• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
108 ರಾಮನಾಮ ತಾರಕ ಹೋಮ ಕಾರ್ಯಕ್ರಮ
22ರಂದು ಮನೆ ಮನೆಗಳಲ್ಲಿ ದೀಪಹಚ್ಚಿ ರಾಮನಾಮ ಪಠಿಸಲು ಮಾಜಿ ಶಾಸಕ ಚರಂತಿಮಠ ಸಲಹೆ ನೀಡಿದರು.
ಬಸವಣ್ಣ ಸಾಂಸ್ಕೃತಿಕ ನಾಯಕ ಘೋಷಣೆ: ಹರ್ಷ
ಗುಳೇದಗುಡ್ಡ: 12ನೇ ಶತಮಾನದಲ್ಲಿ ಇಡಿ ಮಾನವಕುಲದ ಒಳಿತಿಗಾಗಿ, ಸಮಾನತೆಗಾಗಿ ಶ್ರಮಪಟ್ಟ ವಿಶ್ವ ಜ್ಯೋತಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ಕರ್ನಾಟಕ ಸರ್ಕಾರಕ್ಕೆ ಪಟ್ಟಣದ ಶ್ರೀ ಗುರುಸಿದ್ದೇಶ್ವರ ಬೃಹನ್ನಠದ ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಅಭಿನಂದಿಸಿದ್ದಾರೆ.
ಮಹಾಯೋಗಿ ವೇಮನರ ತತ್ವಾದರ್ಶಗಳ ಪಾಲಿಸಿ: ಆನಂದ ನ್ಯಾಮಗೌಡ
ಜಮಖಂಡಿ: ವೇಮನರು ತಮ್ಮ ವಚನಗಳ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಿದರು. ಇಂತಹ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಪಾಲನೆ ಮಾಡುವ ಮೂಲಕ ನಾವು ಉತ್ತಮ ಸಮಾಜವನ್ನು ಕಟ್ಟಬೇಕಾಗಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.ತಾಲೂಕಾಡಳಿತದಿಂದ ನಗರದ ಆಡಳಿತಸೌಧದ ಸಭಾಭವನದಲ್ಲಿ ನಡೆದ ವೇಮನರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಯಂತಿಗಳು ಒಂದೇ ಸಮುದಾಯಕ್ಕೆ ಸೀಮಿತವಾಗದೆ ಎಲ್ಲ ಸಮುದಾಯದವರು ಎಲ್ಲ ಮಹನೀಯರ ಜಯಂತಿಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಸ್ಮಶಾನ ಜಾಗ ಒದಗಿಸಲು ಆಗ್ರಹ
ಹುನಗುಂದ: ತಾಲೂಕಿನ ಕರಡಿ ಗ್ರಾಮದಲ್ಲಿ ವಿಶ್ವಕರ್ಮ ಸಮಾಜದ ಜನರ ಅಂತ್ಯಸಂಸ್ಕಾರಕ್ಕೆ ಸ್ಮಶಾನ ಜಾಗ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್‌ಗೆ ಗುರುವಾರ ಮನವಿ ಸಲ್ಲಿಸಿದರು. ಕಸಮಾಜದವರ ಅಂತ್ಯ ಸಂಸ್ಕಾರಕ್ಕೆ ಸಶ್ಮಾನ ಜಾಗ ಒದಗಿಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಸಮಾಜದವರು ಮರಣ ಹೊಂದಿದರೆ ಕರಡಿ ಗ್ರಾಪಂ ಮುಂದೆಯೇ ಅಂತ್ಯಕ್ರಿಯೆ ಮಾಡುತ್ತೇವೆ ಎಂದರು.
ಶ್ರೀರಾಮಚಂದ್ರ ಭಾರತೀಯ ಸಂಸ್ಕೃತಿಯ ಪ್ರತೀಕ: ದೊಡ್ಡನಗೌಡ ಪಾಟೀಲ
ರಾಮಲಲ್ಲಾ ಪ್ರತಿಷ್ಠಾಪನೆ ಅಂಗವಾಗಿ ದೇವಸ್ಥಾನ ಸ್ವಚ್ಛಗೊಳಿಸಬೇಕು ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಕರೆ ನೀಡಿದರು.
ಪಂಚಮುಖಿ ಆಂಜನೇಯ ಪ್ರತಿಷ್ಠಾಪನೆ: ನಗರದಲ್ಲಿ ಶೋಭಾಯಾತ್ರೆ
22ರಂದು ನಗರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪಂಚಮುಖ ಆಂಜನೇಯ ಪ್ರಾಣದೇವರ ಮೂರ್ತಿಯನ್ನು ನಗರದಾದ್ಯಂತ ಶೋಭಾಯಾತ್ರೆ ನಡೆಸಲಾಯಿತು.
ಜನರಿಗೆ ನಮ್ಮ ಸರ್ಕಾರವೆಂಬ ಅಭಿಮಾನ ಬಂದಿದೆ: ಸಚಿವ ಆರ್‌.ಬಿ.ತಿಮ್ಮಾಪುರ
ಅಕ್ರಮ ಸಕ್ರಮ ಫಲಾನುಭವಿಗಳ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರದಿಂದ ಅವೈಜ್ಞಾನಿಕ ಕಾಯ್ದೆ ಪಾಸ್‌- ಆರೋಪ
ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ ವಾಹನ ಕಾಯ್ದೆ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿರುವ ಲಾರಿ, ಟ್ರಕ್, ಆಟೋ ಸೇರಿದಂತೆ ಇನ್ನಿತರೆ ಚಾಲಕರು, ಮಾಲೀಕರು ಪ್ರತಿಭಟನೆ ನಡೆಸಿದರು.
ಶಿಕ್ಷಕರು ವೃತ್ತಿಪರತೆ, ಕೌಶಲ ಹೆಚ್ಚಿಸಿಕೊಳ್ಳಬೇಕು: ವಾಲ್ಟರ್ ಎಚ್.ಡಿ.ಮೆಲ್ಲೋ
ಶಿಕ್ಷಕರು ಹೊಸತನಕ್ಕೆ ಹೊಂದಿಕೊಂಡು ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದು ಬೆಳಗಾವಿ ವಿಭಾಗದ ಕಾರ್ಯದರ್ಶಿ ಮತ್ತು ಸಹನಿರ್ದೇಶಕ ವಾಲ್ಟರ್ ಎಚ್.ಡಿ.ಮೆಲ್ಲೋ ಕರೆ ನೀಡಿದರು.
ಇಳಕಲ್ ಸೀರೆಯಲ್ಲಿ ಅರಳಿದ ಅಯೋಧ್ಯೆಯ ರಾಮ ಮಂದಿರ
ಬಾಗಲಕೋಟೆ ಜಿಲ್ಲೆಯ ಇಳಕಲ್ಲನ ಮೇಘರಾಜ ಗುದ್ದಟ್ಟಿ ಅವರು ಸೀರೆಯಲ್ಲಿಯೇ ಶ್ರೀರಾಮ ಮಂದಿರವನ್ನು ನಿರ್ಮಿಸಿದ್ದಾರೆ. ಜ.22ರಂದು ಶ್ರೀರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಇಳಕಲ್ಲ ಸೀರೆಯಲ್ಲಿ ಶ್ರೀರಾಮ ಮಂದಿರ ತಯಾರಿಸಿದ್ದಾರೆ.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 372
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved