ಉದ್ಯೋಗಕ್ಕಾಗಿ ಅಲೆಯದೇ ಸಿಕ್ಕ ಅವಕಾಶ ಸದ್ಬಳಿಸಿಕೊಳ್ಳಿ: ಸಚಿವ ಆರ್.ಬಿ.ತಿಮ್ಮಾಪೂರವಿದ್ಯಾರ್ಜನೆ ಪೂರ್ಣಗೊಂಡ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಅಲೆಯದೇ ಇಂತಹ ಉದ್ಯೋಗ ಮೇಳದಲ್ಲಿ ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.