• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತೀಶ ಮುಂದಿನ ಸಿಎಂ ಯತೀಂದ್ರ ಅಭಿಪ್ರಾಯ ವೈಯಕ್ತಿಕ : ಸಚಿವ ತಿಮ್ಮಾಪೂರ
ಯತೀಂದ್ರ ಅವರು ಆ ರೀತಿ ಹೇಳಿದ್ದರೆ ಅದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಅದು ಸಿಎಲ್‌ಪಿ ಹಾಗೂ ಹೈಕಮಾಂಡ್ ಅಭಿಪ್ರಾಯವಲ್ಲ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಸ್ಪಷ್ಟಪಡಿಸಿದ್ದಾರೆ.
ಸಿಜೆಐ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ವಕೀಲನೋರ್ವ ಶೂ ಎಸೆದು ಹಲ್ಲೆ ನಡೆಸಲು ಯತ್ನಿಸಿದ ದಾಳಿ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಜೈ ಭೀಮ ಸಂಘಟನೆ ಈಚೆಗೆ ಪ್ರತಿಭಟನೆ ನಡೆಸಿದವು.
ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರ ಕಾರ್ಯ ಶ್ಲಾಘನೀಯ: ಡಿಸಿ
ಪೊಲೀಸರು ಹಬ್ಬಗಳನ್ನು ಆಚರಿಸದೇ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಕಾರ್ಯ ಅಭಿನಂದನೀಯ. ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ, ಬಲಿದಾನವನ್ನು ಎಲ್ಲರೂ ಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ₹5 ಕೋಟಿ ಅನುದಾನ: ಶಾಸಕ ಬಾಬಾಸಾಹೇಬ ಪಾಟೀಲ
ಐತಿಹಾಸಿಕ ಕಿತ್ತೂರು ಸಂಗ್ರಾಮದ ವಿಜಯೋತ್ಸವಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು 5 ಕೋಟಿ ಮಂಜೂರು ಮಾಡುವ ಮೂಲಕ ತಾಯಿ ಚನ್ನಮ್ಮಾಜಿಗೆ ಗೌರವ ಸಲ್ಲಿಸಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ವಾಲ್ಮೀಕಿ ಸಮುದಾಯ ಅವಮಾನ ಖಂಡಿಸಿ ಪ್ರತಿಭಟನೆ
ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ವಾಲ್ಮೀಕಿ ಸಮುದಾಯದ ಕುರಿತು ಅವಾಚ್ಯ ಶಬ್ಧಗಳಿಂದ ನಿಂದಿಸಿ ವಾಲ್ಮೀಕಿ ಸಮುದಾಯದವರಿಗೆ ಸಾರ್ವಜನಿಕವಾಗಿ ಅವಮಾನಿಸಿದ್ದು ಖಂಡನೀಯ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ವಾಲ್ಮೀಕಿ ಸಮುದಾಯದ ಮುಖಂಡ ರಮೇಶ ಸಿಂದಗಿ ಆಗ್ರಹಿಸಿದರು.
ಜನಮನ ರಂಜಿಸಿದ ಟಗರಿನ ಕಾಳಗ
ಜಾತ್ರೆಗಳು ಮತ್ತು ಸಂಭ್ರಮದ ಮಹೋತ್ಸವಗಳ ಜೊತೆಗೆ ಜನರನ್ನು ಮನರಂಜಿಸುವ ಸ್ಪರ್ಧೆಗಳು ಕೂಡ ನಡೆಯುತ್ತಿವೆ. ಟಗರಿನ ಕಾಳಗ ಹೆಚ್ಚಿನ ರೀತಿಯಲ್ಲಿ ಜನರನ್ನು ಮನರಂಜಿಸುತ್ತದೆ ಎಂದು ಪುರಸಭೆ ಸದಸ್ಯ ಬಲವಂತಗೌಡ ಪಾಟೀಲ ಹೇಳಿದರು.
ಆರ್ಯಿಕಾ ದರ್ಶನ ಭೂಷಣಮತಿ ಮಾತಾಜಿ ಅಂತಿಮ ಅಗ್ನಿಸಂಸ್ಕಾರ
ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದಲ್ಲಿ ಸೋಮವಾರ ಸಲ್ಲೇಖನ ಸಮಾಧಿ ಮರಣ ಹೊಂದಿದ್ದ ಮಂಗಳವಾರ ಆರ್ಯಿಕಾ ಶ್ರೀ 105 ದರ್ಶನಮತಿ ಮಾತಾಜಿ ಅವರನ್ನು ಮಂಗಳವಾರ ಬೆಳಗ್ಗೆ 9ಕ್ಕೆ ಭದ್ರಗಿರಿ ಬೆಟ್ಟದಲ್ಲಿ ಅವರಿಗೆ ಜೈನ ಧರ್ಮದ ವಿಧಿವಿಧಾನದಂತೆ ಅಂತಿಮ ಅಗ್ನಿಸಂಸ್ಕಾರ ಮಾಡಲಾಯಿತು.
ಪ್ರಜಾಪ್ರಭುತ್ವ ಉಳಿಯಲು ಮತಕಳ್ಳತನ ನಿಲ್ಲಲಿ: ಆರ್.ಬಿ. ತಿಮ್ಮಾಪೂರ
ದೇಶದಲ್ಲಾಗಲಿ, ರಾಜ್ಯದಲ್ಲಾಗಲಿ ಬಿಜೆಪಿಯವರು ಸ್ವತಂತ್ರವಾಗಿ ಸರ್ಕಾರ ರಚಿಸಿರುವ ಊದಾಹರಣೆ ಇಲ್ಲ. ಸರ್ಕಾರ ರಚನೆಗೆ ಬೇಕಾಗಿರುವಷ್ಠು ಸಂಖ್ಯಾಬಲವನ್ನು ಮತದಾರರು ಯಾವತ್ತೂ ಬಿಜೆಪಿ ಗೆಲ್ಲಿಸಿಲ್ಲ. ಬಿಜೆಪಿಯವರು ಮತ ಕಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಮತಕಳ್ಳತನ ನಿಲ್ಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮತದಾರರ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಪೊಲೀಸರ ಸೇವೆ, ತ್ಯಾಗ ಅನನ್ಯ : ಡಿಸಿ ಸಂಗಪ್ಪ
ನಾಡಿನ ಭದ್ರತೆಗಾಗಿ ದೇಶದ ಗಡಿ ಕಾಯುವ ಸೈನಿಕರಂತೆ, ಸಮಾಜದ ಶಾಂತಿ ಸುವ್ಯವಸ್ಥೆ ಕಾಯುವ ಪೊಲೀಸರು ಸೇವೆ ಮತ್ತು ತ್ಯಾಗ ಅನನ್ಯವಾದುದು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಬ್ರಿಟಿಷರ ಕಾಲದಿಂದಲೂ ಕಾಮಗಾರಿ ಕಾಣದ ರಸ್ತೆ
ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷವೇ ಗತಿಸಿದರೂ ಹಿರೇಮಾಗಿಯಿಂದ ರಾಮಥಾಳ ರಸ್ತೆ ಸೌಲಭ್ಯ ನಿರ್ಮಾಣವಾಗದಿರುವುದು ಇಲಾಖೆ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಂತಿದೆ. ರಸ್ತೆ ಇಲ್ಲದ್ದರಿಂದ ರೈತರು ಪರರ ಹೊಲದಲ್ಲಿ ಕಳ್ಳರಂತೆ ಸಂಚರಿಸುವ ದುಃಸ್ತಿತಿ ಬಂದಿದೆ. ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ರೈತರು ಹೋರಾಟಕ್ಕೆ ನಿರ್ಧರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 411
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved