• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮನ ಮಂತ್ರಾಕ್ಷತೆ, ರಾಮಮಂದಿರ ಭಾವಚಿತ್ರ ವಿತರಣೆ
ಬಸವನಬಾಗೇವಾಡಿ: ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ರಾಮಮಂದಿರದ ಭಾವಚಿತ್ರ ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಮಂಗಳವಾರ ಬಸವಜನ್ಮ ಸ್ಮಾರಕ ಮುಂಭಾಗದಲ್ಲಿ ಪಂಚಾಕ್ಷರಿ ಕಾಳಹಸ್ತೇಶ್ವರಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ವಿಶ್ವದಲ್ಲೇ ಭಾರತೀಯ ಶಿಲ್ಪಕಲೆ ಮಾದರಿ: ಎಸ್.ವಿ. ಗೋಠೆಕರ
ತೇರದಾಳ: ಪಟ್ಟಣದ ವೇದಮಾತೆ ಗಾಯತ್ರಿದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಸಮಾಜ ಬಾಂಧವರು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನೋತ್ಸವ ಆಚರಿಸಿದರು. ಸದಾಶಿವಾಚಾರ್ಯ ಸುತಾರ ಗಾಯತ್ರಿದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮರಶಿಲ್ಪಿ ಜಕಣಾಚಾರಿಗಳ ಭಾವಚಿತ್ರ ಪ್ರತಿಷ್ಠಾಪಿಸಿ ಪೂಜೆ ನೈವೇದ್ಯ ಅರ್ಪಿಸಲಾಯಿತು.
ಮಗುವಿನಲ್ಲಿ ಸೃಜನಾತ್ಮಕತೆ ಬೆಳೆಯಲು ಚಿತ್ರಕಲೆ ಪ್ರಮುಖ ಪಾತ್ರ: ಡಿಡಿಪಿಐ ಬಿ.ಕೆ. ನಂದನೂರ್
ಬಾಗಲಕೋಟೆ: ನಗರದ ಕಾಳಿದಾಸ ಶಿಕ್ಷಣ ಸಂಸ್ಥೆ0ುಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರವನ್ನು ಡಿಡಿಪಿಐ ಬಿ.ಕೆ. ನಂದನೂರ್ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಕ್ಕಳ ಕಲಿಕೆ0ುಲ್ಲಿ ಚಿತ್ರಕಲಾ ಶಿಕ್ಷಣ ಅತ್ಯಂತ ಮಹತ್ವದ ಅಂಗವಾಗಿದೆ. ಮಗುವಿನಲ್ಲಿ ಸೃಜನಾತ್ಮಕತೆ ಬೆಳೆಯಲು ಚಿತ್ರಕಲಾ ಶಿಕ್ಷಕರ ಪಾತ್ರ ತೀರ ಮಹತ್ವದ್ದಾಗಿದೆ ಎಂದು ಹೇಳಿದರು.
ಗುರಿ ಸಾಧನೆಗೆ ಕ್ರಿಯಾಯೋಜನೆ ಅವಶ್ಯ: ಶಿವಪ್ರಕಾಶ ವೀರೇಶ ಬಡ್ಡಿ
ಬಾಗಲಕೋಟೆ: ವಿದ್ಯಾಗಿರಿಯ ಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಉದ್ಯೋಗ ನಿಯೋಜನಾ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ವ್ಯಕ್ತಿತ್ವ ವಿಕಸನ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಮದ್ರಾಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಿಭಾಗದ ಹೆಚ್ಚುವರಿ ಆಯುಕ್ತ ಶಿವಪ್ರಕಾಶ ವೀರೇಶ ಬಡ್ಡಿ ಉದ್ಘಾಟಿಸಿ ಮಾತನಾಡಿ, ವೃತ್ತಿಯೋಜನೆ ನಿಮ್ಮ ಭವಿಷ್ಯ ತೋರಿಸುತ್ತದೆ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಗುರಿ ಅನುಸರಿಸುವಾಗ ಸಂಪೂರ್ಣ ವಿಶ್ಲೇಷಣೆ ಮಾಡಿಕೊಳ್ಳಬೇಕು. ಸ್ವಯಂ ಮೌಲ್ಯಮಾಪನ ನಿಮ್ಮ ಸಾಮರ್ಥ್ಯಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಗುರಿ ಸಾಧಿಸಲು ಕ್ರಿಯಾಯೋಜನೆ ಸಿದ್ಧಪಡಿಸಿ. ವ್ಯಕ್ತಿತ್ವ ವಿಕಸನದಲ್ಲಿ ಮಾನಸಿಕ ಬೆಳವಣಿಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಸ್ತ್ರೀ-ಪುರುಷರಲ್ಲಿ ಸಹಬಾಳ್ವೆಯಿದ್ದರೆ ಜೀವನ ಸಾರ್ಥಕ: ಜಿಲ್ಲಾಧಿಕಾರಿ ಕೆ.ಎಂ. ಜಾನಕಿ
ಬಾಗಲಕೋಟೆ: ನಗರದ ಶ್ರೀ ಕುಮಾರೇಶ್ವರ ವಿಶ್ವಧರ್ಮ ಶಾಂತಾಶ್ರಮ ಹಾಗೂ ಶ್ರೀ ವರದಾನೇಶ್ವರಿ ಮಹಿಳಾ ಸಂಘ, ವಿದ್ಯಾಗಿರಿ ಬಾಗಲಕೊಟೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಶ್ರಮದ 19ನೇ ವಾರ್ಷಿಕೋತ್ಸವದಲ್ಲಿ ಮಹಿಳಾ ಸಮಾವೇಶವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಉದ್ಘಾಟಿಸಿ ಮಾತನಾಡಿ, ಸ್ತ್ರೀ ಪುರುಷರು ಸೃಷ್ಟಿ ನಿರ್ಮಾತೃಗಳು. ಮೇಲು-ಕೀಳು ಎನ್ನದೆ ಸಹಬಾಳ್ವೆ ಮಾಡಿದಲ್ಲಿ ಬದುಕು ಸಾರ್ಥಕವಾಗುತ್ತದೆ ಎಂದರು.
ಅಯೋಧ್ಯೆ ಶ್ರೀರಾಮನ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ
ಕೆರೂರ: ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ ಮತ್ತು ಶ್ರೀರಾಮಚಂದ್ರರ ಭಾವಚಿತ್ರ ಭವ್ಯ ಮೆರವಣಿಗೆ ನಗರದಲ್ಲಿ ಸೋಮವಾರ ಅದ್ಧೂರಿಯಾಗಿ ಜರುಗಿತು. ಮಂತ್ರಾಕ್ಷತೆ ಹೊತ್ತ ರಾಮಭಕ್ತರು ಜೈ ಶ್ರೀರಾಮ ಘೋಷಣೆ ಕೂಗಿ ಭಕ್ತಿ ಮೆರೆದರು.
ವ್ಯಸನ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳ ಧ್ಯೇಯವಾಗಲಿ: ಕಲ್ಲಪ್ಪಣ್ಣ ಸಬರದ
ಮುಧೋಳ: ಹಿರಿಯ ನಾಗರಿಕರ ವೇದಿಕೆ, ವಚನ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಹಾಗೂ ಎಂ.ಕೆ. ಕಾಲೇಜು ವತಿಯಿಂದ ಸೋಮವಾರ ಎಂ.ಕೆ. ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು. ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಕಲ್ಲಪ್ಪಣ್ಣ ಸಬರದ ಮಾತನಾಡಿ, ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ, ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಲಿದೆ ಎಂದರು.
ಜನಮನ ಗೆದ್ದ ಮದಾಲಸಿ ವಾದನ
ರಬಕವಿ-ಬನಹಟ್ಟಿ: ನಾವಲಗಿ ಗ್ರಾಮದ ಶ್ರೀ ಮಾರುತೇಶ್ವರ ಕಾರ್ತಿಕೋತ್ಸವ ಸಮಾರಂಭದಲ್ಲಿ ಪಲ್ಲಕ್ಕಿ ಉತ್ಸವದ ಬಳಿಕ ವಿವಿಧ ಕಲಾ ತಂಡಗಳು ಮಧ್ಯಾಹ್ನ 2ರಿಂದ ರಾತ್ರಿ 9 ರವರೆಗೆ ತಮ್ಮ ಕಲಾನೈಪುಣ್ಯತೆ ಪ್ರದರ್ಶಿಸಿ ನೆರೆದ ಸಹಸ್ರಾರು ಕಲಾರಸಿಕರ ಮನತಣಿಸಿದವು.
ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನ
ಬಾದಾಮಿ: ಇಲ್ಲಿನ ಶ್ರೀ ಮೈಲಾರಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್.ಎಫ್. ಹೊಸಗೌಡ್ರ ವರ್ಲ್ಡ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಯು.ಕೆ.ಜಿ ಯಿಂದ 8ನೇ ತರಗತಿ ವರೆಗಿನ ಎಲ್ಲಾ ಮಕ್ಕಳು ಮಾಡಿದ ವಿಜ್ಞಾನ ಪ್ರಾತ್ಯಕ್ಷಿಕೆಗಳು, ಅದರ ಬಗ್ಗೆ ವಿವರಣೆ ಕಂಡು ಅತಿಥಿಗಳು ಅಚ್ಚರಿಗೊಂಡರು.
ಸಂಭ್ರಮದ ಪರ್ವತೇಶ ಕಾರ್ತಿಕೋತ್ಸವ
ಗುಳೇದಗುಡ್ಡ: ಸಮೀಪದ ಪರ್ವತಿ ಗ್ರಾಮದ ಆರಾಧ್ಯ ದೈವ ಶ್ರೀ ಪರ್ವತೇಶ ಕಾರ್ತಿಕೋತ್ಸವದ ನಿಮಿತ್ತ ಶ್ರೀ ವೈಕುಂಠ ರಾಮ ದೇವರ ಮಹಾಪೂಜಾ ಕಾರ್ಯಕ್ರಮ ಕೂಡ್ಲಿ ಆರ್ಯ ಅಕ್ಷೋಭ್ಯ ತೀರ್ಥ ಮಠಾಧೀಶ ಶ್ರೀ ರಘು ವಿಜಯ ತೀರ್ಥ ಶ್ರೀಗಳಿಂದ ಶ್ರೀ ಪರ್ವತೇಶ ದೇವಸ್ಥಾನದಲ್ಲಿ ನಡೆಯಿತು.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved