• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗಭೂಮಿ ಕಲೆಗೆ ಪ್ರೋತ್ಸಾಹ ಅಗತ್ಯ: ಹನುಮಂತ ಮಾವಿನಮರದ
ಗುಳೇದಗುಡ್ಡ ಪಟ್ಟಣದ ಹೊಸಪೇಟೆಯ ಶ್ರೀ ಸಾಲೇಶ್ವರ ದೇವಸ್ಥಾನದ ಜಾತ್ರೋತ್ಸವದ ನಿಮಿತ್ತ ಶ್ರೀ ಸಂಗನಬಸವೇಶ್ವರ ನಾಟ್ಯ ಸಂಘ ಎಸ್.ಆರ್. ಗೌಡ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ನನ್ನ ಗಂಡ ನೀ ಹೌದು, ನಿನ್ನ ಹೆಂಡತಿ ನಾನಲ್ಲ ನಾಟಕ ಪ್ರದರ್ಶನ ಜರುಗಿತು.
ಮನುಷ್ಯನ ಸಾಧನೆಗೆ ಮಾತೃಭಾಷೆ ಕನ್ನಡ ಬಹುದೊಡ್ಡ ಶಕ್ತಿ: ಡಾ.ಚಂದ್ರಶೇಖರ ಕಾಳನ್ನವರ
ಬಾಗಲಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐಕ್ಯೂಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾತೃಭಾಷೆ ದಿನದ ಅಂಗವಾಗಿ ಸಪ್ತಭಾಷೆಗಳ ಸಾಪ್ತಾಹಿಕ ಕಾರ್ಯಕ್ರಮ ನಡೆಯಿತು.
ತಂತ್ರಜ್ಞಾನದಿಂದ ಓದಿನ ಆಸಕ್ತಿ ಕ್ಷೀಣಿಸುತ್ತಿದೆಪುಸ್ತಕಗಳ ಓದು ಬದುಕಿನ ನೈತಿಕ ನೆಲೆಗಟ್ಟನ್ನು ಗಟ್ಟಿಗೊಳಿಸುತ್ತದೆ: ರಾಜಕುಮಾರ ಕುಲಕರ್ಣಿ
ಬಾಗಲಕೋಟೆ: ಪುಸ್ತಕಗಳ ಓದು ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸುತ್ತದೆ. ಸಧ್ಯದ ಸಂದರ್ಭದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ವಿದ್ಯಾರ್ಥಗಳು ಪುಸ್ತಕಗಳ ಓದಿನಿಂದ ವಿಮುಖರಾಗುತ್ತಿರುವರು. ತಂತ್ರಜ್ಞಾನದ ಪರಿಣಾಮ ಓದಿನ ಆಸಕ್ತಿ ಕ್ಷೀಣಿಸುತ್ತಿದೆ ಎಂದು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಪಾಲಕ ರಾಜಕುಮಾರ ಕುಲಕರ್ಣಿ ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಶೀಘ್ರ ಪೂರ್ಣಗೊಳಿಸಿ: ಹಣಮಂತ ನಿರಾಣಿ
ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯನ್ನು ಎರಡು ಹಂತಗಳಲ್ಲಿ ಮಾಡಲು ರಾಜ್ಯ ಸರ್ಕಾರ ಹೊರಟಿರುವುದು ವಿಳಂಬಕ್ಕೆ ಕಾರಣವಾಗಲಿದೆ. ಒಂದೇ ಹಂತದಲ್ಲಿ ಈ ಯೋಜನೆ ಪೂರ್ಣಗೊಳಿಸಬೇಕು ಪರಿಷತ್‌ ಸದನದಲ್ಲಿ ವಿಪ ಸದಸ್ಯ ಹಣಮಂತ ಆರ್. ನಿರಾಣಿ ಆಗ್ರಹಿಸಿದ್ದಾರೆ.
ನಾಳೆಯಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಶಶಿಧರ ಕುರೇರ್‌
ಬಾಗಲಕೋಟೆ ಜಿಲ್ಲಾದ್ಯಂತ ಮಾ.3ರಿಂದ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಪಾಲಕರಲ್ಲಿ ಮನವಿ ಮಾಡಿದರು.
ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಅದ್ಧೂರಿ ಸ್ವಾಗತ
ಸುವರ್ಣ ಕರ್ನಾಟಕ ಸಂಭ್ರಮ 50 ಆಚರಣೆ ನಿಮಿತ್ತ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಧ್ಯೇಯದಡಿ ಕರ್ನಾಟಕ ಸುವರ್ಣ ಸಂಭ್ರಮ ರಥಯಾತ್ರೆ ಪ್ರತಿ ಗ್ರಾಮ ಸಂಚರಿಸುತ್ತಿದ್ದು, ಗುರುವಾರ ಮಹಾಲಿಂಗಪುರಕ್ಕೆ ಆಗಮಿಸಿದ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತು.
ಬನಹಟ್ಟಿ ನೂಲಿನ ಗಿರಣಿ: ಅಧ್ಯಕ್ಷರಾಗಿ ಬೀಳಗಿ, ಉಪಾಧ್ಯಕ್ಷರಾಗಿ ಭದ್ರನ್ನವರ ಆಯ್ಕೆ
ಬನಹಟ್ಟಿ ಸಹಕಾರಿ ನೂಲಿನ ಗಿರಣಿ ನೂತನ ಅಧ್ಯಕ್ಷರಾಗಿ ನಿಕಟಪೂರ್ವ ನಗರಾಧ್ಯಕ್ಷ ಶ್ರೀಶೈಲ ಬೀಳಗಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬ್ಲಾಕ್ ಕಮಿಟಿ ಅಧ್ಯಕ್ಷ ರಾಜು ಭದ್ರನ್ನವರ ಅವಿರೋಧವಾಗಿ ಆಯ್ಕೆಗೊಂಡರು.
ಕೃಷಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯ: ಆಚಾರ್ಯ
ಇಳಕಲ್ಲ: ಇಂದು ನಾವು ಕೃಷಿ ಕೇತ್ರದ ಅಭಿವೃದ್ದಿಗಾಗಿ ಕಾರ್ಯ ಮಾಡುತ್ತಿದ್ದೇವೆ. ಇಲ್ಲಿ ಕೃಷಿ ಅಭಿವೃದ್ಧಿಯ ಗುರಿ ಇಟ್ಟುಕೊಂಡು ಸೇವೆ ಮಾಡಿದರೆ ರೈತರ ಹಾಗೂ ದೇಶದ ಅಭಿವೃದ್ಧಿ ಮಾಡಿದಂತೆ. ಅದಕ್ಕಾಗಿ ಪ್ರತಿಯೊಬ್ಬ ಗೊಬ್ಬರ ವ್ಯಾಪಾರಿಗಳು ಕೃಷಿ ಅಭಿವೃದ್ಧಿಗೆ ಕಾರ್ಯ ಮಾಡಬೇಕು ಎಂದು ಗಂಗವಾತಿಯ ಅಭಿಷೇಕ ಅಗ್ರೋ ವಿತರಕ ಸಂಸ್ಥೆಯ ಮಾಲೀಕ ಆಚಾರ್ಯ ತಿಳಿಸಿದರು.
ನಾಳೆಯಿಂದ ಶ್ರೀ ಯಲಗೂರೇಶನ ಕಾರ್ತಿಕೋತ್ಸವ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಸುಪ್ರಸಿದ್ಧ ಯಲಗೂರ ಕ್ಷೇತ್ರದ ಶ್ರೀ ಯಲಗೂರೇಶನ ಕಾರ್ತಿಕೋತ್ಸವ ಮಾ.2 ಹಾಗೂ 3ರಂದು ಜರುಗಲಿದೆ.
ವಿಕಸಿತ ಭಾರತಕ್ಕಾಗಿ ಸ್ವದೇಶಿ ತಂತ್ರಜ್ಞಾನ ಅತ್ಯವಶ್ಯ: ಡಾ.ಜಿ.ಬಿ. ದಾನಶೆಟ್ಟಿ
ಬಾಘಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ ವಿಜ್ಞಾನ ಸಂಘ ಗುರುವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಂಡಿತ್ತು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 413
  • next >
Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved