• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀಳಗಿಯಲ್ಲಿ ಇಂದಿನಿಂದ 2 ದಿನ ವಿವೇಕ ಉತ್ಸವ ಆಚರಣೆ
ಸ್ವಾಮಿ ವಿವೇಕಾನಂದರ ೧೬೧ನೇ ಜಯಂತಿ ಪ್ರಯುಕ್ತ ವಿವೇಕ ಉತ್ಸವ-೮ ಜ.೧೨ ಮತ್ತು ೧೩ ಶುಕ್ರವಾರ ಮತ್ತು ಶನಿವಾರ ನಡೆಯಲಿದೆ. ಮುಂಜಾನೆ ೧೦ಗಂಟೆಗೆ ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಲಿದೆ ಎಂದು ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ ತಿಳಿಸಿದ್ದಾರೆ.
ಆಸ್ತಿ ದಾನ ಮಾಡಿ ಸಮಾಜಕ್ಕೆ ಶಿರಸಂಗಿ ಲಿಂಗರಾಜರು ಮಾದರಿ
ನಾಡು ಕಂಡ ಅಪ್ರತಿಮ ತ್ಯಾಗವೀರ ಸಿರಸಂಗಿ ಲಿಂಗರಾಜ ಅವರ 164ನೇ ಜಯಂತಿಯಲ್ಲಿ ಬಾಲಶೇಖರ ಬಂದಿ ಮಾತನಾಡಿ ಅವರ ಸೇವೆಯನ್ನು ಸ್ಮರಿಸಿದರು.
ನದಿಯಲ್ಲಿ ರಾಸಾಯನಿಕ ಬಳಸಿ ಸ್ನಾನ ಮಾಡಿದ್ರೆ ಜಲಚರಗಳಿಗೆ ಅಪಾಯ
ರಾಸಾಯನಿಕ ಮುಕ್ತ ಸ್ನಾನ ಮಾಡಲು ಜಾಗೃತಿ ಮೂಡಿಸ್ತೇವೆ ಎಂದ ವರದಶ್ರೀ ಫೌಂಡೇಶನ್ ಸಂಸ್ಥಾಪಕ ಮಲ್ಲಿಕಾರ್ಜುನ ರಡ್ಡೇರ
ಹೂವನೂರಿನಲ್ಲಿ 13, 14ಕ್ಕೆ ಸ್ವಾಭಿಮಾನಿ ಶರಣ ಮೇಳ
ಬಸವಗಂಗೋತ್ರಿಯ ಚನ್ನ ಬಸವೇಶ್ವರ ಜ್ಞಾನ ಪೀಠಾಧ್ಯಕ್ಷ ಜಗದ್ಗುರು ಡಾ. ಚನ್ನಬಸವಾನಂದ ಸ್ವಾಮೀಜಿ ಅವರು ಸ್ವಾಭಿಮಾನಿ ಶರಣ ಮೇಳದ ಕುರಿತಾಗಿ ಸಮಗ್ರ ಮಾಹಿತಿ ನೀಡಿದರು.
ಅರಣ್ಯ ಸಿಬ್ಬಂದಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಜೆಟಿಪಿ ಚಾಲನೆ
ಅರಣ್ಯ ಇಲಾಖೆ ಆವರಣದಲ್ಲಿ ₹20 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಿಬ್ಬಂದಿ ಜನರ ಕಚೇರಿ ನಿರ್ಮಾಣ ಕಾಮಗಾರಿಗೆ ಬೀಳಗಿ ಶಾಸಕ ಜೆ.ಟಿ.ಪಾಟೀಲ ಚಾಲನೆ ನೀಡಿದರು.
ಕಾಲುವೆಗೆ ನೀರು ಹರಿಯುವುದು ಸ್ಥಗಿತಕ್ಕೆ ರೈತರ ಆಕ್ರೋಶ
ಮತ್ತೆ ನೀರು ಹರಿಸಲು ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ಮಾಡುವುದಾಗಿ ರೈತರು ಎಚ್ಚರಿಕೆ ಕೊಟ್ಟಿದ್ದಾರೆ.
ಸಂಸ್ಕೃತಿ, ಪರಂಪರೆ ಎತ್ತಿ ಹಿಡಿದ ಪಾರಿಜಾತ ಕಲಾವಿದರು: ಡಿಸಿ ಜಾನಕಿ ಕೆ.ಎಂ
ಪಾರಿಜಾತ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ 12ನೇ ಶತಮಾನದಲ್ಲಿ ಶರಣರ ಸಂದೇಶ ಇಡೀ ಮನಕುಲಕ್ಕೆ ಉತ್ತಮ ಸಂದೇಶ ನೀಡಿದೆ ಎಂದರು.
ಮಕ್ಕಳಿಗೆ ತಕ್ಕ ಆಟ ಪಾಠ ಕಲಿಸಿ: ಬಾಲಶೇಖರ ಬಂದಿ
ಆಟಪಾಠಗಳಲ್ಲಿ ಮಕ್ಕಳು ಮುಂದೆ ಬರುವಂತೆ ಪೋಷಕರು, ಶಿಕ್ಷಕರು ಗಮನಿಸಬೇಕು ಎಂದು ಪ್ರಾಚಾರ್ಯ ಅನೀಲಕುಮಾರ ಹೇಳಿದರು.
ಕೂಡಲಸಂಗಮದಲ್ಲಿ ಮೂರು ದಿನ 37ನೇ ಶರಣ ಮೇಳ
ಬಾಗಲಕೋಟೆ: ಬಸವ ಧರ್ಮ ಪೀಠದ ವತಿಯಿಂದ ಕೂಡಲಸಂಗಮದಲ್ಲಿ ಜ.12 ರಿಂದ 14ರವರೆಗೆ ಮೂರು ದಿನಗಳ ಕಾಲ 37ನೇ ಶರಣ ಮೇಳ ಜರುಗಲಿದೆ ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಡಾ.ಮಾತೆ ಗಂಗಾದೇವಿ ಹೇಳಿದರು.
ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸಿ: ಮಸರೂರ್ ಅಹ್ಮದ್‌
ಬಾಗಲಕೋಟೆ: ಸರ್ಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆ ನಂ.8 ನವನಗರ ಬಾಗಲಕೋಟೆ ಶಾಲೆಯಲ್ಲಿ ಪಾಲಕರ ಸಭೆ ನಡೆಯಿತು. ಸಭೆ ಉದ್ಘಾಟಿಸಿ ಮಾತನಾಡಿದ ಖತೀಬ್‌ ಇಮಾಮ್‌ ಜೈನಪೇಠ ಮಸೀದಿಯ ಮಸರೂರ್ ಅಹ್ಮದ್‌, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕ ಹಾಗೂ ಪಾಲಕರ ಪಾತ್ರ ಮುಖ್ಯ ಎಂದು ಹೇಳಿದರು.
  • < previous
  • 1
  • ...
  • 385
  • 386
  • 387
  • 388
  • 389
  • 390
  • 391
  • 392
  • 393
  • ...
  • 412
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved