ರಂಗಭೂಮಿ ಕಲೆಗೆ ಪ್ರೋತ್ಸಾಹ ಅಗತ್ಯ: ಹನುಮಂತ ಮಾವಿನಮರದಗುಳೇದಗುಡ್ಡ ಪಟ್ಟಣದ ಹೊಸಪೇಟೆಯ ಶ್ರೀ ಸಾಲೇಶ್ವರ ದೇವಸ್ಥಾನದ ಜಾತ್ರೋತ್ಸವದ ನಿಮಿತ್ತ ಶ್ರೀ ಸಂಗನಬಸವೇಶ್ವರ ನಾಟ್ಯ ಸಂಘ ಎಸ್.ಆರ್. ಗೌಡ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ನನ್ನ ಗಂಡ ನೀ ಹೌದು, ನಿನ್ನ ಹೆಂಡತಿ ನಾನಲ್ಲ ನಾಟಕ ಪ್ರದರ್ಶನ ಜರುಗಿತು.