• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡನೇ ದಿನವೂ ರಂಗೇರಿದ ಬಣ್ಣದಾಟ
ಬಾಗಲಕೋಟೆಯಲ್ಲಿ ಎರಡನೇ ದಿನವೂ ಹೋಳಿ ಹಬ್ಬದ ಬಣ್ಣದಾಟವು ಮತ್ತಷ್ಟು ಬಣ್ಣದಾಟ ಮತ್ತಷ್ಟು ರಂಗೇರಿತ್ತು.
ಶ್ರೀಶೈಲ ಪಾದಯಾತ್ರೆಗೆ ಶ್ರೀಗಳಿಂದ ಚಾಲನೆ
ಮಹಾಲಿಂಗಪುರ: ಚಿಮ್ಮಡ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಂಧ್ರಪ್ರದೇಶದ ಶ್ರೀಶೈಲಂ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ತೆರಳುವ ಸುಮಾರು 300ಕ್ಕೂ ಹೆಚ್ಚು ಪಾದಯಾತ್ರಿಕರಿಗೆ ವಿಶೇಷ ಪೂಜೆಯೊಂದಿಗೆ ಶ್ರೀ ಪ್ರಭು ಮಹಾಸ್ವಾಮೀಜಿ ಚಾಲನೆ ನೀಡಿದರು.
ಸಾಹಿತ್ಯ ಅಂತಃಕರಣದಿಂದ ಬರುವ ಕರುಣೆ: ಗುರುಮಹಾಂತ ಸ್ವಾಮೀಜಿ
ಹುನಗುಂದ ಪಟ್ಟಣದ ಪುರಸಭೆ ಮಂಗಲಭವನದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಕರ್ನಾಟಕ ಲೇಖಕಿಯರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಉಮಾದೇವಿ ಮತ್ತು ಪ್ರೊ.ಕೆ. ತಾರಾನಾಥ ದಂಪತಿ 9ನೇ ಪುಣ್ಯಸ್ಮರಣೆ, ದತ್ತಿ ಉಪನ್ಯಾಸ ಹಾಗೂ 19ನೇ ಮನೆ ಮನಗಳಿಗೆ ವಚನ ಸೌರಭ ಕಾರ್ಯಕ್ರಮವನ್ನು ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಉದ್ಘಾಟಿಸಿದರು.
ಮಣ್ಣಿನ ಮಡಿಕೆಗೆ ಹೆಚ್ಚಿದ ಬೇಡಿಕೆ
ಬಾಗಲಕೋಟೆಯ ಹೋಳಿ ಆಚರಣೆಗೆ ಎರಡನೇ ದಿನವಾದ ಮಂಗಳವಾರ ಮತ್ತಷ್ಟು ಬಣ್ಣದಾಟ ಮತ್ತಷ್ಟು ರಂಗೇರಿತ್ತು. ಎಲ್ಲ ವರ್ಗ ಹಾಗೂ ವಯೋಮಾನದವರು ಬಣ್ಣದಾಟದಲ್ಲಿ ಪಾಲ್ಗೊಂಡು ಬಾಗಲಕೋಟೆ ಹೋಳಿ ಆಚರಣೆಗೆ ಮತ್ತಷ್ಟು ಮೆರಗು ನೀಡಿದರು.
ರಸ್ತೆ ಅಪಘಾತ: ಹಿರಿಯ ವಕೀಲ ಕೆ.ಎಸ್.ದೇಶಪಾಂಡೆ ಸಾವು
ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಹಿರಿಯ ವಕೀಲ, ಬ್ರಾಹ್ಮಣ ಮಹಾಸಭಾ ಘಟಕದ ಅಧ್ಯಕ್ಷ ಕೆ.ಎಸ್‌. ದೇಶಪಾಂಡೆ (72) ಸಾವಿಗೀಡಾಗಿದ್ದು, ಅವರ ಪತ್ನಿ ಸೇರಿದಂತೆ ಕುಟುಂಬದ 7 ಜನರು ಗಂಭೀರ ಗಾಯಗೊಂಡಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಡಿಸಿ ಜಾನಕಿ ಭೇಟಿ
ಸೋಮವಾರ ನಡೆದ ಪ್ರಥಮ ಭಾಷೆ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ನೋಂದಣಿಯಾದ ಒಟ್ಟು 31496 ವಿದ್ಯಾರ್ಥಿಗಳ ಪೈಕಿ 31255 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 241 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜನಪದ ಸಂಸ್ಕೃತಿ ಮರೆತರೆ ಉಳಿಗಾಲವಿಲ್ಲ
ಜನಪದ ಕಲೆ ಮತ್ತು ಸಾಹಿತ್ಯ ನಮ್ಮ ಉಸಿರಾಗಬೇಕು. ಕಲೆ ಉಳಿದರೆ ಕಲಾವಿದರು ಉಳಿಯಲು ಸಾಧ್ಯ. ನಿಜವಾದ ಕಲಾವಿದರಿಗೆ ಮಾಸಾಶನ ದೊರೆಯಬೇಕು.
ಇಬ್ಬರು ಅಂತಾರಾಜ್ಯ ಮನೆಗಳ್ಳರ ಬಂಧನ
ಬಂಧಿತರು ಮಹಾರಾಷ್ಟ್ರದ ಸೊಲ್ಹಾಪೂರ ಮೂಲದವರಾಗಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಧಿತರಿಂದ ₹26 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಣ್ಣದಲ್ಲಿ ಮಿಂದೆದ್ದ ಜಿಲ್ಲೆಯ ಜನ
ಹೋಳಿ ಹಬ್ಬದ ಸಂಭ್ರಮ ಬಾಗಲಕೋಟೆ ಜಿಲ್ಲೆಯಾದ್ಯಂತ ಸೋಮವಾರ ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆ ಯುವಕರು, ಯುವತಿಯರು, ಹಿರಿಯರು, ಕಿರಿಯರು ಜಾತಿ-ಮತ ಮೀರಿ ರಂಗಿನಾಟದಲ್ಲಿ ಮಿಂದೆದ್ದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳೂ ಹೋಳಿಯ ನಾನಾ ಬಣ್ಣಗಳಲ್ಲಿ ಕಂಗೊಳಿಸಿದವು. ಜಾತಿ, ಮತ, ಧರ್ಮ, ಅಂತಸ್ತುಗಳ ಭೇದವನ್ನೇ ಮರೆತು ಜನ ಸಾಮರಸ್ಯ, ಸೌಹಾರ್ದದದ ಹಬ್ಬ ಆಚರಿಸಿದರು.
ಹೋಳಿ ಉತ್ಸವದಲ್ಲಿ ಮತದಾನ ಜಾಗೃತಿ
ಈ ವರ್ಷ ಹೋಳಿ ಆಚರಣೆ ವಿಶೇಷತೆಯಿಂದ ಕೂಡಿದೆ. ಈ ಬಾರಿ ಹೋಳಿ ಹಬ್ಬದ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಬಂದಿದೆ. ಆದ್ದರಿಂದ ಹಬ್ಬದ ಆಚರಣೆಯಲ್ಲೂ ಮತದಾನ ಜಾಗೃತಿ ಮೂಡಿಸುವ ಕೈಗೊಳ್ಳಲಾಗಿದೆ. ಜನರಲ್ಲಿ ಮತದಾನ ಮಹತ್ವದ ತಿಳಿಸುವುದು ನಮ್ಮ ಉದ್ದೇಶವಾಗಿದೆ.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved