ನಮ್ಮ ಜೀವನದಲ್ಲಿ ನಮ್ಮ ಆರೋಗ್ಯ ರಕ್ಷಣೆ ಅತಿ ಅವಶ್ಯಕ. ಅದಕ್ಕಾಗಿ ನಾವು ಪ್ರತಿ ನಿತ್ಯ ಒಂದು ಗಂಟೆಯಾದರು ಯಾವುದಾದರು ಆಟದಲ್ಲಿ ತೊಡಗಬೇಕು. ಅದರಿಂದ ನಮ್ಮ ಆರೋಗ್ಯ ರಕ್ಷಣೆ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುವುದು ಎಂದು ನಗರದ ಹಿರಿಯ ಗುರಣ್ಣ ಮರಟದ ತಿಳಿಸಿದರು.
ಸಮರ್ಪಕ ಕಾರ್ಯನಿರ್ವಹಣೆಗೆ ಡಿಸಿ ಸೂಚನೆ
ತಾಲೂಕಿನ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಿದ ಚೆಕ್ ಪೋಸ್ಟ್‌ಗಳಿಂದ ಯಾವುದೇ ರೀತಿಯ ಗಮನಾರ್ಹ ಕಾರ್ಯ ನಡೆಯುತ್ತಿಲ್ಲ. ಈ ಕುರಿತು ಹೆಚ್ಚಿನ ತಪಾಸಣೆ ನಡೆಸಿ ಜವಾಬ್ದಾರಿ ವಹಿಸಿಬೇಕೆಂದು ಸೂಚಿಸಿದೆ.
ಮಕ್ಕಳಿಗೆ ನೈತಿಕ ಮೌಲ್ಯಗಳ ಕಲಿಸಿ
ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೊದಲು ತಂದೆ-ತಾಯಿಗಳಲ್ಲಿ ಸಂಸ್ಕಾರ ಇರಬೇಕಾಗುತ್ತದೆ.
ಮತಕ್ಷೇತ್ರಕ್ಕೊಂದು ಪ್ರತ್ಯೇಕ ಪ್ರಣಾಳಿಕೆ
ಬಿಜೆಪಿ ಅವಧಿಯ ಹತ್ತು ವರ್ಷಗಳಲ್ಲಿ ದೇಶದಲ್ಲಿ ಬಡವರು, ರೈತರು ಕಂಗಾಲಾಗಿದ್ದಾರೆ. ರೈತರ ಸಾಲ ಮನ್ನಾ ಮಾಡಿದ್ದು, ಬಡವರಿಗಾಗಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರ.
ಸಹಭಾಗಿತ್ವದೊಂದಿಗೆ ಚುರುಕಾಗಿ ಕಾರ್ಯನಿರ್ವಹಿಸಿ
ಪ್ರತಿ ತಂಡಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಪ್ರತಿದಿನದ ವೆಚ್ಚದ ವಿವರಗಳನ್ನು ನಿಖರವಾಗಿ ಸಲ್ಲಿಸಬೇಕು.
ಜವಾಬ್ದಾರಿ ನಿರ್ವಹಣೆ ಮಾದರಿಯಾಗುವುದು : ಕೆ.ಎಸ್.ಪ್ರಭಾಕರ
, ರಾಜ್ಯದಲ್ಲಿಯೇ ನೇಕಾರರೆ ನಡೆಸುತ್ತಿರುವ ಏಕೈಕ ಸಹಕಾರಿ ನೂಲಿನ ಗಿರಣಿಯಾಗಿ ಇಂದಿಗೂ ಬನಹಟ್ಟಿಯಲ್ಲಿ ಕಾರ್ಯನಿರ್ವಹಣೆ ಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಬರಗಾಲಕ್ಕೂ ಕೇಂದ್ರ ಹಣ ಬಿಡುಗಡೆ ಮಾಡಲಿಲ್ಲ
ಕೇಂದ್ರ ಸರ್ಕಾರ ಹಲವಾರು ವೈಫಲ್ಯಗಳಿದ್ದರೂ ಜಾತಿ, ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಮತ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved