ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೆಡಿಕಲ್ ಕಾಲೇಜಿನ ಶಿವಾಲಯದಲ್ಲಿ ಮಹಾಪೂಜೆ
ಬಾಗಲಕೋಟೆ: ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ಶಿವರಾತ್ರಿ ನಿಮಿತ್ತ ಶುಕ್ರವಾರ ಬೆಳಗ್ಗೆ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಮಹಾಪೂಜೆ ನೆರವೇರಿಸಿದರು.
ಲೋಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಲೋಕಾಪುರ ಪಟ್ಟಣದ ಲೋಕೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯನ್ನು ಭಕ್ತರು ಸಂಭ್ರಮ ಸಡಗರದಿಂದ ಆಚರಿಸಿದರು. ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ತ ಲೋಕೇಶ್ವರನಿಗೆ ವಿಶೇಷ ಪೂಜೆ, ಅಲಂಕಾರ, ಧೂಪ, ಶಿವಭಜನೆ, ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ರಬಕವಿಯ ಹಿಂದು ರುದ್ರಭೂಮಿಯಲ್ಲಿ ಶಿವನಾಮಸ್ಮರಣೆ
ಎಲ್ಲೆಡೆ ದೇವಸ್ಥಾನಗಳಲ್ಲಿ ಶಿವರಾತ್ರಿ ಆಚರಣೆ ನಡೆದರೆ, ರಬಕವಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಹಿಂದು ರುದ್ರಭೂಮಿ ಸಮಿತಿ ಆಯೋಜಿಸಿದ್ದ ಶಿವರಾತ್ರಿಯ ಶಿವಧ್ಯಾನ ವಿಶೇಷವಾಗಿತ್ತು.
ನಗರದ ಅಭಿವೃದ್ಧಿಯೇ ನನ್ನ ಮೊದಲ ಗುರಿ
ಇಳಕಲ್ಲ: ನಗರದ ಅಭಿವೃದ್ಧಿ ಮಾಡುವುದೆ ನನ್ನ ಮೊದಲ ಗುರಿಯಾಗಿದೆ. ಅದಕ್ಕಾಗಿ ನಮ್ಮ ಸರ್ಕಾರದಿಂದ ₹೧೬೦.೮೨ ಲಕ್ಷ ವೆಚ್ಚದ ಕಾಮಗಾರಿಗಳನ್ನು ತಂದು ಭೂಮಿಪೂಜೆ ಮಾಡುತ್ತಿದ್ದೇನೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅದ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಶ್ರೀನೀಲಕಂಠೇಶ್ವರಗೆ ನಿರಂತರ ರುದ್ರಾಭಿಷೇಕ
ರಬಕವಿ-ಬನಹಟ್ಟಿ: ತಾಲೂಕಿನ ನಾವಲಗಿ ಗ್ರಾಮದಲ್ಲಿ ಶ್ರೀನೀಲಕಂಠೇಶ್ವರ ದೇವಾಲಯ ಉದ್ಘಾಟನೆ ನಿಮಿತ್ಯ ಗ್ರಾಮದ ಸಕಲ ಸದ್ಭಕ್ತರು ಸತತ ೧೨ ದಿನಗಳ ಕಾಲ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀನೀಲಕಂಠೇಶ್ವರನಿಗೆ ರುದ್ರಾಭಿಷೇಕ ನಡೆಸುತ್ತಿದ್ದಾರೆ. ರುದ್ರಾಭಿಷೇಕ ಪೂಜಾ ಕಾರ್ಯಕ್ರಮವನ್ನು ಬಸಯ್ಯಸ್ವಾಮಿಜಿ, ಸೋಮಯ್ಯಶ್ರೀ, ಜಗದಾಳ ಹಿರೇಮಠದ ಚಿದಾನಂದಶ್ರೀ, ಸೋಮನಾಥ ಶ್ರೀ ನೇತೃತ್ವ ವಹಿಸಿ ಸಂಪನ್ನಗೊಳಿಸಿದರು.
10ರಂದು ಸಂವಿಧಾನ, ನೈತಿಕತೆ ವಿಚಾರ ಸಂಕಿರಣ
ಬಾಗಲಕೋಟೆ: ಸಂವಿಧಾನ, ನೈತಿಕತೆ ಹಾಗೂ ಮಾನವ ಹಕ್ಕುಗಳ ವಿಚಾರ ಸಂಕಿರಣವು ಬಾಗಲಕೋಟೆಯ ನವನಗರದ ಡಾ.ಅಂಬೇಡ್ಕರ್ ಭವನದಲ್ಲಿ ಮಾ.10 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಮೃದ್ಧ ಭಾರತ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರಾಷ್ಟ್ರೀಯ ಸಂಚಾಲಕ ಶಿವರಾಯಪ್ಪ ಜೋಗಿನ ತಿಳಿಸಿದ್ದಾರೆ.
ಸಹಕಾರಿಗಳು ಬೆಳೆದಷ್ಟು ಬಡತನ ನಿವಾರಣೆ ಸುಲಭ
ದಿ.ಸಿದ್ದು ನ್ಯಾಮಗೌಡ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿದ ಬನಹಟ್ಟಿ ಹಿರೇಮಠದ ಶರಣಬಸವ ಶಿವಾಚಾರ್ಯರು ಆಶೀರ್ವಚನ ನೀಡಿದರು.
.ಸಮಾಜ ಸುಧಾರಣೆಗೆ ಹಾನಗಲ್ ಶ್ರೀಗಳ ಕೊಡುಗೆ ಅಪಾರ
ಕೆರೂರ: ಚಾಲುಕ್ಯ ನಾಡಿನ ಶಿವಯೋಗಿ ಮಂದಿರ 114 ವರ್ಷಗಳಿಂದ ಸಮಾಜಮುಖಿ ಸೇವೆ ಮಾಡುತ್ತ ಬಂದಿದ್ದು, ಕರುನಾಡಿಗೆ ಅನೇಕ ಸ್ವಾಮೀಜಿಗಳು, ವಿದ್ವಾಂಸರು, ಸಂಗೀತಗಾರರನ್ನು ಪರಿಚಯಿಸಿದ ಪುಣ್ಯ ಕ್ಷೇತ್ರವಾಗಿದೆ. ಈ ಕ್ಷೇತ್ರವನ್ನು ಪಾವನವಾಗಿಸುವಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ ಎಂದು ಹಾವೇರಿ ಮಠದ ನಿರಂಜನ ಸದಾಶಿವ ಸ್ವಾಮಿಗಳು ಹೇಳಿದರು.
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ
ರೈತ ಸಾಲ ಮನ್ನಾ ಮಾಡುವಂತೆ ವಿಧಾನ ಪರಿಷತ್ತ ಸದಸ್ಯ ಎಸ್.ವಿ.ಸಂಕನೂರ ಆಗ್ರಹಿಸಿದ್ದಾರೆ.
ಮಕ್ಕಳಿಗೆ ಉತ್ತಮ ಆದರ್ಶಗಳನ್ನು ಪರಿಚಯ ಮಾಡಿಕೊಡಿ
ಬಾದಾಮಿ: ಮಗುವನ್ನು ಹೆತ್ತವರು ಜಗತ್ತಿನ ಪರಿಚಯ ಮಾಡಿಕೊಡುತ್ತಾರೆ. ಶಿಕ್ಷಣ, ಸಂಸ್ಕಾರ ನೀಡಿದ ಶಿಕ್ಷಕರು ಆ ಮಗುವನ್ನು ಇಡೀ ಜಗತ್ತಿಗೆ ಪರಿಚಯ ಮಾಡುತ್ತಾರೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು
< previous
1
...
341
342
343
344
345
346
347
348
349
...
413
next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?