• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದು ಸರ್ಕಾರದಿಂದ ರಾಜ್ಯ ಆರ್ಥಿಕತೆ ದಿವಾಳಿ: ಬಿ.ಶ್ರೀರಾಮಲು
ಸುಭಿಕ್ಷವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಆರ್ಥಿಕ ತಜ್ಞ ಎಂದೇ ಬಿಂಬಿತವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಮಣ್ಣುಪಾಲು ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.
ಯುವಕರೆಲ್ಲ ಮುದುಕರಾದ್ರೂ ಬರಲೇ ಇಲ್ಲ ರೈಲು
ಬಾಗಲಕೋಟೆ ಜಿಲ್ಲೆಯಲ್ಲೇ ಇಳಕಲ್ಲ ನಗರವು ಅತಿದೊಡ್ಡ ನಗರವಾಗಿದೆ. ಆದರೆ ಇಲ್ಲಿಯವರೆಗೂ ನಗರಕ್ಕೆ ರೈಲು ಸೇವೆ ದೊರಕದಿರುವುದು ಈ ಭಾಗದ ಜನತೆಗೆ ನಿರಾಸೆ ತಂದಿದೆ. ಈಗ ಬಂದಿತು, ಆಗ ಬರಬಹುದು ಎಂದು ಕನಸು ಕಾಣುವ ಜನರಿಗೆ ನಗರಕ್ಕೆ ಮಾತ್ರ ರೈಲು ಬರಲೇ ಇಲ್ಲ ಎನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಲೇ ಇಲ್ಲ.
ಸರ್ಕಾರ ಖಂಡಿತವಾಗಿಯೂ ಡಿಸೆಂಬರ್ 31 ದಾಟಲ್ಲ: ಸಂಸದ ಗೋವಿಂದ ಕಾರಜೋಳ
ಕಾಂಗ್ರೆಸ್ ಸರ್ಕಾರದಲ್ಲಿನ ಕಚ್ಚಾಟ ಗಮನಿಸಿದರೆ ಖಂಡಿತವಾಗಿಯೂ ಡಿಸೆಂಬರ್ 31 ದಾಟುವುದಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಬೀಳಗಿ ಸಿಡಿಪಿಒ ಮೇಲೆ ಶಿಸ್ತು ಕ್ರಮಕ್ಕೆ ಸಿಇಒ ಕುರೇರ ಸೂಚನೆ
ಅಂಗನವಾಡಿ ಸ್ವಂತ ಕಟ್ಟಡಕ್ಕೆ ಸಂಬಂಧಿಸಿದಂತೆ ಗುರುತಿಸಲಾಗುತ್ತಿರುವ ನಿವೇಶನದ ಮಾಹಿತಿಯನ್ನು ಜಿಲ್ಲಾ ಕಚೇರಿಗೆ ಕಳುಹಿಸದೇ ತಮ್ಮ ಹಂತದಲ್ಲಿ ಇಟ್ಟುಕೊಂಡು ಕರ್ತವ್ಯದಲ್ಲಿ ಲೋಪ ಎಸಗಿದ ಬೀಳಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷ್ಣಾ ಅಚ್ಚಕಟ್ಟು ಪ್ರದೇಶಗಳಿಗೆ 8ರಿಂದ ನೀರು ಬಿಡುಗಡೆ
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8 ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ. ತಿಮ್ಮಾಪೂರ ತಿಳಿಸಿದರು.
ಸಿದ್ದು ಸರ್ಕಾರದಲ್ಲಿ ಹಿಂದೂಗಳ ಹತ್ಯೆಗೆ ವಿದೇಶಿ ಫಂಡಿಂಗ್
ರಾಜ್ಯದಲ್ಲಿ ಹಿಂದೂಗಳ ಹತ್ಯೆಗೆ ಸ್ಥಳೀಯ ಮತ್ತು ವಿದೇಶಿಗರ ಫಂಡಿಂಗ್ ಆಗಿದೆ. ಈಗ ಬರುವ ಮಾಹಿತಿ ಭಯಾನಕವಾಗಿವೆ.
ರೈತರಿಗೆ ತ್ವರಿತ ಸೇವೆ ಒದಗಿಸಿ: ಗುಡಗುಂಟಿ
ಸರ್ಕಾರ ಕಂಪ್ಯೂಟರ್‌, ಲ್ಯಾಪ್‌ಟ್ಯಾಪ್‌ಗಳನ್ನು ನೀಡಿ ಸರ್ಕಾರಿ ಸೇವೆ ವಿಳಂಬವಾಗದಂತೆ ಕ್ರಮ ಜರುಗಿಸಿದ್ದು ಶ್ಲಾಘನೀಯ
7 ಕರೆಗಳಿಗೆ ನೀರು ತುಂಬಿಸಲು ಚಾಲನೆ
ಜು.2ರಂದು ಕಳಸಕೊಪ್ಪ ಕೆರೆ ಹಾಗೂ ಬದಾಮಿ ತಾಲೂಕಿನ 7 ಕೆರೆಗಳಿಗೆ ಪ್ರಸಕ್ತ ವರ್ಷ ನೀರು ತುಂಬಲು ಚಾಲನೆ ನೀಡಲಾಗುವುದು
ರೋಟರಿ ಸಂಸ್ಥೆಯಿಂದ ಸಹಾಯ ಮಾಡುವ ಗುಣ ದ್ವಿಗುಣ
ಸಮಾಜಕ್ಕೆ ಬಡವರಿಗೆ, ಅನಾಥರಿಗೆ, ದೀನ ದುರ್ಬಲರಿಗೆ ಸಹಾಯ ಮಾಡುವ ಗುಣವನ್ನು ರೋಟರಿ ಕಲಿಸುತ್ತದೆ ಎಂದು ಬಿಮ್ಸ್‌ ಸಿಇಒ ಸಿದ್ದು ಹುಲ್ಲೊಳ್ಳಿ ತಿಳಿಸಿದರು.
ತೋಳ ದಾಳಿಗೆ ಏಳು ಕುರಿಗಳ ಸಾವು
ಕುರಿಗಳ ಹಿಂಡಿನ ಮೇಲೆ ತೋಳ ದಾಳಿಯಿಂದ ಏಳು ಕುರಿಗಳು ಸಾವಿಗೀಡಾದ ಘಟನೆ ಸಮೀಪದ ನಿಂಗಾಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved