• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಹದಾನ ಜೀವದಾನಕ್ಕೆ ಸಮಾನ: ಡಾ.ಸಂಜೀವ್ ಗೌರ
ಬಾಗಲಕೋಟೆ: ನಗರದ ಎಂ.ಆರ್.ಎನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಸುವಾಚ ಜ್ಞಾನದೀಕ್ಷ ಹಾಗೂ ದೇಹದಾನ ಸ್ವೀಕಾರ ಸಮಾರಂಭ ನಡೆಯಿತು. ಡಾ.ಸಂಜೀವ್ ಗೌರ ಮಾತನಾಡಿ, ಜನಮಾನಸದಲ್ಲಿ ದಾನಗಳಿಗೆ ಪ್ರಸಿದ್ಧಿ ಪಡೆದ ಭಾರತದಲ್ಲಿ ದೇಹದಾನವು ಜೀವದಾನವಾಗಿ ಮಾರ್ಪಟ್ಟಿದೆ ಎಂದರು. ಡಾ.ಮಹಾಂತೇಶ ರಾಮಣ್ಣವರ, ಸಂಸ್ಥೆಯ ಅಧ್ಯಕ್ಷೆ ಮಾಧುರಿ ಮುಧೋಳ ಇತರರು ಇದ್ದರು.
ಶ್ರೀ ರಾಮಾಂಜನೇಯ ಮಾಲಾಧಾರಣೆ ಕಾರ್ಯಕ್ರಮ
ಕಲಾದಗಿ: ಸಂಶಿ ಕ್ರಾಸ್ ಬಳಿ ನೂತವಾಗಿ ನಿರ್ಮಾಣವಾಗಿರುವ ರಾಮಾಂಜನೇಯ ದೇವಸ್ಥಾನ ಉದ್ಘಾಟನೆ ಹಾಗೂ ರಾಮಾಂಜನೇಯ ಮೂರ್ತಿ ಪ್ರತಿಷ್ಠಾಪಣೆ ಕಾರ್ಯಕ್ರಮ ಅಂಗವಾಗಿ ಕಲಾದಗಿಯಲ್ಲಿನ ಅನೇಕ ಶ್ರಿ ಹನುಮಾನ್‌, ರಾಮ ಭಕ್ತರಿಂದ ರಾಮಾಂಜನೇಯ ಮಾಲಾಧಾರಣೆ ಕಾರ್ಯಕ್ರಮ ನಡೆಯಿತು. ೧೨೦ಕ್ಕೂ ಅಧಿಕ ಶ್ರೀರಾಮ ಭಕ್ತರು ಶ್ರೀರಾಮಾಂಜನೇಯ ಮಾಲೆ ಧಾರಣೆ ಮಾಡಿದರು.
ಉತ್ತಮ ಹವ್ಯಾಸ ಏಕಾಗ್ರತೆ ಆಸಕ್ತಿ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿ
ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಬೆಂಗಳೂರಿನ ಖ್ಯಾತ ಮನೋವೈದ್ಯ ಡಾ.ಸಿ.ಆರ್‌. ಚಂದ್ರಶೇಖರ ಮಾತನಾಡಿದರು.
ವೈಭವ ತೊರೆದು ಸಮಾನತೆ ಸಾರಿದ ವೇಮನರು: ಸಂಸದ ಪಿ.ಸಿ.ಗದ್ದಿಗೌಡರ
ಮಹಾಯೋಗಿ ವೇಮನ ಜಯಂತ್ಯುತ್ಸವದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ಪಾಲ್ಗೊಂಡು ಮಾತನಾಡಿದರು. ಜತೆಗೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಾಗಲಕೋಟೆ ಎಫ್‌ಎಂ ಕೇಂದ್ರಕ್ಕೆ ಸಂಸದ ಪಿ.ಸಿ. ಗದ್ದಿಗೌಡರ ಚಾಲನೆ
ಬಾಗಲಕೋಟೆ: ಬಹು ದಿನಗಳ ಬೇಡಿಕೆಯಾಗಿದ್ದ ಪ್ರಸಾರ ಭಾರತೀಯ ಆಕಾಶವಾಣಿ ಎಫ್.ಎಂ ಕೇಂದ್ರಕ್ಕೆ ಸಂಸದ ಪಿ.ಸಿ.ಗದ್ದಿಗೌಡರ ಶುಕ್ರವಾರ ಚಾಲನೆ ನೀಡಿದರು. ಮದರಾಸ ನಿಂದ ವಿಡಿಯೋ ವರ್ಚ್ಯುವಲ್‌ ಮೂಲಕ ಪ್ರಧಾನಿ ಮೋದಿಯವರು ಏಕ ಕಾಲಕ್ಕೆ 4 ಎಫ್‌ಎಂ ಕೇಂದ್ರ ಹಾಗೂ 2 ಶಿಲಾನ್ಯಾಸ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ವೀಕ್ಷಿಸಿ ನಂತರ ಬಾಗಲಕೋಟೆ ಆಕಾಶವಾಣಿ ಎಫ್.ಎಂ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಬೇಡಿಕೆಯಲ್ಲಿರುವ ಆಕಾಶವಾಣಿ ಎಫ್‌ಎಂ ಕೇಂದ್ರ ತಾಂತ್ರಿಕ ಕಾರಣಗಳಿಂದ ಪ್ರಾರಂಭಗೊಂಡಿರಲಿಲ್ಲ. ಈಗ ಅದು ಸಾಕಾರಗೊಂಡಿದೆ ಎಂದರು.
ಆಧುನಿಕ ಜೀವನಶೈಲಿ ಬಂಜೆತನಕ್ಕೆ ಪ್ರಮುಖ ಕಾರಣ: ಡಾ.ಶೈಲೇಶ ಗೋಕಾವಿ
ಮಹಾಲಿಂಗಪುರ: ಆಧುನಿಕ ಯುಗದಲ್ಲಿ ಮಾನವ ವೇಗವಾಗಿ ಸಾಗುತ್ತಿದ್ದು. ಇದರಿಂದ ಮಾನಸಿಕತೆ ಮೇಲೆ ಗಾಢ ಪರಿಣಾಮ ಬೀರಿ ದೈಹಿಕ ಕ್ಷಮತೆ ಕಡಿಮೆಯಾಗಿದೆ ಎಂದು ಹುಬ್ಬಳ್ಳಿ ಡಾ. ಗೋಕಾವಿ ಆಸ್ಪತ್ರೆಯ ಸಂತಾನೋತ್ಪತ್ತಿ ತಜ್ಞ ವೈದ್ಯ ಡಾ.ಶೈಲೇಶ ಗೋಕಾವಿ ಹೇಳಿದರು. ಪಟ್ಟಣದ ಖಾಸಗಿ ಹೋಟೆಲ್‌ ನಲ್ಲಿ ನಡೆದ ಒಂದು ದಿನದ ಬಂಜೆತನ ನಿವಾರಣೆ ಉಚಿತ ಚಿಕಿತ್ಸೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಜಾತ್ರೆಯಲ್ಲಿ ಮೂಲಭೂತ ಸೌಲಭ್ಯ ಒದಗಿಸಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಜಾತ್ರೆಯ ಪೂರ್ವಸಿದ್ಧತೆ ಪರಿಶೀಲನೆ ನಡೆಸಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಜಾತ್ರೆಗೆ ಬರುವ ಭಕ್ತರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಾಳೆ ರಾಮಾಂಜನೇಯ ದೇವಸ್ಥಾನ ಉದ್ಘಾಟನೆ
ಕಲಾದಗಿ: ಸಮೀಪದ ಸಂಶಿ ಕ್ರಾಸ್ ಬಳಿ ನೂತನವಾಗಿ ನಿರ್ಮಾಣವಾಗಿರುವ ಶ್ರಿ ರಾಮಾಂಜನೇಯ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ಜ.೨೧ ಮತ್ತು ೨೨ ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಒಳಮೀಸಲಾತಿ ಶಿಫಾರಸ್ಸಿಗೆ ಮಾದಿಗ ಸಮಾಜದ ತೀವ್ರ ವಿರೋಧ
ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಒಳಮೀಸಲಾತಿ ಬಗ್ಗೆ ಯಾವ ಕಾಳಜಿಯೂ ಇಲ್ಲ ಎಂದರು.
ಲೋಕಸಭಾ ಚುನಾವಣೆ ಗೆಲ್ಲುವುದೇ ನಮ್ಮ ಗುರಿ: ಶಾಂತಗೌಡ ಪಾಟೀಲ
ಮಾಜಿ ಶಾಸಕ ದೊಡ್ಡನಗೌಡ ಜಿ.ಪಾಟೀಲ ನಿವಾಸದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 372
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved