ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನಸು ಶಾಂತಗೊಳಿಸಲು ಶರಣರ ಸಂಗ ಅಗತ್ಯ
ಬದುಕಿನಲ್ಲಿ ಯಾವುದಕ್ಕೆ ಮಹತ್ವ ಕೊಡಬೇಕೆಂದು ಶರಣರು ಹೇಳಿ ಕೊಟ್ಟಿದ್ದಾರೆ. ನಮ್ಮ ಮನಸು ತಂಪು ಮಾಡಲು ಶರಣರ ಸಂಘ ಅಗತ್ಯವಾಗಿದೆ ಎಂದು ಅಂಕಲಿ-ಕೈತನಾಳಮಠದ ಶ್ರೀ ಫಕೀರಜ್ಜ ಸ್ವಾಮೀಜಿ ಹೇಳಿದರು.
ಕಲೆ ಉಳಿಯಲು ಸಮ್ಮೇಳನಗಳ ಅವಶ್ಯವಿದೆ
ಕಲಾವಿದರ ತವರು ಶಕ್ತಿ ಕೇಂದ್ರ, ಕರ್ಮಭೂಮಿ, ಮಹಾಲಿಂಗಪುರ. ಇಲ್ಲಿ ಎಲ್ಲ ರೀತಿಯ ಕಲಾವಿದರಿದ್ದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ; ಸಿದ್ದು ಸವದಿ
ಅರ್ಬನ್ ಬ್ಯಾಂಕ್ ಮತದಾನದಲ್ಲಿ ಅವ್ಯವಹಾರ ಆರೋಪ
ಇತ್ತೀಚೆಗೆ ಜಮಖಂಡಿ ಅರ್ಬನ್ ಬ್ಯಾಂಕ್ನ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯ ಮತದಾನ ಸಂದರ್ಭ ಅವ್ಯವಹಾರ ನಡೆದಿದೆ ಎಂದು ಸಂಗಮೇಶ ಹಲವಾಯಿ ದೂರಿದ್ದಾರೆ.
ಸಮರ್ಪಕ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಸ್ತೆ ತಡೆ ನಡೆಸಿ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಧಿಕಾರಿಗಳ ಭರವಸೆ ಮೇರೆಗೆ ಪ್ರತಿಭಟನೆ ಹಿಂದಕ್ಕೆ ಪಡೆದರು.
ಗಮನ ಸೆಳೆದ ರೊಟ್ಟಿ ಮೆರವಣಿಗೆ
ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಜಾತಿ, ಮತ, ಪಂಥಗಳನ್ನು ಬದಿಗಿಟ್ಟು ನಾವೆಲ್ಲ ಒಂದು ಎನ್ನುವ ಭಾವ ತಾಳಬೇಕು
ಲೋಕಸಭೆ ಟಿಕೆಟ್ ಸಿಗುವ ವಿಶ್ವಾಸವಿದೆ: ವೀಣಾ
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೈಕಮಾಂಡ್ ನನಗೆ ಮತ್ತೊಮ್ಮೆ ಅವಕಾಶ ನೀಡುವ ವಿಶ್ವಾಸ ಹೊಂದಿದ್ದೇನೆ ಎಂದು ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ ಹೇಳಿದರು.
ಇಕೆವೈಸಿಗೆ ಮುಗಿಬಿದ್ದ ಜನ!
ಗೃಹಬಳಕೆ ಸಿಲಿಂಡರ್ ಸಬ್ಸಿಡಿ ಖಾತೆಗೆ ಜಮೆ ಆಗಬೇಕಾದರೆ ಇಕೆವೈಸಿ ಮಾಡುವುದು ಕಡ್ಡಾಯ. ಹೀಗಾಗಿ ಡಿ.31ರೊಳಗೆ ಕೆವೈಸಿ ಮಾಡಿಸಬೇಕು ಎಂಬ ಸಂದೇಶ ಎಲ್ಲೆಡೆ ಹರಿದಾಡಿದ ಹಿನ್ನೆಲೆಯಲ್ಲಿ ಗ್ರಾಮದ ಗ್ಯಾಸ್ ವಿತರಣೆ ಕಚೇರಿ ಮುಂದೆ ಜನರು ಬೃಹತ್ ಪ್ರಮಾಣದಲ್ಲಿ ಸೇರಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾದ ಘಟನೆ ನಡೆಯಿತು.
ಸಂಸ್ಕೃತ ಬೆಳೆಸುವ ಕೆಲಸವಾಗಲಿ
ಸಂಸ್ಕೃತ ಅತ್ಯಂತ ಮಧುರ ಹಾಗೂ ಕಲಿಕೆಗೆ ಸರಳ ಭಾಷೆಯಾಗಿದೆ.
ಸಂಭ್ರಮದ ದತ್ತ ಜಯಂತಿ ಆಚರಣೆ
ಪಟ್ಟಣದ ಗೋಸ್ವಾಮಿ ಶ್ರೀ ರಾಮಭಾರತಿ ಮಠದಲ್ಲಿ ಶ್ರೀಗುರು ದತ್ತಾತ್ರೇಯ ಜಯಂತಿ ಮಹೋತ್ಸವದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬಹಳಷ್ಟು ಸಡಗರ, ಸಂಭ್ರಮದಿಂದ ಜರುಗಿದವು.
ಕಲೆ ಉಳಿದರೆ ಕಲಾವಿದ ಉಳಿಯುತ್ತಾನೆ
ಕಲೆ ಯಾರ ಸ್ವತ್ತು ಅಲ್ಲ. ಅದು ಖರೀದಿ ವಸ್ತು ಅಲ್ಲ. ಕಲೆ ಉಳಿದರೆ ಕಲಾವಿದ ಉಳಿಯುತ್ತಾನೆ: ಧರೇಪ್ಪ ಸಾಂಗ್ಲಿಕರ
< previous
1
...
358
359
360
361
362
363
364
365
366
...
372
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ