• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊನೆಗೂ ವಾಪಸ್‌ ಬಂದ್ರು ಚಿಕ್ಕಮಕ್ಕಳ ತಜ್ಞವೈದ್ಯ
ಗುಳೇದಗುಡ್ಡ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮಂಜೂರಾಗಿದ್ದ ಚಿಕ್ಕಮಕ್ಕಳ ತಜ್ಞ ವೈದ್ಯ ಹುದ್ದೆ 2017ರಲ್ಲಿ ಬಾಗಲಕೋಟೆಗೆ ಹೋಗಿ ಬಡವರಿಗೆ ಸಾಕಷ್ಟು ತೊಂದರೆ ಆಗಿತ್ತು. ಸುಮಾರು 7 ವರ್ಷಗಳ ಬಳಿಕ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಚಿಕ್ಕಮಕ್ಕಳ ತಜ್ಞ ವೈದ್ಯರನ್ನು ನೇಮಕ ಮಾಡಿ ಬುಧವಾರ ಆದೇಶ ನೀಡಿದ್ದು, ಈ ಭಾಗದ ಸಾರ್ವಜನಿಕರಲ್ಲಿ ಹರ್ಷ ವ್ಯಕ್ತವಾಗಿದೆ.
5 ಸಾವಿರ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ
ವ್ಯಸನ ಮುಕ್ತ ದೇಶ ನಿರ್ಮಾಣಕ್ಕೆ ಯುವಶಕ್ತಿಯ ಅಗತ್ಯವಾಗಿದ್ದು, ಮಾದಕ ದ್ರವವ್ಯ ವ್ಯಸನ ಮುಕ್ತ ರಾಷ್ಟ್ರವನ್ನಾಗಿಸಲು ಪಣ ತೋಡೋಣ ಎಂದು ಬಾಗಲಕೋಟೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದರು.
ಶರಣರ ವಚನ ರಕ್ಷಣೆಯಲ್ಲಿ ಹಳಕಟ್ಟಿಯವರ ಪಾತ್ರ ದೊಡ್ಡದು: ಶಂಕರ ದೇವನೂರ
ಶರಣರ ವಚನಗಳನ್ನು ಫ.ಗು. ಹಳಕಟ್ಟಿಯವರು ರಕ್ಷಣೆ ಮಾಡದಿದ್ದರೆ ನಾವಿಂದು ಶರಣರ ವಚನಗಳನ್ನು ಕಾಣುತ್ತಿರಲಿಲ್ಲ ಎಂದು ಮೈಸೂರಿನ ಸಾಹಿತಿ ಶಂಕರ ದೇವನೂರ ಅಭಿಪ್ರಾಯಪಟ್ಟರು.
ತಾಂಡಾ ನಿವಾಸಿಗಳು ಅಭಿವೃದ್ಧಿ ಮಾಡಿದವರ ಪರ ನಿಲ್ಲಿ: ಶಾಸಕ ಜೆ.ಟಿ. ಪಾಟೀಲ
ತಾಂಡಾಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆ ಹಾಕಿಕೊಳ್ಳಲಾಗಿದ್ದು, ತಾಂಡಾ ವಾಸಿಗಳು ಸಹ ಯಾರು ತಮ್ಮ ಅಭಿವೃದ್ಧಿ ಮಾಡಿದ್ದಾರೆ ಅಂತವರ ಪರವಿರಬೇಕು. ಕಾಂಗ್ರೆಸ್ ಸರ್ಕಾರ ತಾಂಡಾಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಮನವಿ ಮಾಡಿದರು. ತಾಲೂಕಿನ ಸುನಗ ಗ್ರಾಮದಲ್ಲಿ ಕಂದಾಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಸುನಗ ಎಲ್.ಟಿ 1,ಎಲ್.ಟಿ. 2, ಕುಂದರಗಿ ಎಲ್.ಟಿ ಗ್ರಾಮಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾದ್ಯಂತ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧನೆ
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನಾಚರಣೆ ನಿಮಿತ್ತ ಜಿಲ್ಲೆಯಾದ್ಯಂತ ವಿವಿಧ ಶಾಲಾ, ಕಾಲೇಜಿನ 4 ಲಕ್ಷ ಮಕ್ಕಳಿಗೆ ಗುರುವಾರ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಉದ್ಯಮಗಳಿಂದ ರೈತರಿಗೆ ಲಾಭ ಸಿಗಲಿ: ಎಲ್.ಎ. ನಾರಾಯಣ
ಜಮೀನುಗಳಲ್ಲಿ ನಿರಂತರ ಕೆಲಸ ಮಾಡಿಯೂ ಒಂದಿಲ್ಲೊಂದು ಸಮಸ್ಯೆ ಎದುರಿಸುವ ರೈತರಿಗೆ ತರ್ತು ಪರಿಹಾರ ದೊರೆಯಬೇಕು ಮತ್ತು ರೈತರಿಗಾಗಿ ಬರುವ ಯಾವುದೇ ಉದ್ಯಮ ರೈತರಿಗೆ ಲಾಭದಾಯಕ ಸೌಲಭ್ಯ ಒದಗಿಸುವಂತಿರಬೇಕು ಎಂದು ಸಿಆರ್‌ಐ ವ್ಯವಸ್ಥಾಪಕ ಎಲ್.ಎ. ನಾರಾಯಣ ತಿಳಿಸಿದರು.
ನೇಕಾರರು ಸಂಘಟಿತವಾದ್ರೆ ಮಾತ್ರ ಪ್ರಾತಿನಿಧ್ಯ ಸಾಧ್ಯ: ಕೀರ್ತಿ ಗಣೇಶ
ನೇಕಾರ ಸಮಾಜಕ್ಕೆ ರಾಜಕೀಯ ಶಕ್ತಿಯ ಕೊರತೆ ಇದೆ. ಸಮಾಜದಲ್ಲಿ ಸಂಘಟನೆಯಾದಾಗ ಮಾತ್ರ ರಾಜ್ಯದಲ್ಲಿ ನೇಕಾರ ಸಮಾಜ ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಪ್ರಬಲವಾಗಿ ಬೆಳೆಯಲು ಸಾಧ್ಯ. ರಾಜ್ಯದಲ್ಲಿ ಸುಮಾರು 60ಲಕ್ಷಕ್ಕೂ ಹೆಚ್ಚು ನೇಕಾರರಿದ್ದು, ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ. ಸಂಘಟಿತ ಹೋರಾಟದಿಂದ ರಾಜಕೀಯ ಪ್ರಾಬಲ್ಯ ದೊರಕಿಸಿಕೊಳ್ಳಲು ಸಾಧ್ಯವೆಂದು ಬಸವರಾಜ ಪಟ್ಟದಾರ್ಯ ಶ್ರೀಗಳು ಹೇಳಿದರು.
ವ್ಯಸನ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳ ಧ್ಯೇಯವಾಗಲಿ: ಪಿಎಸ್ಐ ಮಧು ಎಲ್.
ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ನಾಶ ಮಾಡುವುದಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮಿದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದು ಕ್ರೈಂ ವಿಭಾಗದ ಪಿಎಸ್ಐ ಮಧು ಎಲ್. ಹೇಳಿದರು.
ಕಂದಾಯ ಗ್ರಾಮದಡಿ ಬರದ ಸಾವಿರಾರು ಕುಟುಂಬಗಳು
ಸರ್ಕಾರಿ ಜಮೀನಿನಲ್ಲಿ ವಾಸಿಸುವ ಬಡ ಕುಟುಂಬಗಳ ಮಾಹಿತಿಯನ್ನು ಸರ್ಕಾರಕ್ಕೆ ನೀಡದೆ ತಪ್ಪು ಮಾಡಿದ್ದಾರೆ.
ವಸತಿ ಶಾಲೆಗೆ ಮುಖ್ಯರಸ್ತೆ ನಿರ್ಮಿಸಿ ಕೊಡಿ
ಶಾಲೆ ವಾತಾವರಣ ಚನ್ನಾಗಿದ್ದೂ ಮಕ್ಕಳಿಗೆ ಮತ್ತು ಪಾಲಕರಿಗೆ ಶಾಲೆಗೆ ಬರಲು ಮುಖ್ಯ ರಸ್ತೆ ಇಲ್ಲದಂತಾಗಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved