• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದ್ದಿಗೌಡರ ಯಾವುದೇ ಅಭಿವೃದ್ಧಿ ಮಾಡಿಲ್ಲ
ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 20 ವರ್ಷಗಳಿಂದ ಸಂಸದರಾಗಿರುವ ಪಿ.ಸಿ.ಗದ್ದಿಗೌಡರ ಯಾವುದೇ ಅಭಿವೃದ್ಧಿ ಮಾಡಿಲ್ಲ.
ನರೇಗಾ ಕೂಲಿಗಾಗಿ ಪತ್ರ ಬರೆದ ಕೂಲಿ ಕಾರ್ಮಿಕರು
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ 3 ತಿಂಗಳಿನಿಂದ ಕೂಲಿ ಹಣ ಬಂದಿಲ್ಲ. ಕೂಡಲೇ ಹಣವನ್ನು ಬಡ್ಡಿಯೊಂದಿಗೆ ಬಿಡುಗಡೆ ಮಾಡಬೇಕು
ಕುರುಬ: ಒಂದೇ ಹೆಸರಿನಡಿ ತರಲು ಪ್ರಯತ್ನ
ನಾನು ಯಾವತ್ತು ಜಾತಿ ಮಾಡುವವನಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ. ಮುಂದಿನ ದಿನಮಾನಗಳಲ್ಲಿ ವಿಜಯಪುರ-ಬಾಗಲಕೋಟೆ ಯಾವುದೇ ಸ್ಥಳದಲ್ಲಿ ಶೆಫರ್ಡ್‌ ಇಂಡಿಯಾ ಇಂಟರ್ ನ್ಯಾಷನಲ್ ಸಮಾವೇಶ ಹಮ್ಮಿಕೊಳ್ಳಲಾಗುವುದು
ಪ್ರಶಾಂತ ಅಡರಕಟ್ಟಿ ಸನ್ಮಾನ
ನಗರದ ವಿಜಯ ಮಹಾಂತೇಶ್ವರ ವಿದ್ಯಾವರ್ದಕ ಸಂಘದ ವಿಜಯ ಮಹಾಂತೇಶ್ವರ ಪದವಿ ಮಹಾ ವಿದ್ಯಾಲಯದ ಪ್ರೊ.ಪ್ರಶಾಂತ ಅಡರಕಟ್ಟಿ ಇವರು ಇಂಗ್ಲೆಂಡ್‌ನಲ್ಲಿ ಸಂಶೋಧನೆ ಮಾಡಿ ಇಳಕಲ್ಲ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ವಿಜಯ ಮಹಾಂತೇಶ್ವರ ಪದವಿ ಮಹಾ ವಿದ್ಯಾಲಯದಿಂದ ಸನ್ಮಾನಿಸಲಾಯಿತು.
ಸ್ವಂತ ಉದ್ಯಮಿಯಾಗಲು ಸಲಹೆ
ಮಕ್ಕಳಲ್ಲಿ ಲಾಭದಾಯಕ ಕೃಷಿ ಪದ್ಧತಿ ಪರಿಚಯ ಬೆಳೆಯಬೇಕು. ಇದು ಭವಿಷ್ಯದ ಬದುಕಿನಲ್ಲಿ ಸ್ವಾಭಿಮಾನದಿಂದ ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಮಕ್ಕಳನ್ನು ಬೆಳೆಸುವಲ್ಲಿ ಪೋಷಕರು ಮುಂದಾಗಬೇಕು.
ಪಡೆದ ಸಾಲ ಸದ್ಬಳಕೆಯಾಗುವುದು ಮುಖ್ಯ
ಬ್ಯಾಂಕಿನಿಂದ ಸಾಲ ಪಡೆಯುವುದು ಮುಖ್ಯವಲ್ಲ.
ಮುಧೋಳದಲ್ಲಿ ಮುಗಿಯದ ಸಂಚಾರಿ ಗೋಳು!
ಮುಧೋಳ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಾಗಿವೆ. ಹೀಗಾಗಿ ನಿತ್ಯ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು ಅಧಿಕವಾಗಿ ಸಂಚಾರ ಮಾಡುತ್ತಿವೆ. ಈ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು ನಿಧಾನವಾಗಿ ಸಂಚರಿಸುವ ಕಾರಣದಿಂದ ಉಳಿದ ವಾಹನಗಳು ಸಂಚಾರ ದುಸ್ತರವಾಗಿದೆ. ಇದಷ್ಟೇ ಅಲ್ಲದೇ ಈ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು ಅಲ್ಲಲ್ಲಿ ಕೆಟ್ಟು ನಿಲ್ಲುತ್ತಿರುವ ಕಾರಣಕ್ಕೆ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಇದಷ್ಟೇ ಅಲ್ಲದೇ ಅಪಘಾತಗಳು ಹೆಚ್ಚಾಗುತ್ತಿದೆ.
ಸುಂದರ ಸಮಾಜ ನಿರ್ಮಾಣದ ಗುರಿ ಹೊಂದಿ
ಸುಂದರ ಸಮಾಜ ನಿರ್ಮಾಣದ ಗುರಿ ಹೊಂದಿ
ಸತ್ಸಂಗದಿಂದ ಬದುಕು ಪಾವನ
ಸತ್ಸಂಗದಿಂದ ಬದುಕು ಪಾವನ
ಹಲ್ಲುಗಳ ಶುಚಿತ್ವಕ್ಕೆ ಒತ್ತು ನೀಡಿ
ಹಲ್ಲುಗಳ ಶುಚಿತ್ವಕ್ಕೆ ಒತ್ತು ನೀಡಿ
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved