• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸಂಸ್ಕೃತಿಯ ವೈಭವ ಮರುಸ್ಥಾಪನೆಯಾಗಲಿ
1947ಕ್ಕೂ ಪೂರ್ವದಲ್ಲಿ ಭಾರತದಲ್ಲಿದ್ದ ಆಚಾರ-ವಿಚಾರಗಳು, ಆಹಾರ ಪದ್ಧತಿ ಇಂದು ಉಳಿದಿಲ್ಲ. ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗಿ ನಮ್ಮ ಸಂಸ್ಕೃತಿ ನಿರ್ಲಕ್ಷ್ಯ ಮಾಡುತ್ತಿದ್ದೇವೆ ಎಂದು ರಾಷ್ಟ್ರೋತ್ಥಾನ ಪರಿಷತ್ ಕಾರ್ಯಕರ್ತ ಶ್ರೀನಿವಾಸ ಪಾಟೀಲ ಹೇಳಿದರು. ಅವರು, ಸ್ಥಳೀಯ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯದ ಸಾಂಸ್ಕೃತಿಕ ಘಟಕ, ಇತಿಹಾಸ ವಿಭಾಗ ಹಾಗೂ ಅಭ್ಯುದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ’ಸಂಕಲ್ಪನಾ-2047 ರ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಡು ಕಂಡ ಧೀಮಂತ ನಾಯಕ ಎಸ್.ಆರ್.ಕಂಠಿ: ಶಾಸಕ ಕಾಶಪ್ಪನವರ
ಇಳಕಲ್ಲ ನಗರದ ಸರಕಾರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಎಸ್.ಆರ್. ಕಂಠಿ ಶಾಲೆಯಲ್ಲಿ ಮಾಜಿ ಸಿಎಂ ಕಂಠಿ ಜನ್ಮ ದಿನಾಚರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪೂಜೆ ಸಲ್ಲಿಸಿದರು.
ಅನಧಿಕೃತ ತಡೆಗೋಡೆ: ಅಧಿಕಾರಿಗಳ ತಂಡ ಪರಿಶೀಲನೆ
ಬನಹಟ್ಟಿಯಲ್ಲಿ ಮೂರು ದಶಕಗಳ ಹಿಂದೆ ಅನಧಿಕೃತವಾಗಿ ನಿರ್ಮಾಣ ಮಾಡಿರುವ ತಡೆಗೋಡೆ ತೆರವುಗೊಳಿಸುವಂತೆ ಆಗ್ರಹಿಸಿ ಸರ್ಕಾರ ಮಟ್ಟದಲ್ಲಿನ ಇಲಾಖೆಗಳಿಗೆ ಎಲ್ಲ ದಾಖಲೆಗಳನ್ನು ಒದಗಿಸಿ ಹೋರಾಟಕ್ಕೆ ಇಳಿದಿದ್ದ ಸಾರ್ವಜನಿಕರಿಗೆ ಸಿಹಿ ಸುದ್ದಿ ಸಿಕಿದೆ. ಗುರುವಾರ ಬೆಳಗ್ಗೆ ಭೂಮಾಪನಾ, ತಹಸೀಲ್ದಾರ್, ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರ ಅಧಿಕಾರಿಗಳ ನೇತೃತ್ವದಲ್ಲಿ ಭೂ ಅಳತೆಯೊಂದಿಗೆ ಗಡಿ ಗುರುತಿಸುವ ಕಾರ್ಯ ನಡೆಯಿತು.
26ರಂದು ಮುಚಖಂಡಿ ವೀರಭದ್ರೇಶ್ವರ ಮಹಾರಥೋತ್ಸವ
ಕಾರ್ತಿಕೋತ್ಸವ ಅಂಗವಾಗಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಎಲ್ಲ ಸಿದ್ಧತೆಯನ್ನು ಮುಚಖಂಡಿ ಗ್ರಾಮದ ಗುರುಹಿರಿಯರು, ಯುವಕರು ಹಾಗೂ ವೀರಭದ್ರೇಶ್ವರ ಜೀರ್ಣೋದ್ಧಾರ ಕಮಿಟಿಯ ಸದಸ್ಯರ ಸಹಕಾರದಿಂದೊಂದಿಗೆ ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.
ಅಪೌಷ್ಟಿಕತೆ, ಬಾಲ್ಯವಿವಾಹ ತಡೆಗೆ ಶ್ರಮಿಸಿ: ಜಿಪಂ ಸಿಇಒ ಶಶಿಧರ ಕುರೇರ
ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಪಂ ಸಿಇಒ ಶಶಿಧರ ಕುರೇರ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಿರಿಧಾನ್ಯಗಳ ಬಳಕೆಯಿಂದ ರೋಗಗಳಿಂದ ಮುಕ್ತಿ:ಜಿಲ್ಲಾಧಿಕಾರಿ ಜಾನಕಿ ಕೆ.ಎಂ
ಬಾಗಲಕೋಟಲ್ಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಸಾಯವಯ ಮೇಳದ ಅಂಗವಾಗಿ ಹಮ್ಮಿಕೊಂಡ ಸಿರಿಧಾನ್ಯ ನಡಿಗೆಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಾಗೂ ಜಿ.ಪಂ ಸಿಇಓ ಶಶೀಧರ ಕುರೇರ ಜಂಟಿಯಾಗಿ ಗುರುವಾರ ಚಾಲನೆ ಗುರುವಾರ ಚಾಲನೆ ನೀಡಿದರು.
ಕೋವಿಡ್-19 ರೂಪಾಂತರಿ ಬಗ್ಗೆ ಆತಂಕ ಬೇಡ
ಕೋವಿಡ್-19 ರೂಪಾಂತರಿ ಬಗ್ಗೆ ಆತಂಕ ಬೇಡ
ಶಿಕ್ಷಣ ಹಣ ಗಳಿಸುವ ವ್ಯಾಪಾರ ಆಗಬಾರದು
ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ.
ಸಿರಿಧಾನ್ಯಗಳ ಬಗ್ಗೆ ಅರಿವು ಅಗತ್ಯ
ಸಿರಿಧಾನ್ಯಗಳ ಬಗ್ಗೆ ಅರಿವು ಅಗತ್ಯ
ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹಾಕಬಾರದು
ಮಗುವಿನ ಶೈಕ್ಷಣಿಕ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 372
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved