ಕುರುಬ: ಒಂದೇ ಹೆಸರಿನಡಿ ತರಲು ಪ್ರಯತ್ನನಾನು ಯಾವತ್ತು ಜಾತಿ ಮಾಡುವವನಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ. ಮುಂದಿನ ದಿನಮಾನಗಳಲ್ಲಿ ವಿಜಯಪುರ-ಬಾಗಲಕೋಟೆ ಯಾವುದೇ ಸ್ಥಳದಲ್ಲಿ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಸಮಾವೇಶ ಹಮ್ಮಿಕೊಳ್ಳಲಾಗುವುದು