• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ
ಚುನಾವಣೆ ಪೂರ್ವದಲ್ಲಿ ಜನರಿಗೆ ಘೋಷಿಸಿದ 5 ಗ್ಯಾರಂಟಿಗಳನ್ನು ಕೇವಲ 7 ತಿಂಗಳಲ್ಲಿಯೇ ಪ್ರಾಮಾಣಿಕವಾಗಿ ಜನರಿಗೆ ಪೂರೈಹಿಸಿದ್ದು, ಕೊಟ್ಟ ಮಾತಿನಂತೆ ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ನ ಸಿದ್ದರಾಮಯ್ಯನವರ ಸರ್ಕಾರವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಮುನಿ ಮಹಾರಾಜರ ತತ್ವಾದರ್ಶಗಳು ಸರ್ವವಂದ್ಯ
ಜೈನ ಮುನಿ ಮಹಾರಾಜರು ಬೋಧಿಸಿದ ಅಹಿಂಸಾ ಮತ್ತು ನೈತಿಕ ಜೀವನ ಕ್ರಮಗಳು ಭೂಮಿ ಇರುವವರೆಗೂ ಶಾಶ್ವತವಾಗಿದ್ದು, ಜಗತ್ತಿನ ಅತ್ಯಂತ ಪ್ರಾಚೀನ ಧರ್ಮದ ಪರಮೋಚ್ಛ ಆಚಾರ-ವಿಚಾರಗಳು ಚಿರಸ್ಥಾಯಿಯಾಗಿವೆ. ಆಚಾರ್ಯ ೧೦೮ ಮಹಾಬಲ ಮುನಿ ಮಹಾರಾಜರ ಉಚ್ಚ ನೀತಿಬೋಧಕ ವಿಚಾರಗಳಿಂದಾಗಿ ಅವರ ತತ್ವಾದರ್ಶಗಳು ಸರ್ವವಂದ್ಯವಾಗಿವೆ ಎಂದು ಧುರೀಣ ಪ್ರವೀಣ ನಾಡಗೌಡ ನುಡಿದರು.
ಅಧ್ಯಾತ್ಮಿಕ ಚಿಂತನೆಯಿಂದ ನೆಮ್ಮದಿ
ಬದುಕಿನ ಅನೇಕ ಏರಿಳಿತಗಳ ನಡುವೆಯೂ ಆಧ್ಯಾತ್ಮ, ಸಂಸ್ಕೃತಿ ಮರೆಯಬಾರದು. ಆಧ್ಯಾತ್ಮಿಕ ಚಿಂತನೆಯಲ್ಲಿ ನೆಮ್ಮದಿ ಅಡಗಿದೆ. ಅದರಿಂದ ವಿಮುಖವಾಗುವುದು ದುಃಖಕ್ಕೆ ಕಾರಣ ಎಂದು ಎಡತೊರೆಯ ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠದ ಶಂಕರ ಭಾರತಿ ಶ್ರೀಗಳು ಹೇಳಿದರು.
ವಿದ್ಯಾರ್ಥಿಗಳಿಗೆ ನಿತ್ಯ ತಪ್ಪದ ಬಸ್ಸಿನ ಗೋಳು
ತಾಲೂಕು ಕೇಂದ್ರವಾಗಿ ದಶಕಗಳೇ ಗತಿಸಿದರೂ ತಾಲೂಕು ಕೇಂದ್ರಕ್ಕೆ ಬರಲು-ಹೋಗಲು ಸಮರ್ಪಕವಾಗಿ ಬಸ್ ಸಂಚಾರ ವ್ಯವಸ್ಥೆಯಿಲ್ಲದೆ ನಿತ್ಯ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಹ ದುಸ್ಥಿತಿ ಬಂದಿದೆ.
ನಾನು ಕೂಡಾ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ
ಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದಿಂದ ಸಂಸದ ಗದ್ದಿಗೌಡರಗೆ ಟಿಕೆಟ್ ತಪ್ಪಿದರೆ ನನಗೆ ನೀಡಿಬೇಕೆಂದು ಪಕ್ಷದ ಮುಖಂಡರಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ವೀರಣ್ಣ ಹಳೇಗೌಡರ ತಿಳಿಸಿದರು.
ರೈತರಿಗೆ ಮನ್ನಣೆ ದೊರೆಯಲಿ
ಅನ್ನದಾತರಿಗೆ ಮನ್ನಣೆ ದೊರೆಯಬೇಕು. ಆಗ ಮಾತ್ರ ನಮ್ಮೂರು ಸಮೃದ್ಧ ನಾಡು ಆಗಿ ಉಳಿಯಲು ಸಾಧ್ಯ. ಇಲ್ಲವಾದರೆ ಅನ್ನಕ್ಕಾಗಿ ಪರದಾಡುವ ಸ್ಥಿತಿ ಬರಲಿದೆ ಎಂದು ಜಿಲ್ಲಾ ನಿರ್ದೇಶಕ ಕೃಷ್ಣಾ ಟೀ ಹೇಳಿದರು.
ಮಾದರಿ ಮತದಾನ ಜಾಗೃತಿ ಅಭಿಯಾನ

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಮತದಾರರಿಗೆ ಮತ ಚಲಾಯಿಸುವುದರ ಬಗ್ಗೆ ಇವಿಎಂ, ವಿವಿಪ್ಯಾಟ್‌, ಬ್ಯಾಲೇಟ್ ಮಷೀನ್‌ಗಳ ಮಾಹಿತಿ ಅಭಿಯಾನ ಹಮ್ಮಿಕೊಳ್ಳಲಾಗಿದೆಯೆಂದು ಚುನಾವಣಾ ಸೆಕ್ಟರ್ ಅಧಿಕಾರಿ ಎಸ್.ಎಂ. ಕಲಬುರ್ಗಿವರು ಹೇಳಿದರು.

ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗೋದು ನಿಶ್ಚಿತ: ಡಾ.ವೀರಣ್ಣ ಚರಂತಿಮಠ

ದೇಶದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆಯಿರಿ: ಎಚ್.ವೈ. ಮೇಟಿ

ರಾಜ್ಯ ಸರ್ಕಾರ ರೂಪಿಸುತ್ತಿರುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಸ್ಥಿತಿ ಸುಧಾರಿಸಿಕೊಂಡು ಸುಖಮಯ ಜೀವನಕ್ಕೆ ಮುನ್ನುಡಿ ಬರೆಯಬೇಕೆಂದು ಶಾಸಕ, ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಸಲಹೆ ನೀಡಿದ್ದಾರೆ.

ಎಷ್ಟೇ ಶಿಕ್ಷಣ ಪಡೆದರೂ ಸಂವಿಧಾನದ ಜ್ಞಾನ ಅತ್ಯಗತ್ಯ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.

ಈ ದೇಶದ ಪ್ರತಿಯೊಬ್ಬರೂ ಎಷ್ಟೇ ಶಿಕ್ಷಣವಂತರಾಗಿದ್ದಾಗ್ಯೂ ನಮ್ಮ ಸಂವಿಧಾನ ಓದಿದಾಗ ನಾವು ರೂಪುಗೊಳ್ಳುವುದೇ ಬೇರೆ. ಹೀಗಾಗಿ ಸಂವಿಧಾನದ ಓದು ಹಾಗೂ ಅರಿವು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಹೇಳಿದರು.

  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 413
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved