• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ಸಾಧನೆ ಮಾಡಲು ಸಾಧ್ಯ
ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ಸಾಧನೆ ಮಾಡಬಹುದು
ಶ್ರೀರಾಮ ಮಂದಿರ ರಾಷ್ಟ್ರೀಯತೆಯ ಪ್ರತೀಕ
ಶ್ರೀರಾಮ ಮಂದಿರ ನಿರ್ಮಾಣ ರಾಷ್ಟ್ರೀಯತೆಯ ಪ್ರತೀಕವಾಗಿದೆ.
ವಿಜ್ಞಾನವಿಲ್ಲದೇ ಜೀವನವಿಲ್ಲ
ವಿಜ್ಞಾನವಿಲ್ಲದೇ ಜೀವನವಿಲ್ಲ: ಕೆಎಲ್ಇ ಪಾಲಿಟೆಕ್ನಿಕ್ ಪ್ರಾಚಾರ್ಯ ಎಸ್.ಐ.ಕುಂದಗೋಳ
ಮಕ್ಕಳಿಗೆ ಪೆನ್‌, ನೋಟ್‌ಬುಕ್‌ ವಿತರಣೆ
ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ವರ್ಷದ ಅಂಗವಾಗಿ ಡಾ.ಮಹೇಶ ಎಸ್. ಹಂಚಾಟೆ ಅವರು ಶಾಲೆ ಮಕ್ಕಳಿಗೆ ಪೆನ್‌, ನೋಟಬುಕ್‌ ವಿತರಣೆ ಮಾಡಿದರು.
ಫುಲೆ ಆದರ್ಶ ಸರ್ವರಿಗೂ ಆದರ್ಶ
ಅಕ್ಷರದವ್ವ ಸಾವಿತ್ರಿಭಾಯಿ ಫುಲೆ ಅಂದು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಟೊಂಕಕಟ್ಟಿ ನಿಲ್ಲದಿದ್ದರೆ ಇಡೀ ದೇಶದ ಮಹಿಳೆಯರ ಸ್ಥಿತಿ ಇಂದು ಅದೇಷ್ಟು ಹೀನಾಯವಾಗಿರುತಿತ್ತು
ತಡೆಗೋಡೆ ಇಲ್ಲದಕ್ಕೆ ನಿತ್ಯ ಭಯದಲ್ಲೇ ಪ್ರಯಾಣ!
ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಬಸ್ ನಿಲ್ದಾಣದ ಪಕ್ಕವಿರುವ ಮುಧೋಳ ರಸ್ತೆಗೆ ಅಡ್ಡಲಾಗಿ ನಿರ್ಮಿಸಿರುವ ಹಳ್ಳದ ಸೇತುವೆಗೆ ತಡೆಗೋಡೆ ಇಲ್ಲದಿರುವ ಕಾರಣಕ್ಕೆ ಅಪಾಯಕ್ಕೆ ಆಹ್ವಾನ ನೀಡುವಂತಿ
ತಡೆಗೋಡೆ ಇಲ್ಲದಕ್ಕೆ ನಿತ್ಯ ಭಯದಲ್ಲೇ ಪ್ರಯಾಣ!
ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಬಸ್ ನಿಲ್ದಾಣದ ಪಕ್ಕವಿರುವ ಮುಧೋಳ ರಸ್ತೆಗೆ ಅಡ್ಡಲಾಗಿ ನಿರ್ಮಿಸಿರುವ ಹಳ್ಳದ ಸೇತುವೆಗೆ ತಡೆಗೋಡೆ ಇಲ್ಲದಿರುವ ಕಾರಣಕ್ಕೆ ಅಪಾಯಕ್ಕೆ ಆಹ್ವಾನ ನೀಡುವಂತಿ
ಸಾಧನೆಯ ಶಿಖರವೇರಲು ಸತತ ಅಧ್ಯಯನದ ಅಗತ್ಯ
ಇಂದು ವಿಶ್ವಮಟ್ಟದಲ್ಲಿ ಭಾರತದ ಪ್ರಾಚೀನ ವೈದ್ಯ ಪದ್ಧತಿ ಆಯುರ್ವೇದಕ್ಕೆ ಎಲ್ಲಿಲ್ಲದ ಬೇಡಿಕೆಯಿದೆ. ಅದನ್ನು ನಿಮ್ಮ ಯಶಸ್ಸಿನ ಏಣಿಯಾಗಿಸಿಕೊಂಡು ಯಶಸ್ಸು ಪಡೆಯಲು ಎಲ್ಲ ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಿ ಸಂಸ್ಥೆ ನೀಡಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.
ಬಾಹ್ಯ ಜಗತ್ತಿನ ಆಕರ್ಷಣೆಗೆ ಬಲಿಯಾಗಬೇಡಿ
ಮಕ್ಕಳು ಕೇವಲ ಅಕ್ಷರ ಜ್ಞಾನ, ಅಂಕ, ನೌಕರಿಗಾಗಿ ಓದುತ್ತಿದ್ದು, ಸಂಸ್ಕಾರವನ್ನು ಮರೆತು ದೇಶಕ್ಕೆ ಮಾರಕವಾಗುತ್ತಿರುವುದನ್ನು ಕಂಡು ವ್ಯಥೆ ಪಟ್ಟು ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಸಲುವಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಇಡೀ ರಾಜ್ಯ ಸುತ್ತುತ್ತಾ ಉಚಿತವಾಗಿ ಶಾಲಾ ಮಕ್ಕಳಿಗೆ ಉಪನ್ಯಾಸ ನೀಡುತ್ತಿರುವುದು ಮಾದರಿ ಕೆಲಸ.
ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ
ರಾಮದುರ್ಗ ಕ್ರಾಸ್‌ದಿಂದ ಬನಶಂಕರಿ ದೇವಸ್ಥಾನದವರೆಗೆ ₹280 ಲಕ್ಷ ವೆಚ್ಚದ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved