• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು2...ಮಹಿಳೆಯರ ಸ್ವಾಭಿಮಾನ ಬದುಕಿಗೆ ಸಹಕಾರಿ
ಅಮೀನಗಡ: ಮಹಿಳೆಯರ ಸರ್ವತೋಮುಖ ಹಾಗೂ ಸ್ವಾಭಿಮಾನದ ಬದುಕಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಂಪೂರ್ಣ ಸಹಕರಿಸುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಹೇಳಿದರು.
ಬಬಲಾದಿ ಸದಾಶಿವ ಜಾತ್ರೆಗೆ ಪಾದಯಾತ್ರೆ ಮೂಲಕ ತೆರಳಿದ ಭಕ್ತರು
ಶಿವರಾತ್ರಿ ಅಮವಾಸ್ಯೆಯಂದು ಕಾಲಜ್ಞಾನ ಸಾರುವ ಆಧ್ಯಾತ್ಮಿಕ ಕ್ಷೇತ್ರವಾದ ಬಬಲಾದಿಯಲ್ಲಿ ಜರುಗುವ ಸದಾಶಿವ ಜಾತ್ರೆಗೆ ತೇರದಾಳದಿಂದ ಭಕ್ತರು ಎತ್ತಿನ ಗಾಡಿ ಹಾಗೂ ಪಾದಯಾತ್ರೆ ಮೂಲಕ ಭಾನುವಾರ ತೆರಳಿದರು.
ಪು2..ಆ್ಯಂಕರ್ ಪಕ್ಕ....ತೊದಲಬಾಗಿಯಲ್ಲಿ ಬಸ್‌ ತಂಗುದಾನ ನಿರ್ಮಾಣಕ್ಕೆ ಮನವಿ
ಸಾವಳಗಿ: ಜಮಖಂಡಿ ತಾಲೂಕಿನ ತೊದಲಬಾಗಿಯಲ್ಲಿ ನೂತನ ಬಸ್‌ ತಂಗುದಾನ ನಿರ್ಮಿಸಬೇಕು ಎಂದು ಸಿದ್ದಪ್ಪ ಹೆಗ್ಗೊಂಡ ನೇತೃತ್ವದಲ್ಲಿ ಶಾಸಕರ ಗೃಹ ಕಚೇರಿ, ತಹಸೀಲ್ದಾರ್‌ ಮತ್ತು ತಾಲೂಕು ಅಧಿಕಾರಿಗಳಿಗೆ ಮೌಖಿಕ ಹಾಗೂ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.
ಶುಗರ್‌ ಕೇನ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅವಕಾಶ
ಬಾಗಲಕೋಟೆ ಜಿಲ್ಲೆಯಲ್ಲಿ ಹೈಟೆಕ್‌ ಹಾರ್ವೆಸ್ಟರ್‌ ಹಬ್‌ ಸ್ಥಾಪನೆಯ ಉದ್ದೇಶಕ್ಕಾಗಿ ಅರ್ಹ ಕೃಷಿ ಯಂತ್ರಧಾರೆ ಕೇಂದ್ರಗಳು, ನೋಂದಾಯಿತ ಸಂಘ-ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ವಿಶ್ವಗುರುವಾಗಲು ಮತ್ತೊಮ್ಮೆ ಮೋದಿಜಿ ಗೆಲ್ಲಿಸಿ: ಚಕ್ರವರ್ತಿ ಸೂಲಿಬೆಲೆ
ಅಮಿನಗಡ ಪಟ್ಟಣದಲ್ಲಿ ಶನಿವಾರ ಯುವ ಬ್ರಿಗೇಡ್ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್‌ ಸಂಸ್ಥಾಪಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ನರೇಂದ್ರ ಮೋದಿಯವರ ಅಭಿವೃದ್ಧಿ ನಡೆ ಕಾಂಗ್ರೆಸ್‌ನವರಿಗೆ ನಡುಕ ಹುಟ್ಟಿಸಿದೆ. ಅದಕ್ಕಾಗಿ ಒಬ್ಬಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಡಸಿದ್ಧೇಶ್ವರ ಸೊಸೈಟಿ: ಅಂಬಲಿ ಬಣಕ್ಕೆ ಗೆಲುವು
ರಬಕವಿ-ಬನಹಟ್ಟಿ: ಅಮೃತ ಮಹೋತ್ಸವ ಕಂಡಿರುವ ಶ್ರೀ ಕಾಡಸಿದ್ಧೇಶ್ವರ ವಿದ್ಯುತ್‌ ಚಾಲಿತ ಮಗ್ಗಗಳ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ರಾಜು ಅಂಬಲಿ ಬಣ ಗೆಲುವು ಸಾಧಿಸಿದೆ.
ಲೋಕೇಶ್ವರ ಜಾತ್ರೆ: ಭಕ್ತರಿಗೆ ಸೌಕರ್ಯ ಒದಗಿಸಲು ಅಗತ್ಯ ಕ್ರಮ
ಲೋಕಾಪುರ ಪಟ್ಟಣದ ಆರಾಧ್ಯ ದೈವ ಲೋಕೇಶ್ವರ ಜಾತ್ರಾ ಮಹೋತ್ಸವ ಮಾ.೫ ರಿಂದ ಮಾ.೧೩ರವರೆಗೆ ಆಚರಿಸುವ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ರಾಕೇಶ ಬಗಲಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಅರ್ಹ ಫಲಾನುಭವಿಗಳಿಗೆ ಮನೆ ವಿತರಣೆ: ಶಾಸಕ ಸಿದ್ದು ಸವದಿ
ರಬಕವಿ-ಬನಹಟ್ಟಿ ಸರ್ಕಾರಿ ಡಿಪ್ಲೊಮಾ ಕಾಲೇಜು ಹತ್ತಿರ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಶ್ರಯದಲ್ಲಿ ನಿರ್ಮಾಣಗೊಂಡ ಮನೆಗಳ ಹಂಚಿಕೆ ಕಾರ್ಯಕ್ರಮವನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು.
ಬೀಳಗಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಶಾಸಕ ಜೆ.ಟಿ. ಪಾಟೀಲ
ಬೀಳಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮತ್ತು ₹ 6.50 ಕೋಟಿ ವೆಚ್ಚದ ವಸತಿ ನಿಲಯ ಕಾಮಗಾರಿಗೆ, ₹ 2.40 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಟ್ಟಿ ಚಿನ್ನದ ಗಣಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದೆ ವಿದ್ಯೆ ಕೊಡಿಸಿ
ಕೆರೂರ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಾಳಬೇಕಾದರೆ ವಿದ್ಯೆ ಬೇಕು. ವಿದ್ಯೆಯೇ ಬಾಳಿನ ಬೆಳಕೆಂದು ಪಪಂ ಮಾಜಿ ಅಧ್ಯಕ್ಷ ಬಿ.ಬಿ. ಸೂಳಿಕೇರಿ ಹೇಳಿದರು. ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಏಳನೇ ವರ್ಗದ ವಿದ್ಯಾರ್ಥಿನಿಯರ ಬೀಳ್ಕೊಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 413
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved