ಜಿಲ್ಲೆಯಲ್ಲಿ ಶಿಥಲೀಕರಣ ಘಟಕ ಸ್ಥಾಪನೆಗೆ ಕ್ರಮವಹಿಸಿ: ಮಹಮ್ಮದ ಮೊಹಸಿನ್ಬಾಗಲಕೋಟೆ ಜಿಪಂ ನೂತನ ಸಭಾಭವನದಲ್ಲಿ ಬುಧವಾರ ಜರುಗಿದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ ಮೊಹಸಿನ್ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಪ್ರಮಾಣ ಅಧಿಕವಾಗಿದ್ದು, ರಪ್ತು ಪ್ರಮಾಣ ಹೆಚ್ಚಿಸಲು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಶಿಥಿಲೀಕರಣ ಘಟಕ ಸ್ಥಾಪನೆಗೆ ಕ್ರಮವಹಿಸಲು ಸೂಚಿಸಿದರು.