ಓದು, ಆಟದಿಂದ ಮಕ್ಕಳಲ್ಲಿ ಕ್ರಿಯಾಶೀಲತೆ ವೃದ್ಧಿ: ಕೆ.ವಿ. ಪ್ರಭಾಕರ್ಮಕ್ಕಳು ಮೊಬೈಲ್, ಟಿವಿ ಗೀಳು ಹತ್ತದಂತೆ ನೋಡಿಕೊಂಡು ಪುಸ್ತಕ ಓದುವ, ಮಣ್ಣಿನಲ್ಲಿ ಆಡಲು, ಆಟದ ಮೈದಾನಗಳಲ್ಲಿ ತೊಡಗಿಸಿದರೆ ಮಕ್ಕಳ ಸೃಜನಶೀಲತೆ, ಕ್ರಿಯಾಶೀಲತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು.