• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನಿಗಳು ಮಾತ್ರ ಇತಿಹಾಸ ಪುಟಗಳಲ್ಲಿ ಶಾಶ್ವತ: ಆನಂದ ದೇವರು
ಗಳಿಸಿದ ಚಿನ್ನ, ಬೆಳ್ಳಿ, ಆಸ್ತಿ ನಿಜವಾದ ಸಂಪತ್ತಲ್ಲ. ಗಳಿಸಿದ ಜ್ಞಾನವೇ ನಿಜವಾದ ಸಂಪತ್ತು. ಆತ್ಮಜ್ಞಾನ ಗಳಿಸಿದ ಶಿವಯೋಗಿಗಳು, ತ್ಯಾಗಿಗಳು, ಜ್ಞಾನಿಗಳು ಮಾತ್ರ ಜಗತ್ತಿನ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಓಲೆಮಠದ ಆನಂದ ದೇವರು ಹೇಳಿದರು.
ವ್ಯಸನ ಮುಕ್ತವಾದರೆ ಆರೋಗ್ಯಕರ ಸಮಾಜ ನಿರ್ಮಾಣ: ಡಾ.ಅರುಣಕುಮಾರ ಗಾಳಿ
ವ್ಯಸನಿಗಳ ಬದುಕು ಬದಲಾಯಿಸಿರುವ ಲಿಂ.ಡಾ.ಮಹಾಂತ ಶಿವಯೋಗಿಗಳು ಸಮಾಜಕ್ಕೆ ಮಾರಕವಾಗಿರುವ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಂಡು, ಆರೋಗ್ಯಕರ ಸಮಾಜ ಕಟ್ಟಿರುವ ಮಹಾಶರಣರಾಗಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದಶನದಲ್ಲಿ ಸಮಾಜ ನಿರ್ಮಾಣವಾಗಬೇಕು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಶ್ರೀನಿವಾಸ ನರಗುಂದ
ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಂಡು ಸದೃಢ ಸಮಾಜ ನಿರ್ಮಾಣದಲ್ಲಿ ಯುವಕರು ಮಹತ್ವದ ಪಾತ್ರ ನಿರ್ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ: ಶಾಸಕ ಮೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎಚ್.ವೈ.ಮೇಟಿ ಅವರ ನೇತೃತ್ವದಲ್ಲಿ ನವನಗರದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಶ್ರೀ ವೀರಪುಲಿಕೇಶಿ ಸಹಕಾರಿ ಬ್ಯಾಂಕಿಗೆ ₹2 ಕೋಟಿ ನಿವ್ವಳ ಲಾಭ: ಎಂ.ಕೆ. ಪಟ್ಟಣಶೆಟ್ಟಿ
ಬಾದಾಮಿ ಪಟ್ಟಣದ ಪ್ರತಿಷ್ಠಿತ ಶ್ರೀ ವೀರಪುಲಿಕೇಶಿ ಸಹಕಾರಿ ಬ್ಯಾಂಕಿಗೆ ಪ್ರಸಕ್ತ ಸಾಲಿನಲ್ಲಿ ₹2 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಮಾಜಿ ಶಾಸಕ, ಬ್ಯಾಂಕಿನ ಅಧ್ಯಕ್ಷ ಎಂ.ಕೆ. ಪಟ್ಟಣಶೆಟ್ಟಿ ತಿಳಿಸಿದರು.
ದುಶ್ಚಟಗಳಿಂದ ಆರೋಗ್ಯ ಜತೆಗೆ ಕುಟುಂಬ ಬೀದಿ ಪಾಲು: ಗುರುಮಹಾಂತ ಸ್ವಾಮೀಜಿ
ದುಶ್ಚಟಗಳಿಂದ ವ್ಯಕ್ತಿಯ ಆರೋಗ್ಯ ಕೆಡುವುದಲ್ಲದೇ ಕುಟುಂಬ ಬೀದಿ ಪಾಲಾಗುತ್ತದೆ. ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ಅದಕ್ಕಾಗಿ ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು. ಅದರಿಂದುಟಾಗುವ ದುಷ್ಕರ್ಮಿಗಳ ಕುರಿತ ಜಾಗೃತಿ ಮೂಡಿಸಬೇಕು ಎಂದು ಇಳಕಲ್ಲ-ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳು ನುಡಿದರು.
ಮಾದಿಗ ಜಾತಿ, ಉಪಜಾತಿ ಸಂಘಟನೆಗಳ ಒಕ್ಕೂಟ ಪ್ರತಿಭಟನೆ
ಒಳಮೀಸಲಾತಿ ಸರ್ಕಾರ ಜಾರಿಗೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಮಾದಿಗ ಜಾತಿ, ಉಪಜಾತಿ ಸಂಘಟನೆಗಳ ಜಿಲ್ಲಾ ಒಕ್ಕೂಟ ನವನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿತು.
ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದಲ್ಲ: ಎಸ್‌.ಆರ್. ಪಾಟೀಲ
ನನಗೆ ರಾಜಕೀಯ ಸ್ಥಾನಮಾನ ತಪ್ಪಿಸಿದವರಿಗೆ ಧನ್ಯವಾದ ಅರ್ಪಿಸುತ್ತೇನೆ. ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದಲ್ಲ. ಪಕ್ಷ ಕೈಗೊಳ್ಳುವ ಯಾವುದೇ ನಿರ್ಣಯಕ್ಕೂ ಬದ್ಧನಾಗಿರುವೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಮಾಲೇಗಾಂವ ಸ್ಫೋಟ ತೀರ್ಪು; ಸಂಭ್ರಮಾಚರಣೆ
ಮಹಾರಾಷ್ಟ್ರದ ಮಾಲೇಗಾಂವ್‌ನಲ್ಲಿ 2006ರಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ 17 ವರ್ಷದ ನಂತರ ತೀರ್ಪು ಹೊರಬಂದಿದೆ. ಬಂಧಿತ ಹಿಂದೂ ಹೋರಾಟಗಾರರಾದ ಸನ್ಯಾಸಿನಿ ಪ್ರಜ್ಞಾಸಿಂಗ್‌ ಠಾಕೂರ, ಕರ್ನಲ್‌ ಪುರೋಹಿತ್‌ ಸೇರಿದಂತೆ 7 ಜನರನ್ನು ನಿರಪರಾಧಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿರುವುದನ್ನು ಸ್ವಾಗತಿಸುವುದಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು.
ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಷಡ್ಯಂತ್ರ : ಪ್ರಮೋದ ಮುತಾಲಿಕ

ಸೌಜನ್ಯ ಪ್ರಕರಣ ಮುಂದಿಟ್ಟುಕೊಂಡು ಧರ್ಮಸ್ಥಳದ ಹೆಸರು ಕೆಡಿಸುವ ಹುನ್ನಾರ ನಡೆದಿರುವುದು ಖಂಡನೀಯ -  ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು.

  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 413
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved