ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಫೋಟಗೊಂಡ ಬಾಂಬ್ ಮೊಳಗಿದ ಸೈರನ್ !
ಯುದ್ಧದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭವನ ಆವರಣದಲ್ಲಿ ಸೋಮವಾರ ನಾಗರಿಕ ಸುರಕ್ಷತಾ ಅಣಕು ಕಾರ್ಯಾಚರಣೆ ವೇಳೆ ಕಂಡು ದೃಶ್ಯಗಳು. ಉಗ್ರ ದಾಳಿಯ ಈ ಅಣಕು ಪ್ರಾತ್ಯಕ್ಷಿಕೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ನಿರುದ್ಯೋಗ ನಿವಾರಣೆಗೆ ವಿವಿಗಳು ಪರಿಹಾರ ಕಂಡುಕೊಳ್ಳಲಿ: ಸಚಿವ ತಿಮ್ಮಾಪೂರ
ದೇಶದಲ್ಲಿ ನಿರುದ್ಯೋಗ ಸಮಸ್ಯೆಯ ಪರಿಹಾರಕ್ಕೆ ವಿಶ್ವವಿದ್ಯಾಲಯಗಳು ಮಾರ್ಗೋಪಾಯ ಕಂಡುಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಸರ್ಕಾರಿ ವೈದ್ಯಕೀಯ ಕಾಲೇಜು ಶೀಘ್ರ ಆರಂಭ: ಶಾಸಕ ಎಚ್.ವೈ. ಮೇಟಿ
ಬಾಗಲಕೋಟೆಯ ನಗರದ ಮೆಳ್ಳಿಗೇರಿ ವಾಣಿಜ್ಯ ಮಳಿಗೆ ಬಳಿ ಬಾಗಲಕೋಟೆ-ಬಿಳಿಗಿರಿ ರಂಗನಬೆಟ್ಟ ರಾಜ್ಯ ಹೆದ್ದಾರಿ ನಂ.57ರ ಬಾಗಲಕೋಟೆ-ನೀರಲಕೇರಿ ಮಾರ್ಗದ 7.73 ಕಿ.ಮೀ ಹೆದ್ದಾರಿಯನ್ನು ₹ 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎಚ್.ವೈ. ಮೇಟಿ ಭೂಮಿಪೂಜೆ ನೆರವೇರಿಸಿದರು.
ನೀರು ಪೋಲಾಗದಂತೆ ಕ್ರಮವಹಿಸಿ : ಜೆ.ಟಿ.ಪಾಟೀಲ
ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಬೀಳಗಿ ಮತಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತುಂತೆ ಶಾಸಕ ಜೆ.ಟಿ. ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಭಾರತದ ವಿರಾಟ್ ಶಕ್ತಿ ವಿಶ್ವದೆದುರು ಅನಾವರಣ: ಆನಂದ ಕಂಪು
ಭಾರತ ಶಾಂತಿಪ್ರಿಯ ದೇಶವಾದರೂ ನೆರೆಯ ಪಾಕಿಸ್ತಾನದ ಭಯೋತ್ಪಾದನೆಯ ಸತತ ಕಿರುಕುಳದಿಂದ ರೋಸಿಹೋಗಿ ಸಿಂದೂರ ಕಾರ್ಯಾಚರಣೆ ನಡೆಸಿದೆ. ನಮ್ಮ ವೀರಯೋಧರ ಆರೋಗ್ಯ ರಕ್ಷಣೆ ಮತ್ತು ದೇಶಕ್ಕೆ ಜಯ ಸಿಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಮತ್ತು ಹೋಮ ನಡೆಸಿದ್ದೇವೆ ಎಂದು ಬಿಜೆಪಿ ಧುರೀಣ ಆನಂದ ಕಂಪು ಹೇಳಿದರು.
ಥಲಸ್ಸೆಮಿಯಾ ಮುಕ್ತ ಭವಿಷ್ಯಕ್ಕಾಗಿ ಜಾಗೃತಿ ಅಗತ್ಯ: ಡಾ.ಪಲ್ಲವಿ ಚರಂತಿಮಠ
ಥಲಸ್ಸೆಮಿಯಾ ಎಂಬುದು ಆನುವಂಶಿಕ ರಕ್ತಕ್ಕೆ ಸಂಬಂಧಿಸಿದ ಅಸ್ವಸ್ಥತೆಯಾಗಿದೆ. ಥಲಸ್ಸೆಮಿಯಾ ಮುಕ್ತ ಭವಿಷ್ಯಕ್ಕಾಗಿ ಜನರಲ್ಲಿ ಜಾಗೃತಿ ಅಗತ್ಯ ಎಂದು ಎಸ್.ಎನ್.ಎಂ.ಸಿ. ಹಾಗೂ ಎಚ್.ಎಸ್.ಕೆ. ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪಲ್ಲವಿ ಚರಂತಿಮಠ ಹೇಳಿದರು.
ನಾಗರಿಕ ರಕ್ಷಣೆಗೆ ಜಿಲ್ಲೆಯಲ್ಲಿ ಇಂದು ಮಾಕ್ ಡ್ರಿಲ್: ಪ್ರಸನ್ನ ದೇಸಾಯಿ
ಮಾಕ್ಡ್ರಿಲ್ ನಡೆಸುವ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಭಾನುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಎಡಿಸಿ ಪ್ರಸನ್ನ ದೇಸಾಯಿ ಮಾತನಾಡಿದರು.
ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ಜಾನಕಿ
ಯುದ್ಧದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರ ರಕ್ಷಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.
ಪ್ರತಿ ಸೈನಿಕನ ಹಿಂದೆ 140 ಕೋಟಿ ಜನರಿದ್ದಾರೆ : ವಿಜಯಲಕ್ಷ್ಮೀ
ಧರ್ಮ ಕೇಳಿ ಸಿಂದೂರ ಅಳಿಸಿದ ಕೀಚಕರಿಗೆ ಆಪರೇಷನ್ ಸಿಂದೂರ ಹೆಸರಿನಲ್ಲಿ ಪ್ರಧಾನಿ ಮೋದಿಜಿ ತಕ್ಕ ಪಾಠ ಕಲಿಸುತ್ತಿದ್ದಾರೆ. ಇಂಥ ಶ್ರೇಷ್ಠ ಕಾರ್ಯದಲ್ಲಿ ಸರ್ವ ತ್ಯಾಗಕ್ಕೂ ಸಿದ್ಧರಾಗಿ ಸೇವೆಗೈಯುತ್ತಿರುವ ನಮ್ಮ ಪ್ರತಿಯೊಬ್ಬ ಸೈನಿಕರ ಜೊತೆ ಭಾರತದ 140 ಕೋಟಿ ಜನರಿದ್ದಾರೆ ಎಂದು ವಿಜಯಲಕ್ಷ್ಮಿ ಕುಳ್ಳೊಳ್ಳಿ ಹೇಳಿದರು.
ಸ್ತ್ರೀಕುಲಕ್ಕೆ ಮಾದರಿ ಹೆಮರೆಡ್ಡಿ ಮಲ್ಲಮ್ಮ: ಸವಿತಾ ಲೆಂಕೆಣ್ಣವರ
ಆದರ್ಶ ಗೃಹಿಣಿ, ಶ್ರೇಷ್ಠ ಶಿವಶರಣೆ ಹಾಗೂ ತಾಳ್ಮೆ ಮತ್ತು ತ್ಯಾಗದ ಗುಣ ಹೊಂದಿದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲಕ್ಕೆ ಮಾದರಿಯಾಗಿದ್ದಾರೆಂದು ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ ಹೇಳಿದರು.
< previous
1
...
31
32
33
34
35
36
37
38
39
...
372
next >
Top Stories
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!