• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ವ್ಯಾಪಾರೀಕರಣ ಸರ್ಕಾರ ತಡೆಯಬೇಕು
ಮಹಾಲಿಂಗಪುರ: ಇಂದು ಪ್ರತಿ ಕುಟುಂಬಗಳು ಮಕ್ಕಳಿಗೆ ಶಿಕ್ಷಣ ಕೊಡಿಸುವುದರಲ್ಲೇ ಜೀವನ ಕಳೆಯುವಂತಾಗಿದೆ. ಇಂದಿನ ಶಿಕ್ಷಣ ವ್ಯಾಪಾರೀಕರಣವಾಗಿದೆ. ಇದನ್ನು ತಡೆಯಲು ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಬೆಳಗಲಿಯ ಸಿದ್ದರೂಢ ಮಠದ ಸಿದ್ದರಾಮ ಶಿವಯೋಗಿ ಸ್ವಾಮಿಗಳು ಹೇಳಿದರು
ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ: ಶಾಸಕ ಜೆ.ಟಿ. ಪಾಟೀಲ
ಕಲಾದಗಿಯ ಪ್ರವಾಸಿ ಮಂದಿರದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕಾ ಆಡಳಿತ, ತಾ.ಪಂ ಸಹಯೋಗದಲ್ಲಿ ಹಮ್ಮಿಕೊಂಡ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ರಾಷ್ಟ್ರಕ್ಕೆ ಮಾದರಿಯಾಗಿವೆ ಎಂದರು.
ವಿಜೃಂಭಣೆಯ ಶ್ರೀಶೈಲ ಮಲ್ಲಿಕಾರ್ಜುನ ರಥೋತ್ಸವ
ಅಮೀನಗಡ: ಪಟ್ಟಣದ ಸೂಳೇಬಾವಿ ಕ್ರಾಸ್‌ನಲ್ಲಿರುವ ಶ್ರೀ ಶೈಲಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ನಿಮಿ ಹಿಂದಿನದಿನರಾತ್ರಿ ಶಿವಯೋಗದ ವಿಶೇಷಪೂಜೆ ಭಕ್ತರಿಗೆ ದರ್ಶನ ಭಾಗ್ಯ, ಮರುದಿನ ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಶ್ರೀಶೈಲ ಮಲ್ಲಿಕಾರ್ಜುನ ದೇವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ದುಂದುವೆಚ್ಚಕ್ಕೆ ಕಡಿವಾಣ ಹಾಕಿ: ಪಿ.ಸಿ. ಗದ್ದಿಗೌಡರ
ಹುನಗುಂದ ತಾಲೂಕಿನ ಇಲಾಳ ಗ್ರಾಮದ ಬೊಮ್ಮಲಿಂಗೇಶ್ವರ ಜಾತ್ರೆ ಅಂಗವಾಗಿ ಶನಿವಾರ ನಡೆದ ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿದ ಪಿ.ಸಿ. ಗದ್ದಿಗೌಡರ ಮಾತನಾಡಿ, ಮದುವೆಗಾಗಿ ದುಂದು ವೆಚ್ಚ ಮಾಡಬೇಡಿ. ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕೆಂದು ಹೇಳಿದರು.
ಹೆಣ್ಣು ಆದರ್ಶ ಸಮಾಜದ ಕಣ್ಣು: ಡಾ.ಸುರೇಖಾ
ಗುಳೇದಗುಡ್ಡ ಪಟ್ಟಣದಲ್ಲಿ ಪಟ್ಟಸಾಲಿ ನೇಕಾರ ಸಮಾಜ ಮಹಿಳಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಡಾ.ಸುರೇಖಾ ಯಂಡಿಗೇರಿ ಮಾತನಾಡಿ, ಹೆಣ್ಣು ಆದರ್ಶ ಸಮಾಜದ ಕಣ್ಣು. ಸಮಾಜದಲ್ಲಿ ಮಹಿಳೆಯರ ಕಾಳಜಿ ಅವಿಸ್ಮರಣೀಯ. ಭಾರತೀಯ ಸಂಸ್ಕೃತಿ ಶ್ರೇಷ್ಠವಾಗಿದ್ದು ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸುವ ಕೆಲಸ ಮಹಿಳೆಯರು ಮಾಡಬೇಕು ಎಂದರು.
ವಂದೇ ಭಾರತ ರೈಲು ಆರಂಭಕ್ಕೆ ಮೋದಿಗೆ ಸುನೀಲಗೌಡ ಪತ್ರ
ಬಾಗಲಕೋಟೆ: ಸಂಸದರು ಮತ್ತು ರೈಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.
ಅವಿಭಕ್ತ ಕುಟುಂಬಗಳಿಗೆ ಮಾತೃತ್ವದ ಅಂತಃಕರಣ: ರಾಜೇಶ್ವರಿ ಚರಂತಿಮಠ
ಬಾಗಲಕೋಟೆ ನಗರದ ಬಿವಿವಿ ಸಂಘದ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆಬಿವಿವಿ ಸಂಘದ ಅಕ್ಕನ ರುದ್ರಬಳಗದ ಅಧ್ಯಕ್ಷೆ ರಾಜೇಶ್ವರಿ ಚರಂತಿಮಠ ಚಾಲನೆ ನೀಡಿ ಮಾತನಾಡಿ, ಸಹನೆ ಮತ್ತು ತಾಳ್ಮೆ ಮಹಿಳೆಯ ಅತಿದೊಡ್ಡ ಶಕ್ತಿ. ಅವಿಭಕ್ತ ಕುಟುಂಬಗಳಿಗೆ ಮಾತೃತ್ವದ ಅಂತಃಕರಣವೇ ಚೈತನ್ಯವಾಗಿದೆ ಎಂದು ಹೇಳಿದರು.
ಉತಾರ ನೀಡುವಂತೆ ಕೆಂಗೇರಿಮಡ್ಡಿ ನಿವಾಸಿಗಳ ಆಗ್ರಹ
ಮಹಾಲಿಂಗಪುರ ಪಟ್ಟಣದ ವ್ಯಾಪ್ತಿಯ ಕೆಂಗೇರಿಮಡ್ಡಿ ಬಡಾವಣೆಯ ಸರ್ವೇ ನಂ.29/1 ಜಮೀನಿನಲ್ಲಿ ವಾಸಿಸುತ್ತಿರುವ ಸುಮಾರು 520 ಬಡಕುಟುಂಬಗಳಿಗೆ ಸರ್ಕಾರ ಅಧಿಕೃತ ಉತಾರ ನೀಡಬೇಕು ಒತ್ತಾಯಿಸಿದ ಬಡವಾಣೆ ಸದಸ್ಯರು ಸೋಮವಾರ ಬೆಳಗ್ಗೆ ಸ್ಥಳೀಯ ಜಿ.ಎಲ್.ಬಿ.ಸಿ ಅತಿಥಿಗೃದಲ್ಲಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.
ಭಾರತೀಯ ಸಂಸ್ಕೃತಿಗೆ ಜಾನಪದ ಕಲೆ ದೊಡ್ಡ ಕೊಡುಗೆ: ಕಾಶಿನಾಥ ಹುಡೇದ
ಲೋಕಾಪುರ ಲೋಕೇಶ್ವರ ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಜಾನಪದ ಸಾಂಸ್ಕೃತಿಕ ಕಲಾ ಮೇಳ ನಡೆಯಿತು.ಕರ್ನಾಟಕ ಸಹಕಾರ ಕುರಿ ಮಹಾಮಂಡಳದ ಉಪಾಧ್ಯಕ್ಷ ಕಾಶಿನಾಥ ಹುಡೇದ ಬ್ರಹ್ಮಾನಂದ ಶ್ರೀಗಳು, ಡಾ.ಚಂದ್ರಶೇಖರ ಸ್ವಾಮೀಜಿ ಹಾಗೂ ಎಂ.ಎಂ. ವಿರಕ್ತಮಠ, ಲೋಕಣ್ಣ ಕತ್ತಿ, ಕಾಶೀನಾಥ ಹುಡೇದ, ಕೃಷ್ಣಾ ಭಜಂತ್ರಿ ಇದ್ದರು.
ಕೊನೆಯಿಲ್ಲದ ದುರಾಸೆಯಿಂದಾಗಿ ಹಗರಣಗಳು ನಡೀತಿವೆ: ನ್ಯಾ.ಸಂತೋಷ ಹೆಗಡೆ
ಬಾಗಲಕೋಟೆ ನಗರದ ಡಾ.ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಸಮೃದ್ಧ ಭಾರತ ಕರ್ನಾಟಕ ಬಾಗಲಕೋಟೆ ಜಿಲ್ಲಾ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಸಂವಿಧಾನ, ನೈತಿಕತೆ ಹಾಗೂ ಮಾನವ ಹಕ್ಕುಗಳ ಕುರಿತ ವಿಚಾರ ಸಂಕಿರಣದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಮಾತನಾಡಿ, ದೇಶದಲ್ಲಿ ಒಂದು ದಶಕದಲ್ಲಿ 500 ರಿಂದ 600 ಹಗರಣ ನಡೆಯುತ್ತವೆ. ಇದು ದುರಾಸೆ ಎಂಬ ರೋಗಕ್ಕೆ ಮಿತಿ ಇಲ್ಲದ್ದರ ಪರಿಣಾಮ. ಸಂತೃಪ್ತಿಯ ಬದುಕು ಅಳವಡಿಸಿಕೊಳ್ಳದೆ ಹೋದಲ್ಲಿ ಹಗರಣಗಳಿಗೆ ಕೊನೆ ಇಲ್ಲದಂತಾಗುತ್ತದೆ ಎಂದರು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 413
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved