• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲದ ಮರ ಬಿದ್ದು ಸಂಚಾರಕ್ಕೆ ತೊಂದರೆ
ಸಾವಳಗಿ: ಜಮಖಂಡಿ-ಸಾವಳಗಿ ಸಂಪರ್ಕ ಕಲ್ಪಿಸುವ ನಾಕೂರ ಹಳ್ಳದ ಹತ್ತಿರ ಬೃಹತ್‌ ಆಲದ ಮರ ಮಂಗಳವಾರ ರಸ್ತೆ ಮೇಲೆ ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಕೆಲಕಾಲ ತೊಂದರೆ ಉಂಟಾಗಿತ್ತು. ಬೆಳಗ್ಗೆ 10 ಗಂಟೆಗೆ ಮರ ಬಿದ್ದು, ಸಂಚಾರಕ್ಕೆ ತೊಂದರೆಯಾಗಿದೆ ಎನ್ನುವ ಮಾಹಿತಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಗೊತ್ತಾಗಿದ್ದರೂ ಮಧ್ಯಾಹ್ನ 3 ಗಂಟೆವರೆಗೆ ತೆರವುಗೊಳಿಸುವ ಗೋಜಿಗೆ ಹೋಗಲಿಲ್ಲ.
ಚೆಕ್‌ಪೋಸ್ಟ್‌ಗೆ ಸಹಾಯಕ ಚುನಾವಣಾಧಿಕಾರಿ ಭೇಟಿ
ಲೋಕಾಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಮೀಪದ ಲಕ್ಷಾನಟ್ಟಿ ಚೆಕ್ ಪೋಸ್ಟ್ ಗೆ ಸಹಾಯಕ ಚುನಾವಣಾಧಿಕಾರಿ ತಿಮ್ಮಣ್ಣ ಹುಲಿಮನಿ ಭೇಟಿ ನೀಡಿ ಪರಿಶೀಲಿಸಿದರು.
ಬಾಕ್ಸ್‌..ಕರಪತ್ರ, ಪೋಸ್ಟರ್‌, ಕಿರುಹೊತ್ತಿಗೆ ಮುದ್ರಿಸಲು ಅನುಮತಿ ಕಡ್ಡಾಯ: ಜಾನಕಿ ಕೆ.ಎಂ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, ಪೋಸ್ಟರ್ ಹಾಗೂ ಕಿರುಹೊತ್ತಿಗೆ ಇತ್ಯಾದಿಗಳನ್ನು ಮುದ್ರಿಸುವ ಪೂರ್ವದಲ್ಲಿ ಮುದ್ರಕರು ನಿಗದಿತ ನಮೂನೆ ಭರ್ತಿ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ವಿಜೃಂಭನೆಯಿಂದ ಜರುಗಿದ ಶ್ರೀಮಳೆರಾಜೇಂದ್ರಸ್ವಾಮಿ ಮಹಾರಥೋತ್ಸವ
ಜಲತತ್ವ ಸಿದ್ಧಾಂತವನ್ನು ಪ್ರತಿಪಾದಿಸುವ, ಜಲವನ್ನು ಪೂಜಿಸುವ ಮಳೆರಾಯನ ಆರಾಧನೆಸುವ ಹೊಸ ಮುರನಾಳ ಗ್ರಾಮದ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಸಂಜೆ ಸಹಸ್ರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ಅದ್ಧೂರಿಯಾಗಿ ರಥೋತ್ಸವ ಜರುಗಿತು.
ಜನಪದ ಸಂಸ್ಕೃತಿ ಮರೆತರೆ ಮಾನವ ಜನಾಂಗ ಮೂಲೆಗುಂಪು
ಇಳಕಲ್ಲ: ಸರ್ಕಾರದ ಅನುದಾನವಿಲ್ಲದೆ ನಾಡಿನಾದ್ಯಂತ ಸಾವಿರಾರು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಸಲಾಗಿದೆ. ವಿಶೇಷವಾಗಿ ಮಹಿಳೆಯರು ಆಸಕ್ತಿಯಿಂದ ಜನಪದ ಸಾಹಿತ್ಯವನ್ನು ಉಳಿಸುವ ಕಾರ್ಯಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಹೇಳಿದರು.
ಪು.2..ಟಾಪ್... ನೀತಿ ಸಂಹಿತೆ ಜಾರಿ : ಬ್ಯಾನರ್‌ ತೆರವು
ಕಲಾದಗಿ: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆ ಸಾರ್ವಜನಿಕ ಸ್ಥಳದಲ್ಲಿದ್ದ ರಾಜಕೀಯ ಪಕ್ಷಗಳ, ವ್ಯಕ್ತಿಗಳಿಗೆ ಸಂಬಂಧಿಸಿದ ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲಾಯಿತು. ಕಲಾದಗಿ ಗ್ರಾ.ಪಂ ಅಧಿಕಾರಿಗಳು, ಕಂದಾಯ ಇಲಾಖಾ ಅಧಿಕಾರಿಗಳು, ಗೋಡೆ ಬರಹ, ಪ್ರಚಾರ ಕೊರುವ ಪಾಂಪ್ಲೆಟ್ಸ್ ತೆರವುಗೊಳಿಸಿದರು.
ರಸ್ತೆ ಸಮತಟ್ಟು ಮಾಡಲು ಮನವಿ
ರಬಕವಿ-ಬನಹಟ್ಟಿ: ರಬಕವಿ - ಬನಹಟ್ಟಿ ಬೈಪಾಸ್‌ನ ಆಸಂಗಿ ಡೆಂಪೊ ಡೇರಿ ಪಕ್ಕದಲ್ಲಿರುವ ಏರು ಪ್ರದೇಶದ ರಸ್ತೆಯನ್ನು ಸಮತಟ್ಟು ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಈ ರಸ್ತೆ ಮೂಲಕ ಮದನಮಟ್ಟಿ, ಹಳಿಂಗಳಿ ರಬಕವಿಯ ಸಾವಿರಾರು ರೈತರ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು ಕಾರ್ಖಾನೆಗಳಿಗೆ ತೆರಳುತ್ತವೆ. ಎತ್ತರದ ರಸ್ತೆ ಆಗಿದ್ದರಿಂದ ಚಾಲಕರು ಹರಸಹಾಸ ಪಡಬೇಕು.
ಗುರುವಿನ ಸ್ಮರಣೆಯಿಂದ ಬದುಕು ಪಾವನ: ಕಾಡಸಿದ್ದೇಶ್ವರ ಶ್ರೀ
ಗುಳೇದಗುಡ್ಡ: ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿರುತ್ತದೆ. ಹೀಗಾಗಿ ಗುರುವಿನ ಸ್ಮರಣೆಗೆ ಮುಂದಾಗಬೇಕು. ಗುರುವಿನ ಸ್ಮರಣೆ ಮಾಡುವುದರಿಂದ ಬದುಕು ಪಾವನವಾಗುತ್ತದೆ ಎಂದು ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀ ಹೇಳಿದರು.
ಲೋಕಸಭೆ ಚುನಾವಣೆಗೆ ಸನ್ನದ್ಧ
ತೇರದಾಳ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು ೨,೩೨,೮೬೯ ಮತದಾರರಿದ್ದಾರೆ. ೧,೧೫೬೫೪ ಪುರುಷ, ೧೧೭೨೦೩ ಮಹಿಳಾ ಮತ್ತು ೧೨ ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ: ಹಾವರಗಿ
ರಾಗಿ ಮಾಲ್ಟ್ ವಿತರಣೆ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಬಹು ಮಹತ್ವಕಾಂಕ್ಷಿ ಯೋಜನೆಯಾಗಿದೆ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved