• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೇತನ ಪಾವತಿ ವಿಳಂಬ: ಅರಣ್ಯ ಇಲಾಖೆ ದಿನಗೂಲಿಗಳಿಂದ ಅಹೋರಾತ್ರಿ ಧರಣಿ
ಆಲಮಟ್ಟಿ: ಆಲಮಟ್ಟಿಯ ವಿವಿಧ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಕಾರ್ಮಿಕರಿಗೆ ಆರು ತಿಂಗಳಿಂದ ವೇತನ ಪಾವತಿ ಮಾಡದಿರುವುದನ್ನು ಖಂಡಿಸಿ ಅರಣ್ಯ ಇಲಾಖೆ ದಿನಗೂಲಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ರಾಕ್ ಉದ್ಯಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ 100ಕ್ಕೂ ಹೆಚ್ಚು ಕಾರ್ಮಿಕರು ಮೆರವಣಿಗೆ ನಡೆಸಿ ವೇತನ ವಿಳಂಬ ಧೋರಣೆ ಖಂಡಿಸಿದರು.
ಮಕ್ಕಳೊಂದಿಗೆ ಹೊಸ ವರ್ಷ ಆಚರಣೆ ಮಾಡಿದ ಡಿಸಿ
ನವನಗರದ ಬಾಲಕಿಯರ ಬಾಲ ಮಂದಿರದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಬಾಲಮಂದಿರದ ಮಕ್ಕಳೊಂದಿಗೆ ಹೊಸ ವರ್ಷವನ್ನು ಕೇಕ್ ಕತ್ತಿರುವ ಮೂಲಕ ಆಚರಣೆ ಮಾಡಿದರು.
ಅಮರಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ
ಅಮರಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ: ಗುರುನಾಥಸ್ವಾಮಿ ಮಹಾಪುರುಷರು
ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಸಿದ್ದೇಶ್ವರ ಶ್ರೀ: ಸಿಎಂ ಸಿದ್ದರಾಮಯ್ಯ
ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ಹೇಳಿದರು.
ಶ್ರೀರಾಮ ಮಂದಿರ ಉದ್ಘಾಟನೆಯಂದು ದೀಪ ಬೆಳಗಿಸಿ
ಮಂತ್ರಾಕ್ಷತೆ, ಆಮಂತ್ರಣ ಮನೆಮನೆಗೆ ತಲುಪಿಸುವ ಮೂಲಕ ಅಭಿಯಾನ
ಭಕ್ತದ ಅಜ್ಞಾನ ಅಳಿಸಿದ ಮಹಾತ್ಮ ಸಿದ್ಧೇಶ್ವರ ಶ್ರೀ
ಭಕ್ತದ ಅಜ್ಞಾನ ಅಳಿಸಿದ ಮಹಾತ್ಮ ಸಿದ್ಧೇಶ್ವರ ಶ್ರೀ: ಚಿತ್ತರಗಿ
ಇಂದಿನ ಒತ್ತಡದ ಬದುಕಿಗೆ ಆಧ್ಯಾತ್ಮಿಕ ಅರಿವು ಮುಖ್ಯ
ಆಧ್ಯಾತ್ಮಿಕ ಅರಿವು ಮುಖ್ಯ: ಶಂಕ್ರಯ್ಯ ಹಿರೇಮಠ ಶಾಸ್ತ್ರಿ
ಚರಂತಿಮಠದಲ್ಲಿ ಕಾರ್ತಿಕೋತ್ಸವ ಮುಕ್ತಾಯ
ತಾಳಿಕೋಟೆ: ಪಟ್ಟಣದ ಪುರಾತನ ಮಠವಾದ ಚರಂತಿಮಠದಲ್ಲಿ ಕಾರ್ತಕ ಮಾಸದ ನಿಮಿತ್ತ ನಡೆದ ಬರಲಾದ ವಿವಿಧ ಪೂಜಾ ಪುನಸ್ಕಾರಗಳನ್ನು ಸೋಮವಾರ ಮುಕ್ತಾಯಗೊಂಡವು. ಶ್ರೀ ಚರಮೂರ್ತಿ ಶಾಂತವೀರ ಮಹಾಸ್ವಾಮಿಗಳ ಮಹಾ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. ಸಂಜೆ ಮಹಿಳೆಯರಿಂದ ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು.
ಸಾಮಾಜಿಕ ಕಳಕಳಿ ಹೊಂದಿದ್ದ ಸಿದ್ದೇಶ್ವರ ಶ್ರೀಗಳು: ಸಿ.ಎಂ. ಬಂಡಗರ
ಇಂಡಿ: ಪಟ್ಟಣದ ವಿದ್ಯಾಸಂಸ್ಥೆ ಆರ್‌.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪುಣ್ಯಸ್ಮರಣೆ ಅಂಗವಾಗಿ ಗುರುನಮನ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು.
ದಲಿತರು ಶಿಕ್ಷಣವಂತರಾಗಿ, ಸ್ವಾಭಿಮಾನಿ ಬದುಕು ಸಾಗಿಸಿ: ಧರ್ಮರಾಜ ಸಾಲೋಟಗಿ
ಇಂಡಿ: ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಕೋರೆಗಾಂವ ವಿಜಯೋತ್ಸವ ದಿನದ ನಿಮಿತ್ತ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ಸಾಲೋಟಗಿ ಗ್ರಾಪಂ ಸದಸ್ಯ ಧರ್ಮರಾಜ ಸಾಲೋಟಗಿ ಮಾಲಾರ್ಪಣೆ ಮಾಡಿದರು.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved