• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ತಾಲೂಕಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣ
ಬಾಗಲಕೋಟೆ ಜಿಲ್ಲೆಯ ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣ ಕೆಲಸ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು.
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌

ನಮ್ಮಲ್ಲಿ ಯಾವುದೇ ಖರೀದಿನೂ ನಡೆಯುದಿಲ್ಲ. ಅದರಲ್ಲಿ ನಮ್ಮದು ಯಾವುದೂ ಇಲ್ಲ. ಒಂದು ವೇಳೆ ಹಾಗೇನಾದರೂ ಆದರೆ ನಮ್ಮ ಹೈಕಮಾಂಡ್‌ನವರು ಗಮನಿಸುತ್ತಾರೆ   ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆದಿದೆ.ವಸತಿ ಇಲಾಖೆ ಲಂಚ ಪ್ರಕರಣದಲ್ಲಿ ವಸತಿ ಸಚಿವ ಜಮೀರ್‌ ಅಹಮದ್‌ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯತರ್ಕರು ತಾಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ನಿಸ್ವಾರ್ಥ ಮನೋಭಾವದಿಂದ ಹೆಮ್ಮರವಾದ ಸಂಘ: ಪೇಜಾವರ ಶ್ರೀ
ಸ್ವಯಂ ಸೇವಕರಲ್ಲಿ ಬಿತ್ತುವ ನಿಸ್ವಾರ್ಥ ಮನೋಭಾವದ ಸಂಸ್ಕಾರದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೆಮ್ಮರವಾಗಿ ಬೆಳೆದು ನಿಂತಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
೨ಎ ಮೀಸಲಾತಿ ಹೋರಾಟದ ರೂಪುರೇಷೆಗೆ ಸಿದ್ಧತೆ: ಕೂಡಲ ಶ್ರೀ
ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಹೋರಾಟಕ್ಕೆ ಮತ್ತೆ ಚುರುಕುಗೊಂಡಿದ್ದು, ಸೋಮವಾರ ಉಳವಿಯ ಚನ್ನಬಸವಣ್ಣನ ಕೇಂದ್ರದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮತ್ತೆ ಹೋರಾಟದ ರೂಪುರೇಷೆಗಳೊಂದಿಗೆ ಸಿದ್ಧತೆ ನಡೆಸಲಾಗುವುದೆಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಮೊಬೈಲ್ ಅಂಗಡಿ ಕಳ್ಳತನ: ಐವರು ಯುವಕರ ಬಂಧನ
ಬಾದಾಮಿ: ಮೊಬೈಲ್‌ ಅಂಗಡಿ ಕಳ್ಳತನ ಪ್ರಕರಣದಲ್ಲಿ ಐವರು ಯುವಕರನ್ನು ಬಾದಾಮಿ ಪೊಲೀಸರು ಬಂಧಿಸಿ 9 ಮೊಬೈಲ್‌ ಹಾಗೂ ಕೃತ್ಯಕ್ಕೆ ಬಳಿಸಿದ ಎರಡು ಬೈಕ್‌ ವಶಪಡಿಸಿಕೊಂಡಿದ್ದಾರೆ.
ಅನೇಕ ಯೋಜನೆಗಳು ಬಂದರೂ ಬಗಿಹರಿಯದ ರೈತರ ಸಮಸ್ಯೆ: ಸಂಸದ ಪಿ.ಸಿ. ಗದ್ದಿಗೌಡರ
ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೈತರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ತಂದಿದ್ದರೂ ಸಹ ಇನ್ನೂವರೆಗೆ ರೈತರ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದಿವೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ವಿಷಾದ ವ್ಯಕ್ತಪಡಿಸಿದರು.
ವಿಶ್ವದ ಜನತೆಗೆ ಯೋಗವೆಂಬ ಅಮೃತ ನೀಡಿದ ಭಾರತ: ಸಚಿವ ಆರ್.ಬಿ. ತಿಮ್ಮಾಪೂರ
ದೇಶ, ವಿದೇಶಗಳು ಅನುಕರಿಸುತ್ತಿರುವ ಹಾಗೂ ವಿಶ್ವವೇ ನಮ್ಮತ್ತ ತಿರುಗಿ ನೋಡುವಂತೆ ಮಾಡಿದ ನಮ್ಮ ಹಿರಿಯರು ನೀಡಿದ ಯೋಗ ಜ್ಞಾನ ಅಮೃತಕ್ಕೆ ಸಮಾನವಾಗಿದೆ. ಅದನ್ನು ಕೊಟ್ಟ ನಮ್ಮ ಋಷಿ ಮುನಿಗಳು ನಮ್ಮ ಹೆಮ್ಮೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೇ ಕಾಶಪ್ಪನವರ ಮನೆತನದ ಗುರಿ: ವಿಜಯಾನಂದ ಕಾಶಪ್ಪನವರ
ಇಂದು ಶಾಲೆ ಕಲಿಯುವ ವಿದ್ಯಾರ್ಥಿಗಳೇ ಮುಂದಿನ ನಾಯಕರು. ಅವರ ಭವಿಷ್ಯ ಉತ್ತಮವಾಗಿರಬೇಕಾದರೆ ಅವರಿಗೆ ಸರಿಯಾದ ಮಾರ್ಗದರ್ಶನ ಹಾಗೂ ಪ್ರತ್ಸಾಹ ಬೇಕು. ಅಂತಹ ಕಾರ್ಯವನ್ನು ಕಾಶಪ್ಪನವರ ಮನೆತನ ಮಾಡುತ್ತಾ ಬಂದಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ವಿಜಯಾನಂದ ಕಾಶಪ್ಪನವರ ಹೇಳಿದರು.
ಯೋಗಕ್ಕಿದೆ ರೋಗ ಗುಣಪಡಿಸುವ ಶಕ್ತಿ: ನಾರಾಯಣಸಾ ಭಾಂಡಗೆ
ಯಾವುದೇ ಔಷಧ ಉಪಚಾರ ಇಲ್ಲದೆ ರೋಗ ಗುಣಪಡಿಸುವ ಶಕ್ತಿ ಯೋಗಕ್ಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved