• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಹಕರ ಅಭಿವೃದ್ಧಿಯೆ ಬ್ಯಾಂಕಿನ ಗುರಿಯಾಗಲಿ
ಇಳಕಲ್ಲ ಇಂದು ಬ್ಯಾಂಕುಗಳು ತಮ್ಮ ವ್ಯವಹಾರದ ದೃಷ್ಟಿಯಿಂದ ಕಾರ್ಯ ಮಾಡದೆ ಗ್ರಾಹಕ ಅಭಿವೃದ್ಧಿ ಹಾಗು ಅವರಿಗೆ ಉತ್ತಮ ಸೇವೆ ಕೊಡುವ ಗುರಿಯಿಂದ ಕಾರ್ಯ ಮಾಡಬೇಕು. ಇದರಿಂದ ಆ ಬ್ಯಾಂಕ್‌ ಅಭಿವೃದ್ಧಿ ಸಾಧ್ಯವಾಗುವುದು ಎಂದು ಇಳಕಲ್‌ನ ವಿಜಯ ಮಠದ ಪೀಠಾದ್ಯಕ್ಷರಾದ ಪೂಜ್ಯ ಗುರುಮಹಾಂತ ಶ್ರೀಗಳು ನುಡಿದರು.
ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಕಾಡರಕೊಪ್ಪ ವಿದ್ಯಾರ್ಥಿನಿಯರು
ಬಾದಾಮಿ: ಮಾ.31 ರಿಂದ ಏ.3ರ ವರೆಗೆ ಬಿಹಾರ ರಾಜ್ಯದ ಪಾಟ್ನಾದಲ್ಲಿ ನಡೆಯುತ್ತಿರುವ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ಕಬಡ್ಡಿ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯದಿಂದ ತಾಲೂಕಿನ ಕಾಡರಕೊಪ್ಪ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಾದ ಸೌಜನ್ಯ ಆಲೂರ ಹಾಗೂ ಸರಸ್ವತಿ ಉದುಪುಡಿ ಕಬಡ್ಡಿ ಭಾಗವಹಿಸಲಿದ್ದಾರೆ.
ಮಕ್ಕಳಿಗೆ ಬಾಲ್ಯದಲ್ಲೇ ನೀರಿನ ಮಹತ್ವ ತಿಳಿಸಿ
ಹಿತಮಿತವಾಗಿ ನೀರು ಬಳಕೆಮಾಡಬೇಕು. ನಮಗೆ ಲಭ್ಯವಿರುವ ನೀರು ಸರಿಯಾಗಿ ಸದ್ಭಳಕೆಯಾಗಬೇಕು. ನೀರು ಇದೆ ಎಂದು ಎಗ್ಗಿಲ್ಲದೆ ಪೋಲಾಗದಂತೆ ಎಚ್ಚರ ವಹಿಸಬೇಕು.
ಸಿಗದ ಮೇವು: ರೈತರಿಗೆ ತಲೆನೋವು
ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಕೈಕೊಟ್ಟಿದ್ದರಿಂದ ರೈತರ ಬೆಳೆ ನಾಶವಾಯಿತು. ತೀವ್ರ ಬರ ಆವರಿಸಿದ್ದರಿಂದ ರೈತರು ಸಂಕಷ್ಟ ಎದುರಿಸಿದರು. ಬರಗಾಲದ ಪರಿಣಾಮದಿಂದ ಈಗ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.
ದೇವರ ನಿರ್ಮಿತ ಆಹಾರ ಸೇವಿಸಿ
ಮುಧೋಳ ಮಾನವ ನಿರ್ಮಿತ ಆಹಾರ ಪದಾರ್ಥ ಕಡಿಮೆ ಮಾಡಿ, ದೇವರ ನಿರ್ಮಿತ ಹಣ್ಣು - ಹಂಪಲು, ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವಿಸಿದರೆ ರೋಗದಿಂದ ದೂರ ಇರಬಹುದು ಎಂದು ಶಿರೂರಿನ ಬಸವಲಿಂಗ ಶ್ರೀಗಳು ಹೇಳಿದರು.
ಕೃಷ್ಣೆಗೆ ನೀರು ಹರಿಸಲು ಸರ್ಕಾರಕ್ಕೆ ಮನವಿ
ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ರಾಜ್ಯದ ಕೃಷ್ಣಾ ನದಿಗೆ 4 ಟಿಎಂಸಿ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಾಸಕ ಸಿದ್ದು ಸವದಿ ಮತ್ತಿತರ ಗಣ್ಯರ ತಂಡ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಪು.2... ಸುಖ ನಿದ್ರೆ, ನೀರು ಉತ್ತಮ ಆರೋಗ್ಯಕ್ಕೆ ಸಹಕಾರಿ
ಮಹಾಲಿಂಗಪುರ: ಇಂದಿನ ಜನರ ಆಹಾರ ಪದ್ಧತಿ ಸರಿ ಇಲ್ಲ. ಫಾಸ್ಟ್‌ಫುಡ್‌ಗಳತ್ತ ಎಲ್ಲರೂ ಆಕರ್ಷಿತರಾಗುತ್ತಿದ್ದಾರೆ. ನಾವು ಎಷ್ಟೇ ಪ್ರಗತಿ ಸಾಧಿಸಿದರೂ ಜೀವನದಲ್ಲಿ ಒಂದಿಷ್ಟು ವಿಶ್ರಾಂತಿ ಬೇಕು. ಅದಕ್ಕಾಗಿ ಉತ್ತಮ ಅರೋಗ್ಯ ಅತ್ಯವಶ್ಯಕ. ಸರಿಯಾದ ನಿದ್ರೆ, ಕ್ರಮಬದ್ಧ ಆಹಾರ ಪದ್ಧತಿ ನಮಗೆ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದು ಧಾರವಾಡದ ಮನಗುಂಡಿ ಮಾಹಾಮನೆಯ ಬಸವಾನಂದ ಸ್ವಾಮೀಜಿ ಹೇಳಿದರು.
ಸಚಿವ ಶಿವರಾಜ ತಂಗಡಗಿ ಕ್ಷಮೆಗೆ ಆಗ್ರಹ
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಯುವ ಜನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ಅವರು ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ ಹೇಳಿದರು.
ಪೌರಕಾರ್ಮಿಕರ ಜೊತೆ ಮುಖ್ಯಾಧಿಕಾರಿ ಸ್ವಚ್ಛತಾ ಕಾರ್ಯ
ಕೆರೂರ: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಣಕ್ಕೆ ತರಬೇಕಾದರೆ ಸ್ವಚ್ಛತೆಯೇ ಮುಖ್ಯ ಕಾರಣ ಎಂದು ಬಲವಾಗಿ ನಂಬಿರುವ ಕೆರೂರು ಪಪಂ ಮುಖ್ಯಾಧಿಕಾರಿ ಜಗದೀಶ.ಆರ್.ನಾಯ್ಕರ ಕೇಂದ್ರ ಸರ್ಕಾರದ ಸ್ವಚ್ಛ ಭಾರತದ ಕನಸಿಗೆ ಇಂಬು ಕೊಡುತ್ತಿದ್ದಾರೆ. ಪೌರಕಾರ್ಮಿಕರ ಜೊತೆ ಸೇರಿ ಪಟ್ಟಣದಲ್ಲಿ ಸ್ಚಚ್ಛತಾ ಅಭಿಯಾನ ನಡೆಸುತ್ತಿದ್ದಾರೆ.
ಅಧ್ಯಾತ್ಮದಲ್ಲಿ ಬದುಕುವ ಮಾರ್ಗ
ರಬಕವಿ-ಬನಹಟ್ಟಿ: ಅಧ್ಯಾತ್ಮದಲ್ಲಿ ಬದುಕುವ ಮಾರ್ಗ ಅಡಗಿದೆ. ಅಧ್ಯಾತ್ಮ ಹೂವಿನಂತೆ ಮನಸು ಅರಳಿಸಬಲ್ಲದು. ಸಮಾಜದ ಒಳಿತಿಗೆ ಅಧ್ಯಾತ್ಮದ ಅವಶ್ಯಕತೆಯಿದೆ ಎಂದು ಸಂಗಪ್ಪ ಮಹಾರಾಜರು ಹೇಳಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved