• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಸ್ತಿ ಕಿಂಗ್‌ ದಾವಲ್‌ಸಾಬಗೆ ಬೇಕಿದ ಸರ್ಕಾರ ನೆರವು
ನೆರೆಯ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ಕುಸ್ತಿ ಪಂದ್ಯಾವಳಿಯಲ್ಲಿ ದಾವಲ್‌ಸಾಬ್ ಕುಸ್ತಿ ಎಂದರೆ ಜನಸ್ತೋಮವೇ ಕೂಡುತ್ತಿತ್ತು. ಇವರು ಬೆಂಗಳೂರು, ಮೈಸೂರು, ಮುಂಬೈ, ಪುಣೆಗಳಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಸೆಣಸಿ ಕುಸ್ತಿ ಪ್ರೇಮಿಗಳ ಮನಸೆಳೆದ ಮಲ್ಲ.
ಸಮಾಜ ತಿದ್ದುವ ಸಾಹಿತ್ಯ ಸೃಷ್ಟಿ ಇಂದಿನ ಅಗತ್ಯ
ಬಾಗಲಕೋಟೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ಕೊಡಮಾಡುವ ಜಿಲ್ಲೆಯ ಪ್ರತಿಷ್ಠಿಯ ದತ್ತಿ ಪುಸ್ತಕ ಪ್ರಶಸ್ತಿಗಳಲ್ಲೊಂದಾದ ಕಲಾದಗಿ ಹೂಗಾರ ದತ್ತಿ ಪುಸ್ತಕ ಪ್ರಶಸ್ತಿ ''ಪ್ರದಾನ ಸಮಾರಂಭ
ಸಂವಿಧಾನದ ತತ್ವಗಳನ್ನು ಪಾಲಿಸಬೇಕು
ಜಗತ್ತಿನಲ್ಲಿಯೇ ಅತೀ ದೊಡ್ಡ ಲಿಖಿತ ಸಂವಿಧಾನ ನಮ್ಮದು. ಅದನ್ನು ಎಲ್ಲರೂ ಗೌರವಿಸಬೇಕು: ನಗರದ ವೈದ್ಯ ಹಾಗೂ ಸಂಸ್ಥೆಯ ಹಳೆಯ ವಿದ್ಯಾರ್ಥಿ ಡಾ.ಬಿ.ಎಸ್.ಮರೇಗುದ್ದಿ
ಶಿಕ್ಷಣದಿಂದ ಉತ್ತಮ ಭವಿಷ್ಯ
ಸರ್ ಎಂ. ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆ, ವಿದ್ಯಾ ನಿಧಿ ಎಜ್ಯುಕೇಶನ್ ಫೌಂಡೇಶನ್ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆ ೭ನೇ ವಾರ್ಷಿಕ ಸ್ನೇಹ ಸಮ್ಮೇಳನ.
ಸ್ವಚ್ಛ ಪರಿಸರ ನಿರ್ಮಿಸಿ
ಗಾಂಧೀಜಿಯವರ ಹುತಾತ್ಮ ದಿನದಂಗವಾಗಿ ಕಾನೂನು ಸೇವಾ ಪ್ರಾಧಿಕಾರ ಬಾಗಲಕೋಟೆ, ತಾಲೂಕು ಕಾನೂನು ಸೇವಾ ಸಮೀತಿ ಮುಧೋಳ, ವಕೀಲರ ಸಂಘ ಮುಧೋಳ ಮತ್ತು ನಗರಸಭೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬೆಳಗ್ಗೆ ಕೋರ್ಟ್
ಬಿಜೆಪಿಗರಿಗೆ ಹನುಮ, ರಾಮ ಬೇಕಿಲ್ಲ, ಮತ ಬೇಕಿದೆ: ಸಚಿವ ಆರ್‌. ಬಿ. ತಿಮ್ಮಾಪುರ
ಬಾಗಲಕೋಟೆ: ಈ ದೇಶದಲ್ಲಿ ಕೆಲವರಿಂದ ಕಿಡಿಗೇಡಿತನ ಕೆಲಸಗಳು ನಡೆಯುತ್ತಿವೆ. ಚುನಾವಣೆ ಬಂದಾಗ ಕೋಮು ಗಲಭೆ, ಜಾತಿ ಗಲಭೆ ಎಬ್ಬಿಸಿ ಆ ಮೂಲಕ ಲಾಭ ಪಡೆಯಲು ಬಿಜೆಪಿ ಕುತಂತ್ರ ಮಾಡುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿನ್ನೆ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಬ್ಯಾನರ್‌ಗಳಿಗೆ ಕಲ್ಲೆಸೆತದ ಘಟನೆ ಪ್ರಸ್ತಾಪಿಸಿ ಮಾತನಾಡಿದರು.
ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ ಗೆ ಪ್ರಜ್ವಲ್, ಪೃಥ್ವಿ ಆಯ್ಕೆ
ಮಹಾಲಿಂಗಪುರ: ಸಮೀಪದ ಕೆಸರಗೊಪ್ಪ ಗ್ರಾಮದ ಪ್ರಜ್ವಲ್ ಬ್ಯಾಕೋಡ ಮತ್ತು ಪೃಥ್ವಿ ಬ್ಯಾಕೋಡ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಶಿಕ್ಷಕ ಧರೆಪ್ಪ ಮಾ.ಬ್ಯಾಕೋಡ ಮತ್ತು ಶಿಕ್ಷಕಿ ಸವಿತಾ ಇವರ ಪುತ್ರ ಪ್ರಜ್ವಲ್ 16 ವರ್ಷ ವಯೋಮಿತಿಯ 60 ಮೀ, 80 ಮೀ ಹಡಲ್ಸ್, ಗುಂಡು ಎಸೆತ, ಉದ್ದ ಜಿಗಿತ, 600 ಮೀ.ಓಟ ಹಾಗೂ ಮಗಳು ಪೃಥ್ವಿ 14 ವರ್ಷ ವಯೋಮಿತಿಯ 60 ಮೀ.ಓಟ, ಉದ್ದ ಜಿಗಿತ ಹಾಗೂ 600 ಮೀ ಓಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದು ಫೆ.16 ರಿಂದ 18 ರವರೆಗೆ ಗುಜರಾತಿನ ಅಹಮದಾಬಾದನಲ್ಲಿ ನಡೆಯುವ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಸರ್ಕಾರ ಜನತೆ ಕ್ಷಮೆ ಕೇಳಲಿ: ಮಾಜಿ ಡಿಸಿಎಂ ಕಾರಜೋಳ
ಲೋಕಾಪುರ: ಬಿಜೆಪಿ ಸರ್ಕಾರದಲ್ಲಿ ಶೇ.೪೦ರಷ್ಟು ಕಮಿಷನ್ ಕುರಿತು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 8 ತಿಂಗಳಾದರೂ ಸಾಬೀತು ಪಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್‌ ಕರ್ನಾಟಕ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ ರಿಂದ ೨೦೨೩ರವರೆಗೆ ನಡೆದ ಭ್ರಷ್ಟಾಚಾರ ಆರೋಪದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಮಹಾಕಾವ್ಯಗಳು ಭಾರತೀಯ ಸಂಸ್ಕೃತಿಯ ಬುನಾದಿ:ಡಾ.ಎಂ.ನಂಜುಂಡಸ್ವಾಮಿ
ಬಾಗಲಕೋಟೆ: ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳು ಭಾರತ ಸಂಸ್ಕೃತಿಯ ಬುನಾದಿಯಾಗಿವೆ ಎಂದು ಮಹಾವಿದ್ಯಾಲಯದ ಕನ್ನಡ ಸಂಘದ ಕಾರ್ಯಧ್ಯಕ್ಷ ಡಾ.ಎಂ.ನಂಜುಂಡಸ್ವಾಮಿ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ರಾಮಾಯಣ, ಮಹಾಭಾರತ ಹಾಗೂ ವಚನ ಕಮ್ಮಟ ಪರೀಕ್ಷೆಗಳ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಬಜೆಟ್‌ ನಲ್ಲಿ ಮುಧೋಳ ನಗರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಪೌರಾಯುಕ್ತ ಗೋಪಾಲ ಕಾಸೆ
ಮುಧೋಳ: ನಗರದ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯವಿರುವ ಅನುದಾನವನ್ನು ಹಾಗೂ ತಾವು ನೀಡಿದ ಸಲಹೆಯಂತೆ ಬಜೆಟ್‌ನಲ್ಲಿ ಕಾಯ್ದಿರಿಸುವುದಾಗಿ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಭರಸವೆ ನೀಡಿದರು. ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರ ಅನುಮೋದನೆಯಂತೆ ಮಂಗಳವಾರ ಮುಧೋಳ ನಗರಸಭೆಯ 2024-25ನೇ ಸಾಲಿನ ಅಂದಾಜು ಆಯವ್ಯಯ ಪತ್ರಿಕೆ (ಬಜೆಟ್) ತಯಾರಿಕೆಯ ಎರಡನೇ ಸುತ್ತಿನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 413
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved