• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಸೌಲಭ್ಯದೊಂದಿಗೆ ಉತ್ತಮ ಉದ್ಯಾನ ನಿರ್ಮಿಸಿ
ಕೆರೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅತಿಕ್ರಮಣವಾಗಿರುವ ಜಾಗಗಳನ್ನು ತೆರವುಗೊಳಿಸಿ, ಸರ್ವೇ ಮಾಡಿಸಿ ತಂತಿ ಬೇಲಿ ಹಾಕಲು ಕಟ್ಟುನಿಟ್ಟಿನ ಸೂಚನೆ
ಕೆರೆ, ಉದ್ಯಾನಗಳ ರಕ್ಷಣೆಗೆ ಒತ್ತಾಯ
ವಿವಿಧ ಬಡಾವಣೆಗಳಲ್ಲಿ ಉದ್ಯಾನಗಳನ್ನು ಅತಿಕ್ರಮಿಸಿ ಕಾಂಪೌಂಡ್ ನಿರ್ಮಿಸಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವುಗಳನ್ನು ತಕ್ಷಣವೇ ತೆರವುಗೊಳಿಸಿ
ಸರ್ಕಾರಿ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಿ
ಸರ್ಕಾರಿ ಯೋಜನೆಗಳು ಅರ್ಹರಿಗೆ ದೊರೆಯುವಂತೆ ನಿಸ್ವಾರ್ಥ ಭಾವದಿಂದ ಶ್ರಮಿಸಿದರೆ ಹಿಂದುಳಿದ, ಬಡವರು ಮತ್ತು ಶೋಷಿತ ಸಮುದಾಯದ ಎಲ್ಲರ ಆರ್ಥಿಕ ಸ್ವಾವಲಂಬನೆ ಸಾಧ್ಯ
ಬೀದಿ ಬದಿಯ ವ್ಯಾಪಾರಸ್ಥರನ್ನು ಗೌರವದಿಂದ ಕಾಣಿ
ಬೀದಿಬದಿ ವ್ಯಾಪಾರಸ್ಥರು ಒಗ್ಗಟ್ಟಿನಿಂದ ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ತಮ್ಮ ಆರ್ಥಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕು
ಇಂತಹ ಎಸ್.ಆರ್.ಕಾಶಪ್ಪನವರ ಇರಬೇಕಿತ್ತು: ಶ್ರೀಶೈಲ ಶ್ರೀ
ವೀರಶೈವ ಲಿಂಗಾಯತ ಸಮುದಾಯ ಕವಲು ದಾರಿಯಲ್ಲಿ ಸಾಗುತ್ತಿದೆ. ಜಾತಿ ಗಣತಿಯಲ್ಲಿ ಸಮುದಾಯದ ಒಳಪಂಗಡಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿವೆ. ಇಂತಹ ಸಮಯದಲ್ಲಿ ಎಸ್.ಆರ್.ಕಾಶಪ್ಪನವರ ಇರಬೇಕಿತ್ತು. ಸಮಾಜವನ್ನು ಒಗ್ಗೂಡಿಸಿಕೊಂಡು ಹೋಗುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಕಾಶಪ್ಪನವರ ಹೆಸರು ಜನಮಾನಸದಲ್ಲಿ ಸದಾ ಚಿರಸ್ಥಾಯಿ: ಶ್ರೀಶೈಲ ಜಗದ್ಗುರು
23 ವರ್ಷಗಳ ನಂತರವೂ ಎಸ್.ಆರ್. ಕಾಶಪ್ಪನವರ ಹೆಸರು ಜನಮಾನಸದಲ್ಲಿ ಚಿರಸ್ತಾಯಿಯಾಗಿ ಉಳಿದಿದೆ ಎಂದರೆ ಅವರು ತಮ್ಮ ಅವಧಿಯಲ್ಲಿ ಮಾಡಿದ ಜನಪರ ಕಾರ್ಯಗಳು ಮತ್ತು ದಿಟ್ಟ ನಿರ್ಧಾರ ಕಾರಣ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಬಾಗಲಕೋಟೆಯ 3 ಕಡೆ ಲೋಕಾಯುಕ್ತ ದಾಳಿ
ಗದಗ ನಗರ ಠಾಣೆ ಸಿಪಿಐ ಅವರಿಗೆ ಸೇರಿದ ಬಾಗಲಕೋಟೆಯಲ್ಲಿರುವ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ತಂದೆ ಮಾರ್ಗದಲ್ಲಿ ಬಿಜೆಪಿ ಸಂಘಟನೆ ಮಾಡುವೆ: ಅರುಣ ಕಾರಜೋಳ
ನಮ್ಮ ತಂದೆ ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರ ಆರ್ಶೀವಾದ ಹಾಗೂ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದುಕೊಂಡು ಬಿಜೆಪಿ ಸಂಘಟನೆ ಮಾಡುತ್ತಿದ್ದೇನೆ, ನಾನೂ ಕೂಡ ಅವರಂತೆ ಸಮಾಜ ಮತ್ತು ಜನಸೇವೆ ಮಾಡಬೇಕೆಂದು ಕನಸು ಕಂಡಿದ್ದೇನೆ. ಜನರ ಸಹಾಯ ಮತ್ತು ಸಹಕಾರ ನನ್ನ ಮೇಲೆ ಯಾವತ್ತಿಗೂ ಇದೆ. ಅದನ್ನು ಉಳಿಸಿಕೊಂಡು ಹೋಗುವುದು ನನ್ನ ಜವಾಬ್ದಾರಿಯಾಗಿದೆ ಎಂದು ಬಿಜೆಪಿ ಯುವ ಧುರೀಣ ಅರುಣ ಗೋವಿಂದ ಕಾರಜೋಳ ಹೇಳಿದರು.
ಗ್ರಾಮೀಣರ ಆಶಾಕಿರಣ ಬಾಡಗಂಡಿ ಆಸ್ಪತ್ರೆ: ಎಸ್.ಆರ್.ಪಾಟೀಲ
ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಯ ಜನರು ದೂರದ ಬೆಂಗಳೂರಿನ ಆಸ್ಪತ್ರೆಗಳಿಗೆ ಹೋಗಿ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದು ಕಷ್ಪವಾಗುತ್ತಿದೆ. ಇಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿನ ಬಡಜನರ ಆರೋಗ್ಯ ಕಾಳಜಿಗಾಗಿ ಬೆಂಗಳೂರಿನ ನುರಿತ ವೈದ್ಯರೇ ಬೀಳಗಿ ತಾಲೂಕಿನ ಬಾಡಗಂಡಿ ಆಸ್ಪತ್ರೆಗೆ ಬಂದು ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಮನವಿ ಮಾಡಿದರು.
ತಾಪಂ ಕಚೇರಿಗೆ ಬೀಗ ಜಡಿದು ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿದೆ. ಸರ್ಕಾರವನ್ನು ಅಮಾನತ್ತುಗೊಳಿಸಿ ತಕ್ಷಣವೇ ರಾಷ್ಟ್ರಪತಿ ಆಡಳಿತ ರಾಜ್ಯದಲ್ಲಿ ಹೇರಬೇಕೆಂದು ರಬಕವಿ-ಬನಹಟ್ಟಿ ನಗರ ಘಟಕದ ಅಧ್ಯಕ್ಷ ಶ್ರೀಶೈಲ ಬೀಳಗಿ ಆಕ್ರೋಶ ಹೊರಹಾಕಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved