ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂತರಾಜ ಆಯೋಗ ಜಾತಿಗಣತಿ ನಡೆಸಿಲ್ಲ
ಸರ್ಕಾರವು ಈ ವರದಿ ಕುರಿತು ಸ್ಪಷ್ಟೀಕರಣ ನೀಡುವುದು ಅಗತ್ಯವಾಗಿದೆ. ಲಿಂಗಾಯತರು ಕೇವಲ 65 ಲಕ್ಷ ಜನರಿದ್ದಾರೆ ಎಂದು ಮಾಧ್ಯಮದಲ್ಲಿ ಬಿಂಬಿಸುತ್ತಿದ್ದು, ಅದು ಸರಿಯಲ್ಲ. ಲಿಂಗಾಯತರು ಸುಮಾರು 1.80 ಕೋಟಿ ಜನರಿದ್ದಾರೆ. ಈಗ ಹೇಳುತ್ತಿರುವದು ಆಧಾರ ರಹಿತ.
ಲೋಕಸಭೆ ಚುನಾವಣೆಗೆ ಮುನ್ನ ಪಂಚಮಸಾಲಿ ಮೀಸಲು ಘೋಷಿಸಿ
ಮಠ ಬಿಟ್ಟು ನಾವು ರಸ್ತೆಯಲ್ಲಿ ಕುಳಿತಿದ್ದೇವೆ ನಮ್ಮ ಸಮಾಜದ ಮಕ್ಕಳಿಗಾಗಿ ನಾವು ಸುವರ್ಣ ಸೌಧದಲ್ಲೂ ಕುಳಿತು ಲಿಂಗಪೂಜೆ ಸಲ್ಲಿಸುವೆವು. ಕಾರಣ ಮುಖ್ಯಮಂತ್ರಿಗಳು ನಮಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದರ ಪ್ರಭಾವ ಬೀರುವ ಸಾಧ್ಯತೆ ಇದೆ.
ಬಹಳಷ್ಟು ಬಿಜೆಪಿ ನಾಯಕರು ಶೀಘ್ರ ಕಾಂಗ್ರೆಸ್ಗೆ
ಬಹಳಷ್ಟು ಬಿಜೆಪಿ ನಾಯಕರು ಶೀಘ್ರ ಕಾಂಗ್ರೆಸ್ಗೆ
ಸಿಎಂ ಜೊತೆ ಸಂವಾದಕ್ಕೆ ಸೃಷ್ಟಿ ಬನ್ನಟ್ಟಿ ಆಯ್ಕೆ
ಗುಳೇದಗುಡ್ಡ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ 10ನೇ ತರಗತಿಯ ಸೃಷ್ಟಿ ರವೀಂದ್ರ ಬನ್ನಟ್ಟಿ ವಿದ್ಯಾರ್ಥಿನಿಯನ್ನು, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ, ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಾದಾಮಿ ಇವರು ಆಯ್ಕೆ ಮಾಡಿದ್ದಾರೆ.
ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಪ್ರಶ್ನೆಗೆ ಕಾದು ನೋಡಿ ಎಂದ ಸವದಿ
ಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಹೆಬ್ಬಾರ್ ಸೇರಿ ಯಾರಾದರೂ ಕಾಂಗ್ರೆಸ್ಗೆ ಬರುವ ಸಾಧ್ಯತೆ ಇದೆಯೇ, ಅವರನ್ನು ಕರೆತರುವ ಪ್ರಯತ್ನ ನಡಿದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಇದಕ್ಕಾಗಿ ನೀವು ಜನವರಿ 26ರವರೆಗೆ ಕಾಯಬೇಕು. ಅದರ ಬಗ್ಗೆ ಈಗಲೇ ಸುಳಿವು ನೀಡಲು ಸಾಧ್ಯವಿಲ್ಲ ಎಂದರು.
ಸಂಭ್ರಮದ ಘಟ್ಟಗಿ ಬಸವೇಶ್ವರ ಜಾತ್ರೆ
ರಾತ್ರಿ ಜರುಗಿದ ರಥೋತ್ಸವದಲ್ಲಿ ಕರಡಿಮಜಲು ಸೇರಿದಂತೆ ವಿವಿಧ ವಾಧ್ಯಗಳ ವಾದನಗಳೊಡನೆ ರಬಕವಿ ಅಗಸಿಯಿಂದ ಆರಂಭಗೊಂಡ ರಥೋತ್ಸವ ಢಪಲಾಪುರ ಕಿರಾಣಿ ಅಂಗಡಿ ಮಾರ್ಗವಾಗಿ ಬಲಕ್ಕೆ ಸಾಗಿ ಶ್ರೀ ಶಂಕರಲಿಂಗ ದೇವಸ್ಥಾನ ಸರ್ಕಲ್ವರೆಗೆ ಸಾಗಿತು. ಶ್ರೀರಥಕ್ಕೆ ದೀಪಗಳ ಅಲಂಕಾರ ಮಾಡಲಾಗಿತ್ತು.
ಮತಗಟ್ಟೆ ಕೇಂದ್ರಗಳಿಗೆ ತಹಸೀಲ್ದಾರ ಭೇಟಿ
ತಹಸೀಲ್ದಾರ ಮಂಗಳಾ ಎಂ. ಅವರು ಪಟ್ಟಣದ ನಾನಾ ಮತಗಟ್ಟೆಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಹುಲಸಗೇರಿ, ಕಟಗೇರಿ, ಜಮ್ಮನಕಟ್ಟಿ, ಕೊಂಕಣಕೊಪ್ಪ ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ, ಮತಗಟ್ಟೆ ಕೇಂದ್ರಗಳ ಪರೀಶಿಲನೆ ನಡೆಸಿದರು.
ಕಾನೂನು-ಸುವ್ಯವಸ್ಥೆಯಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ಪ್ರಶಸ್ತಿ ಪ್ರದಾನ
ಜಿಲ್ಲೆಯಲ್ಲಿ ಸುಮಾರು 24 ಪೊಲೀಸ್ ಠಾಣೆಗಳಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆ ಪ್ರಥಮ ಸ್ಥಾನ ಪಡೆದಿದ್ದು ಕಳೆದ ವರ್ಷದಿಂದ ಬಾಗಲಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ.
ಗ್ರಾಮೀಣರ ಸೇವೆಯೇ ಸರ್ಕಾರದ ಗುರಿ:ಕಾಶಪ್ಪನವರ
ಪಶು ಚಕಿತ್ಸಾಲಯ ಉದ್ಘಾಟಿಸಿದ ವಿಜಯಾನಂದ ಕಾಶಪ್ಪನವರ
ಪೊಲೀಸ್ ಎಂದರೆ ಭಯ ಬೇಡ, ಭರವಸೆ ಇರಲಿ
ಸಾರ್ವಜನಿಕರಲ್ಲಿ ಪೊಲೀಸ್ ಎಂದರೆ ಭಯದ ಕಲ್ಪನೆಯಿದ್ದು, ವಾಸ್ತವದಲ್ಲಿ ಪೊಲೀಸ್ ಒಂದು ರಕ್ಷಣಾ ಪಡೆಯಾಗಿದೆ
< previous
1
...
364
365
366
367
368
369
370
371
372
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!