• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೈತನ್ಯ ಮಹಿಳಾ ಸಂಘದ ಕಾರ್ಯ ಮಾದರಿ
ಹೆಣ್ಣು ಭ್ರೂಣ ಹತ್ಯೆ ತಡೆ ಬಗ್ಗೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ತಿಳಿ ಹೇಳಿದರು.
ಡೆಂಪೋ ಡೈರಿ ಬಳಿ ಕಂಗೊಳಿಸುತ್ತಿದೆ ವೃಕ್ಷೋದ್ಯಾನ
ಜಮಖಂಡಿಯ ಪ್ರಾದೇಶಿಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ಅಂದಾಜು ೪೨ ಎಕರೆ ಭೂ ಪ್ರದೇಶದಲ್ಲಿ ವೃಕ್ಷೋದ್ಯಾನ ನಿರ್ಮಿಸಲಾಗುತ್ತಿದೆ. ಅಂದಾಜು ₹2 ಕೋಟಿ ವೆಚ್ಚದ ಈ ಯೋಜನೆಗೆ ೨೦೨೨ ಫೆ.೧೬ ರಂದು ಚಾಲನೆ ನೀಡಲಾಗಿತ್ತು.
ಬಿಸಿಲಿನ ಬೇಗೆಗೆ ಬಸವಳಿದ ಜನ
ಬೇಸಿಗೆ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಿದೆ. ರಣ ರಣ ಬಿಸಿಲಿಗೆ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಾಗಿದೆ. ಮಹಾಲಿಂಗಪುರ ತಾಲೂಕಿನಲ್ಲಿ ಬಿಸಿಲಿನ ಶಾಖಕ್ಕೆ ಹೈರಾಣಾಗುತ್ತಿದ್ದಾರೆ. ಏಪ್ರಿಲ್‌, ಮೇ ತಿಂಗಳಿನಲ್ಲಿ ಬಿಸಿಲು ಹೇಗಿರಬಹುದು ಎಂದು ಈಗಲೇ ಆತಂಕಗೊಳ್ಳುವಂತಾಗಿದೆ. ಇದರಿಂದಾಗಿ ಮನುಷ್ಯನನ್ನು ಅದು ನಿತ್ರಾಣಗೊಳಿಸುತ್ತದೆ. ಆದ್ದರಿಂದ ಬಿಸಿಲಿಗೆ ಹೆದರಿ ಜನರು ಕಲ್ಲಂಗಡಿ, ಮಜ್ಜಿಗೆಯಂತಹ ವಿವಿಧ ತಂಪು ಪಾನೀಯಗಳತ್ತ ಮೊರೆ ಹೋಗುತ್ತಿದ್ದಾರೆ.
ವೀಣಾ ಬಿಟ್ಟು ಸಂಯುಕ್ತಾ ಹೆಸರು ಯಾಕೆ?
ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಅವಿಭಜಿತ ವಿಜಯಪುರ ಜಿಲ್ಲೆಯ ಮಹಿಳೆಯನ್ನು ಘೋಷಿಸುವ ಮೂಲಕ ಚುನಾವಣಾ ತಂತ್ರ ಬದಲಿಸಲು ಹೊರಟಂತೆ ಕಾಣುತ್ತಿದೆ. ಆದರೆ, ಸ್ಥಳೀಯ ಆಕಾಂಕ್ಷಿಗಳನ್ನು ಬದಿಗಿಟ್ಟು, ಮುಖಂಡರ ವಿಶ್ವಾಸ ಪಡೆಯದೇ ಅಭ್ಯರ್ಥಿ ಆಯ್ಕೆ ಮಾಡಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಕುಡಿವ ನೀರು ಪೂರೈಕೆಗೆ ತುರ್ತುಕ್ರಮ
ಬಾಗಲಕೋಟೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಲ್ಲಿ 24 ಗಂಟೆಯೊಳಗಾಗಿ ತುರ್ತು ಕ್ರಮಕೈಗೊಂಡು ನೀರು ಪೂರೈಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಂತಿಯುತವಾಗಿ ಹಬ್ಬ ಆಚರಿಸಿ
ಕೆರೂರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹೋಳಿ ಹಾಗೂ ರಂಜಾನ್‌ ಹಬ್ಬದ ನಿಮಿತ್ತ ಕರೆದ ಶಾಂತಿ ಸಮಿತಿ ಸಭೆಯಲ್ಲಿ ಪಿಎಸೈ ಆನಂದ ಆದಗೊಂಡ ಮಾತನಾಡಿದರು.
ಆರೋಗ್ಯವಂತ ಮಹಿಳೆಯಿಂದ ಉತ್ತಮ ಸಮಾಜ
ಬಾಗಲಕೋಟೆ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದಿಂದ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಿಳೆಯ ಆರೋಗ್ಯ ಮತ್ತು ಸಶಕ್ತತೆಯಲ್ಲಿನ ಹೊಸ ಬದಲಾವಣೆಯ ಕುರಿತು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಎಚ್.ಎಸ್.ಕೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಕೀರ್ತಿ ಹುರಕಡ್ಲಿ ಮಾತನಾಡಿದರು.
ಕಳ್ಳತನವಾಗಿದ್ದ ಸ್ಕೂಟಿ ಸಮೇತ ಆರೋಪಿ ಬಂಧನ
ಗುಳೇದಗುಡ್ಡ: ಗುಳೇದಗುಡ್ಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಬೈಕ್ ಸಮೇತ ಕಳ್ಳನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ನಗರದ ಆರೋಪಿ ಲಕ್ಷ್ಮಣ ಅಂಬಾಜಿ ಗಣಾಚಾರಿ ಬೈಕ್‌ ಕಳ್ಳತನ ಮಾಡಿದ್ದ ಆರೋಪಿ. ಈತ ಕಳೆದ 2023ರ ಅಕ್ಟೋಬರ್ 3 ರಂದು ಬಸವೇಶ್ವರ ನಗರದ ಮೆಹಬೂಬಸಾಬ್ ಮಕ್ತುಮಸಾಬ್ ಮುಲ್ಲಾ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ಮೆಹಬೂಬ್ ಸಾಬ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಚಾಲುಕ್ಯ ಜಾನಪದ ಶಿಕ್ಷಕರ ಬಳಗ ರಾಜ್ಯಮಟ್ಟಕ್ಕೆ ಆಯ್ಕೆ
ಬಾದಾಮಿ: ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಬಾದಾಮಿ ತಾಲೂಕಿನ ಚಾಲುಕ್ಯ ಜಾನಪದ ಶಿಕ್ಷಕರ ಬಳಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ವೀಣಾ ಅಭಿಮಾನಿಗಳಿಂದ ಕೈ ಕಚೇರಿ ಮುತ್ತಿಗೆ ಯತ್ನ
ಬಾಗಲಕೋಟೆ: ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪುವ ಮುನ್ಸೂಚನೆ ಸಿಕ್ಕಿದ್ದರಿಂದ ಅವರ ಅಭಿಮಾನಿಗಳು ತೀವ್ರ ಆಕ್ರೋಶಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದ ವೀಣಾ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿದ್ದು, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ನಾಯಕರ ವಿರುದ್ಧ ಕಿಡಿಕಾರಿದರು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved