• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಹಣ ಗಳಿಸುವ ವ್ಯಾಪಾರ ಆಗಬಾರದು
ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ.
ಸಿರಿಧಾನ್ಯಗಳ ಬಗ್ಗೆ ಅರಿವು ಅಗತ್ಯ
ಸಿರಿಧಾನ್ಯಗಳ ಬಗ್ಗೆ ಅರಿವು ಅಗತ್ಯ
ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹಾಕಬಾರದು
ಮಗುವಿನ ಶೈಕ್ಷಣಿಕ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು
ಸರ್ಕಾರ ಉಪನ್ಯಾಸಕರ ಹುದ್ದೆ ಭರ್ತಿ ಮಾಡಲಿ
ಸರ್ಕಾರ ಉಪನ್ಯಾಸಕರ ಹುದ್ದೆ ಭರ್ತಿ ಮಾಡಲಿ
ಇಂಗ್ಲಿಷ್ ಅಂತಾರಾಷ್ಟ್ರೀಯ ಸಂವಹನ ಮಾಧ್ಯಮ: ಲಕ್ಷ್ಮಣ ಅಂಟಿನ
ಮುಧೋಳದ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ಆಯೋಜಿಸಿದ್ದ ಒಂದು ತಿಂಗಳವರೆಗೆ ಇಂಗ್ಲಿಷ್ ವ್ಯಾಕರಣ ಅಧ್ಯಯನ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಉಪನ್ಯಾಸಕ ಎಲ್.ಎಂ.ಅಂಟಿನ ಮಾತನಾಡಿ, ಜಾಗತಿಕ ವಿದ್ಯಾಮಾನದಲ್ಲಿ ಇಂಗ್ಲಿಷ್ ಭಾಷೆ ಬಹಳಷ್ಟು ಮಹತ್ವದ ಪಾತ್ರವಹಿಸುತ್ತಿದೆ. ಇಂದು ಇಂಗ್ಲಿಷ್ ಅಂತರಾಷ್ಟ್ರೀಯ ಸಂವಹನ ಮಾಧ್ಯಮವಾಗಿದೆ ಎಂದರು.
ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಇಲ್ಲ- ಬಿಜೆಪಿ ಪ್ರತಿಭಟನೆ
ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಚಿತ್ರದುರ್ಗದಲ್ಲಿ ನಡೆಸುತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘಟನೆಯ ಮುಖಂಡರು ನುಗ್ಗಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸಿರುವ ಘಟನೆ ಹಾಗೂ ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಖಂಡಿಸಿ ಬಿಜೆಪಿ ಗ್ರಾಮೀಣ ಹಾಗೂ ನಗರ ಮಂಡಳ ವತಿಯಿಂದ ಸೋಮವಾರ ಸಂಜೆ ನಗರದ ಶಿವಾಜಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿತು.
ಸಂಸ್ಕೃತ ವಿಶ್ವ ಭಾಷೆಯಾಗಬೇಕು
ಗುಳೇದಗುಡ್ಡದಲ್ಲಿ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಬ್ರಹ್ಮಠದಲ್ಲಿ ಶ್ರೀ ಜಗದ್ಗುರು ಗುರುಸಿದ್ಧ ಪಟ್ಟದಾರ್ಯ ಶ್ರೀಗಳ 38ನೇ ವಾರ್ಷಿಕ ಪುಣ್ಯಾರಾಧನೆ ಶರಣ ಸಂಗಮ ಸಮಾರಂಭದಲ್ಲಿ ಶಾರದಾ ಸಂಸ್ಕೃತ ಪಾಠಶಾಲೆ ಕೋಟೆಕಲ್ ಹಾಗೂ ಶ್ರೀ ಗುರುಸಿದ್ದೇಶ್ವರ ಸಂಸ್ಕೃತ ಪಾಠಶಾಲೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 8 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟಿಸಿ ಶ್ರೀ ಗುರುಬಸವ ದೇವರು ಮಾತನಾಡಿದರು.
ಜಾತಿ ಜನಗಣತಿ ದುರುದ್ದೇಶದಿಂದ ಕೂಡಿರಬಾರದು
ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿ.
ಆತ್ಮಹತ್ಯೆಗೆ ಬಂದವ ಜನರ ಕಂಡು ಪರಾರಿ!
ರಬಕವಿ ಬನಹಟ್ಟಿಯ ರುದ್ರಭೂಮಿಯಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯೊಬ್ಬ ಜನರನ್ನು ಕಂಡು ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.
ಸನ್ಯಾಸಿಗಳು ದೇಶವನ್ನು ಟೀಕಿಸುವುದು ಸರಿಯಲ್ಲ
ವಿವಿಧತೆಯಲ್ಲೂ ಏಕತೆಯ ಬದುಕು ನೀಡುತ್ತಿರುವ ವೈಭವಶಾಲಿ, ಶ್ರೀಮಂತ ಸಾಮರಸ್ಯದ ವ್ಯವಸ್ಥೆ ಹೊಂದಿರುವ ಭಾರತದ ಬಗ್ಗೆ ಪ್ರಗತಿಪರರೆಂಬ ಸೋಗಿನ ಜನರೊಡನೆ ನಮ್ಮ ಸನ್ಯಾಸಿಗಳೂ ಸೇರಿಕೊಂಡು ಟೀಕಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಬನಹಟ್ಟಿ ನಗರದ ಶ್ರೀಕಾಡಸಿದ್ಧೇಶ್ವರ ದೇವಸ್ಥಾನದ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕನೇರಿಯ ಅದೃಶ್ಯ ಮಠದ ಕಾಡಸಿದ್ಧೇಶ್ವರ ಶ್ರೀ ಹೇಳಿದರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • 389
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved