• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಏಳಿಗೆಗೆ ಮಹಿಳೆಯರು ಸಶಕ್ತರಾಗಬೇಕು
ರಬಕವಿ-ಬನಹಟ್ಟಿ: ಕುಟುಂಬದ ಹಾಗೂ ದೇಶದ ಏಳಿಗೆಗೆ ಮಹಿಳೆಯರು ಸಶಕ್ತರಾಗಬೇಕು ಎಂದು ರಬಕವಿ ಬನಹಟ್ಟಿ ನಗರಸಭೆ ಪೌರಾಯುಕ್ತ ಜಗದೀಶ ಈಟಿ ಹೇಳಿದರು. ನಗರಸಭೆ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಸಾಧಕ ಮಹಿಳಾ ಪೌರ ಕಾರ್ಮಿಕರಿಗೆ ಸತ್ಕಾರ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನಾದ್ಯಂತ ಮಹಿಳಾ ದಿನವನ್ನು ಮಾ.೮ ರಂದು ಆಚರಿಸುವುದು ಏಕೆ ಎಂಬ ಪ್ರಶ್ನೆಗೆ ಸೃಷ್ಠಿಯ ಅನುಪಮ ಕೊಡುಗೆ ಮಹಿಳೆಯಾಗಿದ್ದು, ಮಾತೃತ್ವ, ಕುಟುಂಬದ ಹೊಣೆಗಾರಿಕೆ ಮತ್ತು ಎಲ್ಲ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸುವ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಮಹಿಳೆಯುರ ನಿಸ್ವಾರ್ಥ ಸೇವೆಗೆ ವರ್ಷವು ನೆನಪು ಮಾಡುವುದು ಒಂದು ಜವಾಬ್ದಾರಿಯಾಗಿದೆ ಎಂದರು.
ಮಸ್ಟ್ ಜಾಹಿರಾತು ಸುದ್ದಿ.. ಮಸ್ಟ್ಸ್ವಚ್ಛತೆಯ ಜಾಗೃತಿಗೆ ಮೊದಲ ಪ್ರಾಶಸ್ತ್ಯ
ಲೋಕಾಪುರ: ನಗರ ಪ್ರದೇಶಗಳಂತೆಯೇ ಪಟ್ಟಣಗಳಲ್ಲಿಯೂ ಶುಚಿತ್ವ ಕಾಪಾಡಲು ಮತ್ತು ಘನ, ದ್ರವ ತ್ಯಾಜ್ಯ ನಿರ್ವಹಣೆ ಮಾಡುವುದರ ಕುರಿತು ಗ್ರಾಮೀಣ ಜನರಿಗೆ ಮನವರಿಕೆ ಮಾಡಲು ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ. ಪಟ್ಟಣಗಳನ್ನು ಸ್ವಚ್ಛವಾಗಿಸುವ ನಿಟ್ಟಿನಲ್ಲಿ ಜನತೆಗೆ ಅರಿವು ಮೂಡಿಸಲು ಮೊದಲು ಪ್ರಾಶಸ್ತ್ಯ ನೀಡಲಾಗುತ್ತಿದ್ದು, ಜಾಗೃತಿ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಹೇಳಿದರು.
ಸಂಭ್ರಮದ ರಾಘವೇಂದ್ರ ಸ್ವಾಮಿ ಪಟ್ಟಾಭಿಷೇಕ ಮಹೋತ್ಸವ
ಲೋಕಾಪುರ: ಪಟ್ಟಣದ ವಿಪ್ರ ಸಮಾಜದ ವತಿಯಿಂದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ೪೦೩ ಪಟ್ಟಾಭಿಷೇಕ ಮಹೋತ್ಸವ ಸಂಭ್ರಮದಿಂದ ಜರುಗಿತು. ಬೆಳಗ್ಗೆ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ರ, ಪಲ್ಲಕ್ಕಿ ಸೇವೆ, ಅಲಂಕಾರ, ತೀರ್ಥ ಪ್ರಸಾದ, ಪ್ರವಚನ, ರಥೋತ್ಸವ, ಮಹಾಮಂಗಳಾರತಿ ಜರುಗಿತು. ಪಟ್ಟಾಭೀಷೇಕ ಕಾರ್ಯಕ್ರಮದ ಎಲ್ಲ ಸಹಕಾರವನ್ನು ದಿ. ಕೃಷ್ಣಾಜಿ ದೇಶಪಾಂಡೆ ಇವರ ಸುಪುತ್ರ ಗೋವಿಂದ ದೇಶಪಾಂಡೆ ಹಾಗೂ ಕುಟುಂಬಸ್ಥರು ವಹಿಸಿದ್ದರು.
ವಿಜೃಂಭಣೆಯ ಶ್ರೀ ಗುರು ಗೋರಕ್ಷನಾಥ ಜಾತ್ರೆ
ರಬಕವಿ-ಬನಹಟ್ಟಿ: ಪ್ರತಿ ವರ್ಷದಂತೆ ಈ ವರ್ಷವು ಶಿವರಾತ್ರಿ ಅಮವಾಸೆಯಂದು ನಗರದಲ್ಲಿ ದತ್ತಾತ್ರೇಯ ಮಂದಿರದಲ್ಲಿ ಗುರು ಗೋರಕ್ಷನಾಥರ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀಗುರು ಗೋರಕ್ಷನಾಥರ ಪಲ್ಲಕ್ಕಿ ಸೇವೆ ಬನಹಟ್ಟಿ ನಗರದ ಮಹಾದೇವ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೂಲಕ ದತ್ತಾತ್ರೆಯ ಮಂದಿರದ ವರೆಗೆ ನಡೆಯಿತು. ನಂತರ ಮಹಾಮಂಗಳಾರತಿ, ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಮತ್ತು ಮಹಾಪ್ರಸಾದ ನಡೆಯಿತು.
ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸಾಧನೆ
ಗುಳೇದಗುಡ್ಡ: ಇಂದು ಮಹಿಳೆ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಹಿತ್ಯ, ಸಂಗೀತ, ಕೃಷಿ ಹೀಗೆ ಪ್ರತಿ ರಂಗಗಳಲ್ಲಿ ಸಾಧನೆ ಮಾಡಿದ್ದಾಳೆ. ತಾಯಿಯಾಗಿ, ಮಗಳಾಗಿ, ಸೊಸೆಯಾಗಿ, ಹೆಂಡತಿಯಾಗಿ, ಕುಟುಂಬದ ಒಡತಿಯಾಗುವ ಮೂಲಕ ಉತ್ತಮ ಕುಟುಂಬ ಮತ್ತು ಸಮಾಜ ಕಟ್ಟುವಲ್ಲಿ ಅವಳ ಪಾತ್ರ ತುಂಬಾ ಮುಖ್ಯವಾಗಿದೆ. ಹೀಗಾಗಿ ಮಹಿಳೆ ಅಬಲೆಯಲ್ಲ ಸಬಲೆ ಎಂದು ಶ್ರೀ ಜಗದ್ಗುರು ಗುರುಸಿದ್ದೇಶ್ವರ ವಿದ್ಯಾವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ರಾಜು ಜವಳಿ ಹೇಳಿದರು.
ಶಿಕ್ಷಣದಿಂದ ಮಹಿಳೆಯರ ಸಬಲೀಕರಣ
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವು ಗುರುತಿಸಿಕೊಂಡರೂ ಇನ್ನೂ ಸ್ವತಂತ್ರಳಾಗಿಲ್ಲ ಎಂಬುದು ಖೇದಕರ ಸಂಗತಿ.
ಸುದ್ದಿ ಬರೆಯುವ ಕೌಶಲ್ಯ ಅಳವಡಿಸಿಕೊಳ್ಳಿ : ಈರಯ್ಯ ಚಿಕ್ಕಮಠ
ಬಾಗಲಕೋಟೆ: ದಿನ ಪತ್ರಿಕೆ ಓದುವ ಮೂಲಕ ಪ್ರಶಿಕ್ಷಣಾರ್ಥಿಗಳು ಸುದ್ದಿ ಬರೆಯುವ ಕೌಶಲ ಅಳವಡಿಸಿಕೊಳ್ಳಬೇಕು ಎಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಈರಯ್ಯ ಚಿಕ್ಕಮಠ ಹೇಳಿದರು.
ಸನ್ನಡತೆ ಮೂಲಕ ಸದೃಢ ಭಾರತ ಕಟ್ಟಲು ಮುಂದಾಗಿ
ಕಲಾದಗಿ: ನಮ್ಮ ಈ ಪವಿತ್ರ ಹಿಂದೂ ದೇಶವನ್ನು 2047 ರ ಹೊತ್ತಿಗೆ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿರುವ ದೇಶದ್ರೊಹಿಗಳಿಗೆ ತಕ್ಕ ಪಾಠಕಲಿಸಲು ಮನೆ ಮನೆಯಲ್ಲಿಯೂ ಹಿಂದೂತ್ವದ ಹಾಗು ನನ್ನ ದೇಶ, ನನ್ನ ಸಂಸ್ಕೃತಿ, ನನ್ನವರು ಎಂಬ ಜಾಗೃತಿ ಮೂಡಬೇಕಾಗಿದೆ. ಹಿಂದೂ ಸಂಘಟನೆಗಳಿಗೆ ತನು ಮನ ಧನದಿಂದ ಬಲ ತುಂಬುವ ಕೆಲಸ ಆಗಬೇಕಾಗಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.
ಐಹೊಳೆ ಶ್ರೀ ರಾಮಲಿಂಗೇಶ್ವರ ಜಾತ್ರೆ ಭರದ ಸಿದ್ದತೆ
ಅಮೀನಗಡ: ಮಾ.16 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಐಹೊಳೆ ಶ್ರೀ ರಾಮಲಿಂಗೇಶ್ವರ ಜಾತ್ರೆ ಭರದ ಸಿದ್ದತೆ ನಡೆದಿದೆ. ಈ ಬಾರಿ ಶ್ರೀ ರಾಮಲಿಂಗೇಶ್ವರ ರಥಕ್ಕೆ ₹ 1.25 ಲಕ್ಷ ವೆಚ್ಚದಲ್ಲಿ ನೂತನ ಗೋಪುರ ನಿರ್ಮಿಸಲಾಗುತ್ತಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ, ತಾಪಂ ಮಾಜಿ ಅಧ್ಯಕ್ಷ ಯುವರಾಜ ದೇಸಾಯಿ ಹೇಳಿದರು.
ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ
ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷದವರು ಸಭೆ, ರ್‍ಯಾಲಿ ವಾಹನ, ತಾತ್ಕಾಲಿಕ ಪಕ್ಷದ ಕಚೇರಿ, ಧ್ವನಿವರ್ಧಕ, ಹೆಲಿಕ್ಯಾಪ್ಟರ್‌ ಹಾಗೂ ಹೆಲಿಪ್ಯಾಡ್ ಪರವಾನಿಗೆ ಕೋರಿ ಸುವಿದಾ ಆ್ಯಪಿನಲ್ಲಿ ಅರ್ಜಿ ಸಲ್ಲಿಸಬಹುದು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved