• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಬ್ಬಗಳ ಆಚರಣೆಯಿಂದ ಸಂಬಂಧಗಳು ಗಟ್ಟಿ: ಡಾ. ಮಹಾಂತಪ್ರಭು
ತೇರದಾಳ (ರ-ಬ): ದೇಶದಲ್ಲಿ ನಡೆಯುವ ಪ್ರತಿ ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಹಬ್ಬಗಳ ಆಚರಣೆಯಿಂದ ಸಂಬಂಧಗಳು ಮತ್ತಷ್ಟು ಗಟ್ಟಿಯಾಗುತ್ತವೆ ಎಂದು ಬೆಳಗಾವಿ ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಹೇಳಿದರು.
ಶಿಕ್ಷಕ ನಮ್ಮನ್ನು ಅಂಧಕಾರದಿಂದ ಹೊರತರುವ ದೈವಪ್ರಭೆ
ರಬಕವಿ - ಬನಹಟ್ಟಿ: ಶಿಕ್ಷಕ ನಮ್ಮನ್ನು ಅಜ್ಞಾನದ ಅಂಧಕಾರದಿಂದ ಸುಜ್ಞಾನದ ಬೆಳಕಿನತ್ತ ಕರೆದೊಯ್ಯುವ ದೈವಪ್ರಭೆ. ಶಿಕ್ಷಕ, ಶಿಷ್ಯರ ಅಭ್ಯುದಯ ಕಂಡು ಸಂತಸಪಡುವ ಏಕೈಕ ಮಹಾನ್ ವ್ಯಕ್ತಿ. ಶಿಕ್ಷಕ ಶ್ರೀಗಂಧದಂತೆ ತಮ್ಮ ಸೇವೆಯುದ್ದಕ್ಕೂ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪಣ ತೊಟ್ಟು ಅಹರ್ನಿಶಿ ಶ್ರಮಿಸುವ ದೇವದೂತನಿದ್ದಂತೆ ಎಂದು ಬಸವೇಶ್ವರ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ಬಸವರಾಜ ಕಣಬೂರ ಹೇಳಿದರು.
ಲಕ್ಷಾನಟ್ಟಿ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಭೇಟಿ
ಲೋಕಾಪುರ: ಲೋಕಾಪುರ ಬಳಿ ಇರುವ ಲಕ್ಷಾನಟ್ಟಿ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿ ಚೆಕ್ ಪೋಸ್ಟನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಾರ್ಯವೈಖರಿ, ತಪಾಸಣೆ ಮಾಡಲಾದ ವಾಹನಗಳ ಮಾಹಿತಿಗಳನ್ನೊಳಗೊಂಡ ಮಾಹಿತಿ ಪಡೆದರು.
ಭಾಷೆ ಆತ್ಮ, ಭಾವನಾತ್ಮಕ ಬದುಕಿನ ಉಸಿರು
ಬಾಗಲಕೋಟೆ: ಲಂಬಾಣಿ ಭಾಷೆಗೆ ಭೌತಿಕ ಸ್ವರೂಪ ಕೊಡುವ ಪ್ರಯತ್ನ ಇದಾಗಿದ್ದು, ಭಾಷೆಯೂ ಆತ್ಮದ ಹಾಗೂ ಭಾವನಾತ್ಮಕ ಬದುಕಿನ ಉಸಿರಾಗಿದೆ. ಭಾಷೆ ಬರೀ ಸಂವಹನಾತ್ಮಕ ಅನುವಾದ ಸೀಮಿತಗೊಳ್ಳದೆ ಸಾಕಷ್ಟು ಸಾಂಸ್ಕೃತಿಕ ಭಾವನಾತ್ಮಕ ಅನುವಾದದ ಕ್ರಿಯಾ ಚಟುವಟಿಕೆಗಳಿಗೆ ಸಾಕ್ಷಿಯಾಗಿದೆ ಎಂದು ಧಾರವಾಡದ ಇಂಡಿಯನ್‌ ಇನ್ಸೂಟ್ಯೂಟ್ ಆಪ್ ಟೇಕ್ನಾಲೋಜಿ ಡೀನ ಎಸ್.ಆರ್.ಮಹದೇವ ಪ್ರಸನ್ನ ಹೇಳಿದರು.
ಹೋಳಿ ಆಚರಣೆಗೆ ಸಂಭ್ರಮದ ಸ್ವಾಗತ

ಬಾಗಲಕೋಟೆಯ ಪರಂಪರೆಯ ಹೋಳಿ ಆಚರಣೆಗೆ ಸಂಭ್ರಮದ ಸ್ವಾಗತ ಸಿಕ್ಕಿದೆ. ಶನಿವಾರ ಮಧ್ಯರಾತ್ರಿ ಹುಬ್ಬಾ ನಕ್ಷತ್ರದಂದು ನಗರದ ಕಿಲ್ಲಾ ಬಡಾವಣೆಯಲ್ಲಿ ನಡೆದ ಕಾಮದಹನ, 3 ದಿನದ ಹೋಳಿ ಹಬ್ಬದ ಆಚರಣೆಗೆ ಹಸಿರು ನಿಶಾನೆ ನೀಡಲಾಯಿತು. 

ಜನರ ಮಧ್ಯ ಸಂಘ ಬೆಳೆಯಲಿ
ರಬಕವಿ-ಬನಹಟ್ಟಿ: ಸಹಕಾರಿ ಸಂಘಗಳು ಯಾರೊಬ್ಬರ ಸ್ವತ್ತಲ್ಲ. ಸಹಕಾರಿ ಸಂಘಗಳು ಷೇರುದಾರರ, ಜನರ ಮಧ್ಯ ಅಭಿವೃದ್ಧಿ ಹೊಂದಬೇಕು ಎಂದು ಬಾಣಕಾರ ಟೆಕ್ಸಟೈಲ್ಸ್ ಮಾಲೀಕ ಮಲ್ಲಿಕಾರ್ಜುನ ಬಾಣಕಾರ ಹೇಳಿದರು.
ಶ್ರೀಶೈಲ ಪಾದಯಾತ್ರಿಗಳಿಗೆ ಔಷಧಿ ವಿತರಣೆ
ಮಹಾಲಿಂಗಪುರ: ಕಂಬಿ ಹೊತ್ತು ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಪಾದಯಾತ್ರೆ ಹೋಗುವ ಭಕ್ತರಿಗೆ ಕೈಕಾಲು ನೋವು, ಮೈಕೈ ನೋವು ನಿವಾರಕ ಔಷಧಿ ವಿತರಿಸುವ ಮೂಲಕ ನಗರದ ಔಷಧಿ ವ್ಯಾಪಾರಿಗಳು ತಮ್ಮ ಭಕ್ತಿ ಸಮರ್ಪಣೆ ಮಾಡಿದರು.
ವೀಣಾ ಸಭೆಯಲ್ಲಿ ಮೊಳಗಿದ ಬಂಡಾಯ ಧ್ವನಿ!
ನಿಮ್ಮ ಮಗಳಾಗಿ ಜಿಲ್ಲೆಯ ಜನರ ಧ್ವನಿಯಾಗಬೇಕು ಎಂಬ ಆಸೆ ನನ್ನದು. ಆದರೆ, ದುಡಿದವರನ್ನು ಬಿಟ್ಟು, ಹೊರ ಜಿಲ್ಲೆಯವರಿಗೆ ಪಕ್ಷ ಮಣೆ ಹಾಕಿದೆ.
ವಸ್ತುಗಳ ಗುಣಮಟ್ಟ ಪರಿಶೀಲಿಸಿ ಖರೀದಿಸಿ
ಡಿಜಿಟಲ್ ವ್ಯವಹಾರದಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಪಡೆಯುವಾಗ ಶೋಷಣೆ, ಅನ್ಯಾಯವಾದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ .
ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ವಶ : 9 ಪ್ರಕರಣ ದಾಖಲು
ಜಮಖಂಡಿ ವಲಯದ ಕುಂಚನೂರು ಗ್ರಾಮದ ಪುನರ್ವಸತಿ ಕೇಂದ್ರದ ಹತ್ತಿರ ₹1.23 ಲಕ್ಷ ಮೌಲ್ಯದ 8.64 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved