• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಒಂದು ಅದಮ್ಯ ಶಕ್ತಿ
ಬಾಗಲಕೋಟೆ: ಅನಾದಿ ಕಾಲದಿಂದಲೂ ಒಂದಿಲ್ಲೊಂದು ರೀತಿಯಲ್ಲಿ ಮಹಿಳೆ ಸಾಧನೆಗಳನ್ನು ಮಾಡುತ್ತಲೇ ಬಂದಿದ್ದಾಳೆ. ಅವಳಿಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಅವಕಾಶ ಸಿಕ್ಕ ಕಡೆಗಳಲ್ಲಿ ತನ್ನ ಸಾಮರ್ಥ್ಯ ಸಾಬೀತು ಪಡಿಸುತ್ತಲೇ ಬಂದಿದ್ದಾಳೆ ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಉಮಾ ಅಕ್ಕಿ ಅಭಿಪ್ರಾಯ ಪಟ್ಟರು.
ನೇಕಾರಿಕೆ ಬಲಗೊಳಿಸಲು ಸರ್ಕಾರ ಮುಂದಾಗಬೇಕು: ಶಿವಲಿಂಗ
ಬನಹಟ್ಟಿ: ಇಲ್ಲಿನ ಕಾಡಸಿದ್ದೇಶ್ವರ ದೇಗುಲದ ಆವರಣದಲ್ಲಿ ಸಭೆ ನಡೆಯಿತು. ರಾಜ್ಯ ನೇಕಾರ ಸೇವಾ ಸಂಘಟನೆ ಅಧ್ಯಕ್ಷ ಶಿವಲಿಂಗ ಟಿರಕಿ ಮಾತನಾಡಿ, ಸರ್ಕಾರ ನೇಕಾರರಿಗೆ ಕಾರ್ಮಿಕ ಸೌಲಭ್ಯಗಳನ್ನು ತಕ್ಷಣ ನೀಡಬೇಕು. ನೇಕಾರರು ಬಾಕಿ ವಿದ್ಯುತ್ ಬಿಲ್ ಪಾವತಿಸಬಾರದು. ಬಾಕಿ ಬಿಲ್ ಸರ್ಕಾರವೇ ಭರಿಸಬೇಕು ಮತ್ತು ಜವಳಿ ಅಭಿವೃದ್ಧಿಗೆ ಕನಿಷ್ಠ ₹೧,೫೦೦ ಕೋಟಿ ಮೊತ್ತದ ಅನುದಾನ ನೀಡಿ ನೇಕಾರಿಕೆ ಬಲಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಅಚ್ಚುಕಟ್ಟಾಗಿ ಚುನಾವಣಾ ಕರ್ತವ್ಯ ನಿಭಾಯಿಸಿ
ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಇಂದಿನಿಂದಲೇ ನಿಮ್ಮ ವರ್ತನೆ ಹಾಗೂ ಮನೋಭಾವನೆ ಬದಲಿಸಿಕೊಂಡು ಅಚ್ಚುಕಟ್ಟಾಗಿ ಕರ್ತವ್ಯ ನಿಭಾಯಿಸಬೇಕು. ಯಾರೂ ಅನುಮತಿ ಇಲ್ಲದೇ ರಜೆ ಮೇಲೆ ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ.ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗಿರುವ ಮರ ತೆಗೆಯಲು ಮನವಿ
ವಿಜಯಪುರ: ಜಿಲ್ಲಾದ್ಯಂತ ಹಲವು ಕಡೆಗಳಲ್ಲಿ ವಿದ್ಯುತ್ ಕಂಬದ ಕೆಳಗೆ ರಸ್ತೆ ಬದಿಯಲ್ಲಿ ಗಿಡಗಳು ಹಚ್ಚಿರುವುದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗುತ್ತಿದ್ದು, ಸಮಸ್ಯೆನ್ನು ಬಗೆಹರಿಸುವಂತೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಅಪರ್ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಮಾತೃಭಾಷೆ ಬಗ್ಗೆ ಅಭಿಮಾನವಿರಲಿ
ಸರಿಯಾದ ಕ್ರಮದಲ್ಲಿ ಕಲಿಯುವುದೇ ವಿಜ್ಞಾನ. ಏಕಾಗ್ರತೆಯನ್ನು ಸಾಧಿಸಿದರೆ ಜೀವನದಲ್ಲಿ ಯಶಸ್ಸು ಸಾಧ್ಯ.
ಬಿಜೆಪಿ ಟಿಕೆಟ್ ವಂಚಿತರು ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ
ಬಿಜೆಪಿ ಲೋಕಸಭೆ ಟಿಕೆಟ್ ವಂಚಿತರು ಕಾಂಗ್ರೆಸ್ ಪಕ್ಷಕ್ಕೆ ಬಂದೇ ಬರುತ್ತಾರೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಬಾಂಬ್‌ ಸಿಡಿಸಿದರು.
ಬಣಜಿಗರು ಸರ್ವರೊಡನೆ ಸಹಜೀವನ ನಡೆಸುವವರು
ರಬಕವಿಯ ಬಣಜಿಗ ಸಮಾಜ ಬಾಗೋಜಿಮಠದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀನಿಧಿ ಸಂಸ್ಥೆಗೆ ಆಯ್ಕೆಗೊಂಡ ಸಮಾಜದ ಎಲ್ಲ 8 ಜನ ನಿರ್ದೇಶಕರ ಸನ್ಮಾನ ಸಮಾರಂಭದಲ್ಲಿ ಹಿರಿಯ ಧುರೀಣ ನೀಲಕಂಠ ಮುತ್ತೂರ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ
ಮಾಧ್ಯಮಗಳನ್ನು ತಮ್ಮ ಏಳಿಗೆಗೆ ಬಳಸಿಕೊಂಡು ಸಮಾಜದಲ್ಲಿ ಒಳ್ಳೆಯ ಹೆಸರು ಪಡೆದು, ಕೊನೆಗೆ ಅದೇ ಮಾಧ್ಯಮಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಸಂಸದ ಅನಂತಕುಮಾರ ಹೆಗಡೆ ಅವರ ನಡೆ ಖಂಡನೀಯ.
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ
ಮಹಾಲಿಂಗಪುರ ಬೇಕಾದಾಗ ಮಾಧ್ಯಮವನ್ನು ಹೊಗಳುವುದು, ಬೇಡವಾದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ ಎಂದು ಹಿರಿಯ ಪತ್ರಕರ್ತ ಜಯರಾಮ ಶೆಟ್ಟಿ ಹೇಳಿದರು.ಮಾಧ್ಯಮಗಳ ವಿರುದ್ಧ ಸಂಸದ ಅನಂತ ಕುಮಾರ ಹೆಗಡೆ ಅವಹೇಳನಕಾರಿ ಹೇಳಿಕೆ ಖಂಡಿಸಿ, ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಪತ್ರಕರ್ತರು ಪ್ರತಿಭಟನೆ ನಡೆಸ, ಪುರಸಭೆ ಮುಖ್ಯಾಧಿಕಾರಿಗಳ ಪರವಾಗಿ ಅಧಿಕಾರಿ ಮಹಾಲಿಂಗ ಮುಗಳಖೊಡ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಬೈಕ್-ಟಂಟಂ ಅಫಘಾತದಲ್ಲಿ ಇಬ್ಬರ ಸಾವು
ಹುನಗುಂದ ಬೆಳಗಾವಿ - ರಾಯಚೂರ ರಾಷ್ಟ್ರೀಯ ಹೆದ್ದಾರಿ 20ರ ನಾಗೂರ ಕ್ರಾಸ್ ಬಳಿ ಟಂಟಂ ವಾಹನ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಗುರವಾರ ರಾತ್ರಿ ನಡೆದಿದೆ.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved