• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಂತ ವೈದ್ಯ ಮಹಾವಿದ್ಯಾಲಯದಲ್ಲಿ ಡಿಜಿಟಲ್ ಚಿಕಿತ್ಸಾ ಸೌಲಭ್ಯ
₹25 ಲಕ್ಷ ಮೌಲ್ಯದ ಎಂಡೋ ಮೈಕ್ರೋಸ್ಕೋಪ್ ಯಂತ್ರ ದಂತ ರಕ್ಷಣಾ ವಿಭಾಗದಲ್ಲಿ ಹುಳುಕು ಹಲ್ಲಿನ ರೂಟ್ ಕೆನಾಲ್‌ನ ಪರಿಣಾಮಕಾರಿ ಚಿಕಿತ್ಸೆಗೆ ಬಳಸಲಾಗುವುದು.
ಮಹಿಳೆ ಸುಶಿಕ್ಷಿತಳಾಗಿ, ಸಂಘಟಿತಳಾಗಿ ಸಮರ್ಥಳಾಗಬೇಕು
ಕೇಕ್ ಕತ್ತರಿಸಿ ಶ್ರೀ ದಾನಮ್ಮದೇವಿ ಮಹಿಳಾ ಒಕ್ಕೂಟ ಉದ್ಘಾಟಿಸಲಾಯಿತು. ಬಡಾವಣೆಯ ಮಹಿಳೆಯರನ್ನು ಗೌರವಿಸುವ ಮೂಲಕ ಮಹಿಳಾ ದಿನಾಚರಣೆಯನ್ನೂ ಆಚರಿಸಲಾಯಿತು.
ಬಿಜೆಪಿಗೆ ಕಾರ್ಯಕರ್ತರ ಬಲವೇ ಶಕ್ತಿ
ಬಾದಾಮಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷ, ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಸಂಸದ ಪಿ.ಸಿ.ಗದ್ದಿಗೌಡರ ಉದ್ಘಾಟಿಸಿ ಮಾತನಾಡಿದರು.
ನೀರಿನ ಕೊರತೆಯಾಗದಂತೆ ನಿಗಾವಹಿಸಿ
ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶೇ.60 ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ
ನಾಮಫಲಕ ಮೇಲ್ಬಾಗದಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಇರತಕ್ಕದ್ದು, ಶೇ.40 ರಷ್ಟು ಯಾವುದೇ ಬೇರೆ ಭಾಷೆ ಬಳಸಬಹುದಾಗಿದೆ.
ದೆಹಲಿಗೆ ಹಾರಿದ ಸಂಸದೆ ಮಂಗಲ ಅಂಗಡಿ
ಬೆಳಗಾವಿ: ತಮಗೆ ಟಿಕೆಟ್‌ ಕೈತಪ್ಪುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಹಾಲಿ ಸಂಸದೆ ಮಂಗಲ ಅಂಗಡಿ ತಮ್ಮ ಇಬ್ಬರು ಪುತ್ರಿಯರೊಂದಿಗೆ ದೆಹಲಿಗೆ ತೆರಳಿದ್ದಾರೆ.
ಶಿವನ ಧ್ಯಾನದಿಂದ ಮಾನಸಿಕ ನೆಮ್ಮದಿ
ಕಮತಗಿ: ಶಿವನ ಧ್ಯಾನದಿಂದ ಮಾನಸಿಕ ಶಾಂತಿ, ನೆಮ್ಮದಿ ದೊರಕುವುದು. ವಿಜ್ಞಾನ ಮತ್ತು ಪ್ರಗತಿಪರ ವಿಚಾರಗಳು ಸಾಕಷ್ಟು ಅಭಿವೃದ್ಧಿ ಹೊಂದಿದ್ದರೂ ಕೂಡ ನಾವೆಲ್ಲರೂ ಶಿವನಾಮ ಮರೆಯುವಂತಿಲ್ಲ ಎಂದು ತೊಗಣಸಿ, ಕೋಟೆಕಲ್ ಅಮರೇಶ್ವರ ಮಠದ ಡಾ. ನೀಲಕಂಠ ಶಿವಾಚಾರ್ಯ ಸ್ವಾಮೀಜಿ ಹೇಳಿದರು
ಹ್ಯಾಕರ್‌ಗಳ ಹಾವಳಿಗೆ ಬೆಚ್ಚಿದ ಬ್ಯಾಂಕ್ ಗ್ರಾಹಕರು
ಮಹಾಲಿಂಗಪುರ: ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಡಿಜಿಟಲ್ ಖದೀಮರು ಗ್ರಾಹಕರ ಖಾತೆಗೆ ಕನ್ನ ಹಾಕಿ ಲಕ್ಷಾಂತರ ರೂ.ಎಗರಿಸುವ ಘಟನೆಗಳು ಗ್ರಾಹಕರನ್ನು ದಿಗಿಲುಗೊಳಿಸುತ್ತಿವೆ. ಇಂತಹದೇ ಘಟನೆಗಳು ಮಹಾಲಿಂಗಪುರದಲ್ಲಿ ನಡೆದಿವೆ. ಇಲ್ಲಿನ ಗ್ರಾಹಕರ ಬ್ಯಾಂಕ್ ಖಾತೆ ಹ್ಯಾಕ್ ಮಾಡಿದ ಡಿಜಿಟಲ್ ಖದೀಮರು ಲಕ್ಷಾಂತರ ರೂ. ದೋಚಿದ್ದಾರೆ.
ಶೆಟ್ಟರ್ ಜೊತೆ ಮೊದಲಿನಂತೆ ಇದ್ದೇವೆ
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಜೊತೆ ಮೊದಲು ಹೇಗಿದ್ದೇವೆಯೋ ಈಗಲೂ ಹಾಗೆ ಇದ್ದೇವೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಬುಧವಾರ ಜಗದೀಶ ಶೆಟ್ಟರ್ ಜೊತೆ ಗುರು ಶಿಷ್ಯ ಸಂಬಂಧ ಹೇಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್‌ ನಮ್ಮ ಹಿರಿಯರು. ಅವರು ಬೇರೆ ಪಕ್ಷದಲ್ಲಿದ್ದಾಗ ಬೇರೆ, ಈಗ ಬೇರೆ. ಈಗ ನಮ್ಮ ಪಕ್ಷದಲ್ಲಿಯೇ ಇದ್ದಾರೆ, ಅದರಲ್ಲೇನು ಸಮಸ್ಯೆ ಇಲ್ಲ ಎಂದರು.
ಆತ್ಮರಕ್ಷಣೆ ಕಲೆ ವುಶು ಸ್ತ್ರೀಯರಿಗೆ ಅವಶ್ಯ
ಬಾಗಲಕೋಟೆ: ಅಪಾಯದ ಸಮಯದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ತ್ರೀಯರಿಗೆ ವುಶು, ಕರಾಟೆಗಳಂತಹ ಆತ್ಮರಕ್ಷಣಾ ಕಲೆಗಳು ಅವಶ್ಯಕವಾಗಿವೆ ಎಂದು ರಾಜ್ಯ ವುಶು ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved