• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಕೀಯರ ವಿರುದ್ಧ ಹೋರಾಡಿದ ದೇಶಪ್ರೇಮಿ
ಕೆರೂರ: ಪರಕೀಯರ ದುರಾಡಳಿತ, ದಬ್ಬಾಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಿದ ಅಪ್ಪಟ ದೇಶಪ್ರೇಮಿ ಛತ್ರಪತಿ ಶಿವಾಜಿ ಮಹಾರಾಜರು ಎಂದು ಮುಖ್ಯಶಿಕ್ಷಕ ಎಂ.ಎ. ಚಿಗರೊಳ್ಳಿ ಹೇಳಿದರು. ಸೋಮವಾರ ಪಟ್ಟಣದ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಕ್ತರ ಪಾಲಿನ ಕಾಮದೇನು ಕಲ್ಪವೃಕ್ಷ ಕಾಳಿಕಾ ಮಾತೆ: ನಾಗಲಿಂಗ ಸ್ವಾಮೀಜಿ
ಮಹಾಲಿಂಗಪುರ: ಜಗತ್ತಿನಲ್ಲಿ ಅತ್ಯಂತ ಶಕ್ತಿಶಾಲಿಯಾದ ದೇವತೆ ಕಾಳಿಕಾ ಮಾತೆಯನ್ನು ವಿಶ್ವದ ತುಂಬೆಲ್ಲ ವಿವಿಧ ಹೆಸರಿನಿಂದ ಜನರು ಪೂಜಿಸಿ ಆರಾಧಿಸುತ್ತಾರೆ. ನಿರ್ಮಲ ಭಕ್ತಿಯಿಂದ ಬೇಡಿ ಬಂದವರಿಗೆ ಸಕಲವನ್ನೂ ಕರುಣಿಸುವ ಕಾಮಧೇನು ಕಲ್ಪವೃಕ್ಷ ಈ ಕಾಳಿಕಾ ಮಾತೆ ಎಂದು ಚಿಕ್ಕುಂಬಿಯ ಶ್ರೀ ನಾಗಾಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಶ್ರೀ ಮಾರುತಿ ಮಂದಿರದ ಹತ್ತಿರವಿರುವ ಶ್ರೀ ಕಾಳಿಕಾ ದೇವಿಯ ಎರಡನೆಯ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಶ್ರೇಷ್ಠ ಶಿವಾನುಭಾವಿ ಮೇದಾರ ಕೇತಯ್ಯ: ಸಿದ್ದಯ್ಯ ಸ್ವಾಮೀಜಿ
ಮಹಾಲಿಂಗಪುರ: ಶ್ರೀ ಶಂಭುಲಿಂಗ ಮಹಾಸ್ವಾಮಿಗಳ 16ನೆಯ ಪುಣ್ಯಾರಾಧನೆ ನಿಮಿತ್ತ ರನ್ನ ಬೆಳಗಲಿಯ ಶ್ರೀ ಲಕ್ಷ್ಮಿಗದ್ದುಗೆ ಗುಡಿಯಲ್ಲಿ ಆಯೋಜಿಸಿರುವ 15 ದಿನಗಳವರೆಗೆ ಪ್ರವಚನ ಕಾರ್ಯಕ್ರಮದಲ್ಲಿ ಶನಿವಾರ ಶರಣ ಚರಿತಾಮೃತ ಗ್ರಂಥದ ವಿಷಯದ ಮೇಲೆ ಮೇದಾರ ಕೇತಯ್ಯನ ಕುರಿತು ತೋಳನೂರಿನ ಸಿದ್ದಯ್ಯ ಸ್ವಾಮಿಗಳು ಪ್ರವಚನ ನೀಡಿ, ಮೇದಾರ ಕೇತಯ್ಯ ತನ್ನ ತನು-ಮನ-ಧನಗಳನ್ನು ಜಂಗಮಕ್ಕೆ ಅರ್ಪಿಸಿ ಶಿವಾನುಭವ ತತ್ವಗಳನ್ನು ನಿರೂಪಿಸಿದ ಶ್ರೇಷ್ಠ ಶಿವಾನುಭಾವಿ ಎಂದು ಹೇಳಿದರು.
ಕಲಾದಗಿ ಘಟನೆ: ೫೯ ಜನರ ವಿರುದ್ಧ ಪ್ರಕರಣ ದಾಖಲು
ಕಲಾದಗಿ: ಗ್ರಾಮದಲ್ಲಿ ಶನಿವಾರ ನಡೆದ ರಂಭಾಪುರಿ ಶ್ರೀಗಳವರ ವಿರುದ್ಧದ ಪ್ರತಿಭಟನೆಗೆ ಸಂಬಧಿಸಿದಂತೆ ೫೯ ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ. ಭಾನುವಾರ ಮಧ್ಯಾಹ್ನ ಸ್ಥಳೀಯ ಶ್ರೀ ಗುರುಲಿಂಗೇಶ್ವರ ಮಠಕ್ಕೆ ಆಗಮಿಸಿ ಮಠವನ್ನು ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದುಕೊಂಡರು.
ಅಂಬಾಭವಾನಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಸಾವಳಗಿ: ಗ್ರಾಮದ ಆರಾಧ್ಯದೇವಿ ಅಂಭಾಭವಾನಿ ದೇವಿ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಪೊಲೀಸ್‌ ಠಾಣೆಯ ಪಿಎಸ್‌ಐ ಗಂಗಾಧರ ಪೂಜೇರಿ ಜಾತ್ರೆಗೆ ಚಾಲನೆ ನೀಡಿದರು. ಬೆಳಗ್ಗೆ ರಥಸಪ್ತಮಿ ಹಾಲು ಉಕ್ಕಿಸುವುದು, ಶಾಂತಿಪುಷ್ಠಿ, ಮಹಾಭಿಷೇಕ, ಚಂಡಿಕಾಮಂಡಲ, ಪುಣ್ಯವಾಚನ, ಚಂಡಿಕಾ ಪಾರಾಯಣ, ರಾತ್ರಿ ಸಂಗಮೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಿದವು.
ಸಿವಿಲ್ ಎಂಜಿನಿಯರ್‌ ಮೇಲಿದೆ ಸಾಮಾಜಿಕ ಜವಾಬ್ದಾರಿ: ಬಿ.ವೈ. ಬಂಡಿವಡ್ಡರ್
ಬಾಗಲಕೋಟೆ: ನೀರನ್ನು ಪೋಲಾಗದಂತೆ, ಕಲುಷಿತಗೊಳಿಸದೆ ಜಲಾಶಯಗಳಿಂದ ನೀರಾವರಿ ಮೂಲಕ ರೈತರಿಗೆ ತಲುಪುವಂತೆ ಮಾಡುವುದು ಬಹಳ ಮುಖ್ಯ ಎಂದು ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ (ವಾಲ್ಮಿ) ನಿರ್ದೇಶಕ ಬಿ.ವೈ. ಬಂಡಿವಡ್ಡರ್ ಹೇಳಿದರು. ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಧಾರವಾಡದ ವಾಲ್ಮಿ ಸಂಸ್ಥೆ ಮತ್ತು ಬಾಗಲಕೋಟೆ ಬಿಇಸಿ ಸಂಸ್ಥೆಯೊಂದಿಗೆ ಜಂಟಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಬಾದಾಮಿ ಬತ್ತೇರೇಶನ ದೇವಸ್ಥಾನದಲ್ಲಿ ಮಧ್ವರ ಸ್ಮರಣೆ
ಬಾದಾಮಿ; ಶ್ರೀ ಮಧ್ವನವಮಿ ನಿಮಿತ್ತ ಬಾದಾಮಿ ನಗರದಲ್ಲಿ ಶ್ರೀ ಮಧ್ವಾಚಾರ್ಯರ ಭಾವಚಿತ್ರದ ಪಾಲಕಿ ಮೆರವಣಿಗೆ ಜೊತೆಗೆ ವಿಜಯೀಂದ್ರಾಚಾರ್ಯ ಇನಾಮದಾರ ನೇತೃತ್ವದಲ್ಲಿ ಕುಟುಂಬದವರು ಭಾನುವಾರ ಬೆಟ್ಟದ ಮೇಲಿರುವ ಶ್ರೀ ಬತ್ತೇರೇಶನ (ಹನುಮಂತ) ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಪ್ರಧಾನಿ ಮೋದಿ, ಬಿಜೆಪಿಯಿಂದ ಮಹಿಳೆಯರ ಸಬಲೀಕರಣ: ಸುಜಾತ ಶಿಂಧೆ
ಬಾಗಲಕೋಟೆ: ಬಾಗಲಕೋಟೆ ಬ್ಲಾಕ್‌ ಬಿಜೆಪಿ ವತಿಯಿಂದ ಬಿವಿವಿ ಸಂಘದ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಕ್ತಿ ವಂದನ ಅಭಿಯಾನ-2024 ಕಾರ್ಯಕ್ರಮಕ್ಕೆ ಭಾರತ ಮಾತೆಗೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಶಕ್ತಿ ವಂದನ ಕಾರ್ಯಕ್ರಮದ ಉಸ್ತುವಾರಿ ಸುಜಾತ ಶಿಂಧೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರ ಭದ್ರತೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಅಗತ್ಯವಾಗಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಲಿ: ಡಾ.ವಿಜಯಲಕ್ಷ್ಮೀ ತುಂಗಳ
ಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರಿಗೆ ಟಿಕೆಟ್ ಕೈತಪ್ಪಿದರೆ ನನಗೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮೀ ತುಂಗಳ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ನವನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದು, ಜಿಲ್ಲೆಯಿಂದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರು.
ಲಾಟರಿ ಮೂಲಕ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ
ಬಾಗಲಕೋಟೆ; ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧ್ಯಕ್ಷತೆಯಲ್ಲಿ ಶುಕ್ರವಾರ ಆಯ್ಕೆ ಪ್ರಕ್ರಿಯೆ ಜರುಗಿತು.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 413
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved