• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿಯಲ್ಲಿ ಕ್ರಮ ಸಂಖ್ಯೆ 61ರಲ್ಲಿ ಮಾದಿಗ ಎಂದು ಬರೆಸಿ: ಸೋಮು ಚೂರಿ
ಒಳಮೀಸಲಾತಿ ಜಾರಿಗಾಗಿ ಸುದೀರ್ಘವಾಗಿ ನಡೆದ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ನೀಡಲು ಜಾತಿಗಣತಿ ಸಮೀಕ್ಷೆ ನಡೆಸಿದ್ದು. ಸಮಾಜದವರು ಜಾತಿ ಕಾಲಂ 61ರಲ್ಲಿ ಮಾದಿಗ ಎಂದು ನೊಂದಾಯಿಸಬೇಕೆಂದು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸೋಮು ಚೂರಿ ಹೇಳಿದರು.
ಮುಧೋಳ ತಾಲೂಕಿಗೆ ಸಂಜನಾ ಪಾಟೀಲ ಪ್ರಥಮ
ನಾಗರಬೆಟ್ಟದ ಆಕ್ಸ್ಫಷರ್ಡ್ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮುಧೋಳ ತಾಲೂಕಿನ ಪೆಟ್ಲೂರ ಗ್ರಾಮದ ಸಂಜನಾ ಗೌಡಪ್ಪಗೌಡ ಪಾಟೀಲ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.98.72ರಷ್ಟು ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ.
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಬಿಜೆಪಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಮಂಡಲ ವತಿಯಂದ ಪ್ರತಿಭಟನೆ ನಡೆಸಲಾಯಿತು.
ಶರಣ ಪರಂಪರೆಯಲ್ಲಿ ಕಾಯಕ, ದಾಸೋಹಕ್ಕೆ ಆದ್ಯತೆ: ಕುಂ.ವೀರಭದ್ರಪ್ಪ
ವಿಶ್ವದಲ್ಲೇ ಎಲ್ಲೂ ಕಂಡರಿಯದ ೧೨ನೇ ಶತಮಾನದ ಶರಣ ಪರಂಪರೆಯ ಜೀವನಕ್ರಮದಲ್ಲಿ ಕಾಯಕ ಮತ್ತು ದಾಸೋಹಕ್ಕೆ ಆದ್ಯತೆಯಿತ್ತು. ಬಸವಣ್ಣನವರ ವಿಚಾರಧಾರೆಗಳು ವೈಜ್ಞಾನಿಕವಾಗಿ ಮತ್ತು ವೈಚಾರಿಕತೆಯ ನೆಲೆಹಟ್ಟಲ್ಲಿದ್ದು ನಾವೆಲ್ಲ ಅವುಗಳನ್ನು ನಿತ್ಯ ಅಳವಡಿಕೊಳ್ಳಬೇಕೆಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.
ಪಹಲ್ಗಾಂ ದಾಳಿ ಖಂಡಿಸಿ ಪಂಜಿನ ಮೆರವಣಿಗೆ
ಸುಂದರ ಕನಸು ಕಾಣುತ್ತಿದ್ದ ಅನೇಕ ಪ್ರವಾಸಿಗರು ಉಗ್ರರ ದಾಳಿಗೆ ಪ್ರಾಣ ತೆತ್ತಿದ್ದು, ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಂಘ ಪರಿವಾರದ ಮುಖಂಡ ಶಿವಾನಂದ ಗಾಯಕವಾಡ ಸಂತಾಪ ವ್ಯಕ್ತಪಡಿಸಿದರು.
ಯತ್ನಾಳಗೆ ತಕ್ಕಪಾಠ ಕಲಿಸ್ತೀವಿ, ಕಾದು ನೋಡಿ : ವಿಜಯಾನಂದ ಕಾಶಪ್ಪನವರ

  ಯತ್ನಾಳಗೆ ವಿಜಯಪುರದಲ್ಲೇ ತಕ್ಕಪಾಠ ಕಲಿಸ್ತೀವಿ, ಕಾಯ್ದು ನೋಡಿ ಎಂದು  ಶಾಸಕ ವಿಜಯಾನಂದ ಕಾಶಪ್ಪನವರ ತಿರುಗೇಟು 

ಎಸ್ಸೆಸ್ಸೆಲ್ಸಿಯಲ್ಲಿ ಮೂರು ಸ್ಥಾನ ಕುಸಿದ ಬಾಗಲಕೋಟೆ

2025ರ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಾಗಲಕೋಟೆ ಜಿಲ್ಲೆ ಶೇ.67.78ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 16ನೇ ಸ್ಥಾನ ಪಡೆದುಕೊಂಡಿದೆ  

ಸನಾತನ ಸಂಸ್ಕೃತಿ ವಿಶ್ವಕ್ಕೆ ಪರಿಚಯಿಸಿದ ಶಂಕರಾಚಾರ್ಯರು: ಅಣವೀರಯ್ಯ

ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದ ಆವರಿಸಲ್ಪಟ್ಟಿದೆ. ಇಡೀ ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು 

ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ ತಂದೆ

ಎಸ್ಎಸ್ಎಲ್‌ಸಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದ ಅಪರೂಪದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.  

ಸನಾತನ ಸಂಸ್ಕೃತಿ ಪುನರುತ್ಥಾನಕ್ಕೆ ಶ್ರಮಿಸಿದ ಶಂಕರಾಚಾರ್ಯರು
ಸನಾತನ ಹಿಂದೂ ಧರ್ಮ ಹಾಗೂ ಸಂಸ್ಕೃತಿಯ ಪುನರುದ್ಧಾರಕ್ಕಾಗಿ ದೇಶಾದ್ಯಂತ ಸಂಚರಿಸಿ ಅರಿವು ಮೂಡಿಸಿ ಮಹಾ ತತ್ವಜ್ಞಾನಿ ಎನಿಸಿಕೊಂಡಿದ್ದಾರೆ ಎಂದು ತಹಸೀಲ್ದಾರ್‌ ಮಹಾದೇವ ಸನಮುರಿ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 372
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved