• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ಒತ್ತು ನೀಡಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಗುಳೇದಗುಡ್ಡ: ಶುಕ್ರವಾರ ತಾಲೂಕಿ ತೆಗ್ಗಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ₹ 18 ಲಕ್ಷ ಅನುದಾನದಲ್ಲಿ ನಿರ್ಮಿತಿ ಕೇಂದ್ರದಿಂದ ನೂತನ ಅಂಗನವಾಡಿ ಕಟ್ಟಡವನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಉದ್ಘಾಟಿಸಿದರು.ನಂತರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಆಧುನಿಕತೆಯಲ್ಲಿ ವೈಭವ ಕಳೆದುಕೊಳ್ಳುತ್ತಿದೆ ಜನಪದ: ಬಸವರಾಜ ಪಟ್ಟದಾರ್ಯ ಶ್ರೀಗಳು
ಆಧುನಿಕತೆಯಲ್ಲಿ ವೈಭವ ಕಳೆದುಕೊಳ್ಳುತ್ತಿದೆ ಜನಪದ ಎಂದು ಜಾನಪದ ಗೀತೆ, ನೃತ್ಯ ಸ್ಪರ್ಧೆಯಲ್ಲಿ ಬಸವರಾಜ ಪಟ್ಟದಾರ್ಯ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದಾರೆ.
ಕ್ರೀಡೆಯು ಆತ್ಮಸ್ಥೈರ್ಯ ಹೆಚ್ಚಿಸುತ್ತೆ: ಎಸ್‌.ಬಿ. ಚಳಗೇರಿ
ನಗರದ ವೀರಪುಲಕೇಶಿ ಸಂಸ್ಥೆಯ ಎಸ್.ಬಿ.ಎಂ.ಪದವಿ ಕಾಲೇಜಿನ ಸಹಯೋಗದಲ್ಲಿ ೨೦೨೩-೨೪ ನೇ ಸಾಲಿನ ವಿಶ್ವವಿದ್ಯಾಲಯದ ತಂಡದ ಆಯ್ಕೆ ಏಕವಲಯ ಅಂತರ್ ಕಾಲೇಜುಗಳ ಪುರುಷರ ಹಾಗೂ ಮಹಿಳಾ ನೆಟ್ ಬಾಲ್ ಪಂದ್ಯಾವಳಿ
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಶರಣ ಮೇಳ ಉದ್ಘಾಟನೆ
ಕೂಡಲಸಂಗಮದಲ್ಲಿ ಆಯೋಜಿಸಿರುವ ೩೭ನೇ ಶರಣ ಮೇಳವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಗದನಕೇರಿ ತಿಳಿಸಿದರು
ಜೀವನ ಕೌಶಲ್ಯದ ವಿಕಾಸಕ್ಕೆ ಪಠ್ಯೇತರ ಚಟುವಟಿಕೆ ಅಗತ್ಯ
ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಜಗದ್ಗುರು ಶಿವಶಂಕರ ಶಿವಾಚಾರ್ಯರ ಅಭಿಮತ ವ್ಯಕ್ತಪಡಿಸಿ, ಜೀವನ ಕೌಶಲ್ಯದ ವಿಕಾಸಕ್ಕೆ ಪಠ್ಯೇತರ ಚಟುವಟಿಕೆ ಅಗತ್ಯ ಎಂದಿದ್ದಾರೆ.
ಆರೋಗ್ಯದ ಮುಂದೆ ಉಳಿದ ಎಲ್ಲವೂ ಶೂನ್ಯ: ಕೌಶಿಕ
ನಗರದ ಎಪಿಎಂಸಿ ಗಣೇಶ ಮಂದಿರದಲ್ಲಿ ಸ್ಥಳೀಯ ದಲಾಲ ವರ್ತಕರ ಸಂಘ ಹಾಗೂ ಕಂಪಾನಿಯೋ ಇವರ ಸಹಯೋಗದಲ್ಲಿ ನಡೆದ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರವನ್ನು ತರಬೇತುದಾರ ಕೌಶಿಕ ಉದ್ಘಾಟಿಸಿ ಮಾತನಾಡಿದರು.
ವುಶುನಿಂದ ವಿದ್ಯಾರ್ಥಿಗಳ ಮಾನಸಿಕ ಸಾಮರ್ಥ್ಯ ವೃದ್ಧಿ
ವುಶು ಕ್ರೀಡೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ. ಹೀಗಾಗಿ ಇಂತಹ ಕಲೆಗೆ ಬವಿವಿ ಸಂಘ ಉತ್ತರ ಕರ್ನಾಟಕದಲ್ಲಿ ಸದಾ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ವುಶು ಅಸೋಸಿಯೇಶನ್‌ ಕಾರ್ಯದರ್ಶಿ ಅಶೋಕ ಮೊಕಾಶಿ ಹೇಳಿದರು.
ದುಶ್ಚಟ ತೊರೆದು ಸಾಧನೆಯತ್ತ ಮುಖ ಮಾಡಿ: ಮಲ್ಲಪ್ಪ ಹೂಗಾರ
ಪುಸ್ತಕ ಓದುವ ಹವ್ಯಾಸ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಮಲ್ಲಪ್ಪ ಹೂಗಾರ ಸಲಹೆ ನೀಡಿದರು.
ಮೂಢನಂಬಿಕೆಗಳ ವಿರುದ್ಧವೂ ಹೋರಾಡಿದ ಮಹಿಳೆ ಸಾವಿತ್ರಿಬಾಯಿ
ಸಾವಿತ್ರಿ ಬಾಯಿ ಫುಲೆ ಸ್ತ್ರೀಯರಿಗೆ ಶಿಕ್ಷಣ ನೀಡಬೇಕೆಂಬ ಮಹತ್ವಾಕಾಂಕ್ಷೆ ಹೊತ್ತು ಸಮಾಜದ ಎಲ್ಲಾ ನಿಬಂಧನೆಗಳನ್ನು ಸಹಿಸಿಕೊಂಡು ಬ್ರಿಟೀಷರ ಅಧಿಪತ್ಯದ ಅವಧಿಯಲ್ಲಿಯೇ ಹೆಣ್ಣು ಮಕ್ಕಳಿಗಾಗಿ ಮಹಾರಾಷ್ಟ್ರದಲ್ಲಿ 18 ಶಾಲೆಗಳನ್ನು ಆರಂಭಿಸಿದ ದಿಟ್ಟ ಮಹಿಳೆ ಎಂದು ಯಡಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯರಾದ ಪ್ರೊ.ವಿಜಯಲಕ್ಷ್ಮೀ ಪಿ. ಪೆಟ್ಲೂರ ಹೇಳಿದರು.
ಸಂಚಾರ ದುಸ್ತರ<bha>;</bha> ಜನರಿಗೆ ಸಂಚಕಾರ
ಕಲಾದಗಿ-ಕಾಗವಾಡ ರಾಜ್ಯ ಹೆದ್ದಾರಿಗೆ ಸಂಬಂಧಿಸಿದಂತೆ ಬನಹಟ್ಟಿಯಲ್ಲಿ ಇಕ್ಕಟ್ಟಾದ ರಸ್ತೆಯಿಂದ ಪ್ರತಿದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಪಾದಚಾರಿಗಳಿಗೆ, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಬಕವಿಗೆ ಇರುವ ಇಕ್ಕಟ್ಟಾಗಿರುವ ವರಕವಿ ಈಶ್ವರ ಸಣಕಲ್ ಹೆಸರಿನ ಒಂದೇ ಮುಖ್ಯ ರಸ್ತೆಯಲ್ಲಿ ದಿನವಿಡೀ ಸಂಚಾರ ದಟ್ಟಣೆಯಾಗುತ್ತಿದೆ. ಹೀಗಾಗಿ ಇಲ್ಲಿ ಸಂಚಾರ ಎಂದರೆ ತೀರಾ ದುಸ್ತರವಾಗಿದೆ.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved