• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಳಕಲ್ಲ ಟೂರಿಂಗ್‌ ಟಾಕೀಜ್‌ ಮಾಡಿಕೊಂಡ ದೊಡ್ಡನಗೌಡ: ಕಾಶಪ್ಪನವರ
ಈ ಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಮುದುಗಲ್ಲ ವಸತಿ ಮಾಡಿಕೊಂಡು ಇಳಕಲ್ಲ ನಗರವನ್ನು ಟೂರಿಂಗ್‌ ಟಾಕೀಜ್‌ ಮಾಡಿಕೊಂಡಿದ್ದಾರೆ. ಮೂರು ತಿಳಗಳಿಗೊಮ್ಮೆ ಇಳಕಲ್ಲ ನಗರಕ್ಕೆ ಬಂದು ಪತ್ರಿಕಾಗೋಷ್ಠಿ ಮಾಡಿ ಹೋಗುತ್ತಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಮೆರವಣಿಗೆ ನೋಡಲು ಹೊರಟಿದ್ದ ಮೂವರ ಯುವಕರ ಸಾವು
ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಸಮೀದ ಗದ್ದನಕೇರಿ ಕ್ರಾಸ್ ಹುಬ್ಬಳ್ಳಿ ನಡುವಿನ ಮುಖ್ಯ ರಸ್ತೆಯ ಸಿಮೀಕೇರಿ ಬಳಿ ಬೈಕ್ ಹಾಗೂ ಕ್ಯಾಂಟರ್ ನಡುವೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ: ಸಂಸದ ಗೋವಿಂದ ಕಾರಜೋಳ
ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಕಲಾವಿದ ಎಂದು ವ್ಯಂಗ್ಯವಾಡಿರುವ ಚಿತ್ರದುರ್ಗದ ಸಂಸದರಾಗಿರುವ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು, ಹಿಂದೆ ಕಾಶ್ಮೀರ - ಪಾಕಿಸ್ತಾನ ಸಮಸ್ಯೆ ಬಂದಾಗ ಆಧಾರ ಕೊಡಿ ಅಂತಿದ್ರು, ಯಾಕೋ ನಿನ್ನೆ ಆಧಾರ ಕೇಳಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಪಿಕೆಪಿಎಸ್: ಹೊಸಮನಿ ಅಧ್ಯಕ್ಷ, ಲಮಾಣಿ ಉಪಾಧ್ಯಕ್ಷ
ಕಮತಗಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ಶಿದ್ಲಿಂಗಪ್ಪ ಹೊಸಮನಿ ಹಾಗೂ ಉಪಾಧ್ಯಕ್ಷ ಕಾಶೆಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದರು.
ದುಶ್ಚಟ ಬಿಡಿಸಲು ಶ್ರೀ ಭಿಕ್ಷಾಟನೆ
ಜಮಖಂಡಿ ಓಲೇಮಠದ ಆನಂದ ದೇವರು ಶ್ರೀಗಳು ಗ್ರಾಮದಲ್ಲಿ ಜೋಳಿಗೆ ಹಿಡಿದು ಪಾದಯಾತ್ರೆ ನಡೆಸಿ ಗ್ರಾಮಸ್ಥರಿಂದ ದುಶ್ಚಟಗಳ ಭಿಕ್ಷೆ ಬೇಡಿದರು.
ಜಿಲ್ಲಾ ಜಾನಪದ ಸಮ್ಮೇಳನಕ್ಕೆ ಡಾ. ಬಿದರಿ ಅಧ್ಯಕ್ಷ
ಬಾಗಲಕೋಟೆ ಜಿಲ್ಲಾ ದ್ವಿತೀಯ ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ದಂಪತಿಯನ್ನು ಕಜಾಪ ಪದಾಧಿಕಾರಿಗಳು ಸನ್ಮಾನಿಸಿದರು.
ಪೂಜಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ
ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ವಕೀಲರೊಂದಿಗೆ ಅಧ್ಯಯನ ನಡೆಸಿ ದಿಟ್ಟ ನಿರ್ಧಾರವನ್ನು ಶೀಘ್ರ ಕೈಗೊಳ್ಳಲಾಗುವುದು
ಸಿಂದೂರಕ್ಕೆ ಎಲ್ಲೆಡೆ ಜೈಕಾರ, ಸಂಭ್ರಮ
ಭಾರತೀಯ ಸೇನಾಪಡೆ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗೆ ನುಗ್ಗಿ ಏರ್ ಸ್ಟ್ರೈಕ್ ಮಾಡಿ ಉಗ್ರಗಾಮಿಗಳ 9 ಅಡಗು ತಾಣಗಳನ್ನು ದ್ವಂಸ ಮಾಡಿದ್ದು, ಭಾರತೀಯರಿಗೆ ಸಂದ ಗೌರವವಾಗಿದೆ.
ಕ್ರಿಯಾಶೀಲವಾಗಿ ಕಾರ್ಯ ಮಾಡುತ್ತಿರುವ ಕಸಾಪ: ಎನ್.ಬಿ. ಗೊರವರ
ಕನ್ನಡ ಭಾಷೆ ಬೆಳವಣಿಗೆಗೆ ಕಂಕಣ ಬದ್ಧವಾಗಿ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸ್ತುತ್ಯರ್ಹಾ ಕಾರ್ಯ. ಶಾಲಾ, ಕಾಲೇಜುಗಳಲ್ಲೂ ಕಾರ್ಯಕ್ರಮ ಹಮ್ಮಿಕೊಂಡು ಶಿಕ್ಷಕರು, ಶಾಲಾ ಮಕ್ಕಳು ಕನ್ನಡ ಭಾಷಾಭಿಮಾನ ಬೆಳೆಸಿಕೊಂಡು ಮಾತೃಭಾಷೆ ಮಹತ್ವ ಅರಿಯುವಂತೆ ಕಸಾಪ ಒಳ್ಳೆಯ ಕಾರ್ಯ ಮಾಡುತ್ತಿದೆ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎನ್.ಬಿ. ಗೊರವರ ಹೇಳಿದರು.
ಸಕಲರ ಅಭಿವೃದ್ಧಿಯಿಂದ ಯಶಸ್ಸು ಸಾಧ್ಯ: ಸಿದ್ದರಾಮ ಶ್ರೀ
ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳು ಎಲ್ಲರನ್ನು ಸಮನಾಗಿ ಕಂಡು ಅವರಿಗೆ ತಮ್ಮಿಂದಾಗುವ ಸಹಾಯ ಸಹಕಾರ ನೀಡಿ, ಇನ್ನೊಬ್ಬರ ಅಭಿವೃದ್ಧಿಗಾಗಿ ದುಡಿಯುವ ಸಂಸ್ಥೆ ಅಥವಾ ವ್ಯಕ್ತಿ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಗದಗ-ಡಂಬಳದ ಎಡೆಯೂರು ತೊಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 372
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved