• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಸಿದ್ದೇಶ್ವರ ಶ್ರೀ: ಸಿಎಂ ಸಿದ್ದರಾಮಯ್ಯ
ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ಹೇಳಿದರು.
ಶ್ರೀರಾಮ ಮಂದಿರ ಉದ್ಘಾಟನೆಯಂದು ದೀಪ ಬೆಳಗಿಸಿ
ಮಂತ್ರಾಕ್ಷತೆ, ಆಮಂತ್ರಣ ಮನೆಮನೆಗೆ ತಲುಪಿಸುವ ಮೂಲಕ ಅಭಿಯಾನ
ಭಕ್ತದ ಅಜ್ಞಾನ ಅಳಿಸಿದ ಮಹಾತ್ಮ ಸಿದ್ಧೇಶ್ವರ ಶ್ರೀ
ಭಕ್ತದ ಅಜ್ಞಾನ ಅಳಿಸಿದ ಮಹಾತ್ಮ ಸಿದ್ಧೇಶ್ವರ ಶ್ರೀ: ಚಿತ್ತರಗಿ
ಇಂದಿನ ಒತ್ತಡದ ಬದುಕಿಗೆ ಆಧ್ಯಾತ್ಮಿಕ ಅರಿವು ಮುಖ್ಯ
ಆಧ್ಯಾತ್ಮಿಕ ಅರಿವು ಮುಖ್ಯ: ಶಂಕ್ರಯ್ಯ ಹಿರೇಮಠ ಶಾಸ್ತ್ರಿ
ಚರಂತಿಮಠದಲ್ಲಿ ಕಾರ್ತಿಕೋತ್ಸವ ಮುಕ್ತಾಯ
ತಾಳಿಕೋಟೆ: ಪಟ್ಟಣದ ಪುರಾತನ ಮಠವಾದ ಚರಂತಿಮಠದಲ್ಲಿ ಕಾರ್ತಕ ಮಾಸದ ನಿಮಿತ್ತ ನಡೆದ ಬರಲಾದ ವಿವಿಧ ಪೂಜಾ ಪುನಸ್ಕಾರಗಳನ್ನು ಸೋಮವಾರ ಮುಕ್ತಾಯಗೊಂಡವು. ಶ್ರೀ ಚರಮೂರ್ತಿ ಶಾಂತವೀರ ಮಹಾಸ್ವಾಮಿಗಳ ಮಹಾ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. ಸಂಜೆ ಮಹಿಳೆಯರಿಂದ ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು.
ಸಾಮಾಜಿಕ ಕಳಕಳಿ ಹೊಂದಿದ್ದ ಸಿದ್ದೇಶ್ವರ ಶ್ರೀಗಳು: ಸಿ.ಎಂ. ಬಂಡಗರ
ಇಂಡಿ: ಪಟ್ಟಣದ ವಿದ್ಯಾಸಂಸ್ಥೆ ಆರ್‌.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪುಣ್ಯಸ್ಮರಣೆ ಅಂಗವಾಗಿ ಗುರುನಮನ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು.
ದಲಿತರು ಶಿಕ್ಷಣವಂತರಾಗಿ, ಸ್ವಾಭಿಮಾನಿ ಬದುಕು ಸಾಗಿಸಿ: ಧರ್ಮರಾಜ ಸಾಲೋಟಗಿ
ಇಂಡಿ: ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಕೋರೆಗಾಂವ ವಿಜಯೋತ್ಸವ ದಿನದ ನಿಮಿತ್ತ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ಸಾಲೋಟಗಿ ಗ್ರಾಪಂ ಸದಸ್ಯ ಧರ್ಮರಾಜ ಸಾಲೋಟಗಿ ಮಾಲಾರ್ಪಣೆ ಮಾಡಿದರು.
ಶ್ರೀರಾಮನ ಮಂತ್ರಾಕ್ಷತೆ, ರಾಮಮಂದಿರ ಭಾವಚಿತ್ರ ವಿತರಣೆ
ಬಸವನಬಾಗೇವಾಡಿ: ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ರಾಮಮಂದಿರದ ಭಾವಚಿತ್ರ ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಮಂಗಳವಾರ ಬಸವಜನ್ಮ ಸ್ಮಾರಕ ಮುಂಭಾಗದಲ್ಲಿ ಪಂಚಾಕ್ಷರಿ ಕಾಳಹಸ್ತೇಶ್ವರಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ವಿಶ್ವದಲ್ಲೇ ಭಾರತೀಯ ಶಿಲ್ಪಕಲೆ ಮಾದರಿ: ಎಸ್.ವಿ. ಗೋಠೆಕರ
ತೇರದಾಳ: ಪಟ್ಟಣದ ವೇದಮಾತೆ ಗಾಯತ್ರಿದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಸಮಾಜ ಬಾಂಧವರು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನೋತ್ಸವ ಆಚರಿಸಿದರು. ಸದಾಶಿವಾಚಾರ್ಯ ಸುತಾರ ಗಾಯತ್ರಿದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮರಶಿಲ್ಪಿ ಜಕಣಾಚಾರಿಗಳ ಭಾವಚಿತ್ರ ಪ್ರತಿಷ್ಠಾಪಿಸಿ ಪೂಜೆ ನೈವೇದ್ಯ ಅರ್ಪಿಸಲಾಯಿತು.
ಮಗುವಿನಲ್ಲಿ ಸೃಜನಾತ್ಮಕತೆ ಬೆಳೆಯಲು ಚಿತ್ರಕಲೆ ಪ್ರಮುಖ ಪಾತ್ರ: ಡಿಡಿಪಿಐ ಬಿ.ಕೆ. ನಂದನೂರ್
ಬಾಗಲಕೋಟೆ: ನಗರದ ಕಾಳಿದಾಸ ಶಿಕ್ಷಣ ಸಂಸ್ಥೆ0ುಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರವನ್ನು ಡಿಡಿಪಿಐ ಬಿ.ಕೆ. ನಂದನೂರ್ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಕ್ಕಳ ಕಲಿಕೆ0ುಲ್ಲಿ ಚಿತ್ರಕಲಾ ಶಿಕ್ಷಣ ಅತ್ಯಂತ ಮಹತ್ವದ ಅಂಗವಾಗಿದೆ. ಮಗುವಿನಲ್ಲಿ ಸೃಜನಾತ್ಮಕತೆ ಬೆಳೆಯಲು ಚಿತ್ರಕಲಾ ಶಿಕ್ಷಕರ ಪಾತ್ರ ತೀರ ಮಹತ್ವದ್ದಾಗಿದೆ ಎಂದು ಹೇಳಿದರು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved