• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯರನ್ನು ಮನುಷ್ಯನಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ: ಆರ್.ಬಿ. ತಿಮ್ಮಾಪೂರ
ಮನುಷ್ಯರನ್ನು ಮನುಷ್ಯರಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿಸುವ ಬದುಕು ಬೇರೆ ಯಾವ ವಿಶ್ವ ವಿದ್ಯಾಲಯಗಳಲ್ಲಿ ದೊರೆಯುವುದಿಲ್ಲ. ನಮ್ಮ ಮಕ್ಕಳಿಗೆ ಸಂಸ್ಕಾರ, ನೀತಿ ಪಾಠ, ಪ್ರೀತಿ, ವಾತ್ಸಲ್ಯ ಮೂಲಕ ಬೆಳೆಸಬೇಕಿದೆ. ಅಂದಾಗ ಉತ್ತಮ ಸಮಾಜ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪೂರ ಹೇಳಿದರು.
ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ನಾರಾಯಣಸಾ ಭಾಂಡಗೆ
ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆ ಬರುವ ವಿಶ್ವಾಸವಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
16ರಿಂದ ಅತಿಸಾರ ಭೇದಿ ತಡೆಗೆ ಆಂದೋಲನ: ಜಿಲ್ಲಾಧಿಕಾರಿ
ಅತಿಸಾರಭೇದಿ ಮತ್ತು ದಡಾರ್‌ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧ್ಯಕ್ಷತೆಯಲ್ಲಿ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಿತು.
ಬಡಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್: ಶಾಸಕ ವಿಜಯಾನಂದ ಕಾಶಪ್ಪನವರ
ಜಿಲ್ಲಾ ಆಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ನಗರಸಭೆ ಅವರ ಕಾರ‍್ಯಾಲಯದ ಸಹಯೋಗದಲ್ಲಿ ಬಾಗಲಕೋಟೆ ನಗರದ ಪೊಲೀಸ್ ಠಾಣೆ ಪಕ್ಕದಲ್ಲಿ ನಿರ್ಮಿಸಲಾದ ನೂತನ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.
ಕಲಿಕಾಸಕ್ತಿ ರೂಢಿಸಿಕೊಂಡಲ್ಲಿ ಸಾಧನೆ ಸುಲಭ: ಶಂಕರ ಜುಂಜಪ್ಪನವರ
ಮಕ್ಕಳಲ್ಲಿ ಓದಿನ ಆಕರ್ಷಣೆ ಇರಬೇಕು. ಇದರಿಂದ ಶುದ್ಧ ಬರಹ ಹಾಗೂ ಕ್ರಿಯಾಶೀಲತೆ ವೃದ್ಧಿಯಾಗುತ್ತದೆ. ಕಲಿಕಾಸಕ್ತಿ ರೂಢಿಸಿಕೊಂಡಲ್ಲಿ ಸಾಧನೆಯ ಮಾರ್ಗ ಸುಲಭವಾಗುತ್ತದೆ ಎಂದು ಬನಹಟ್ಟಿಯ ಗಣ್ಯ ವರ್ತಕ ಶಂಕರ ಜುಂಜಪ್ಪನವರ ಹೇಳಿದರು.
ಮಾರುತಿ ದೇವರ ಜಾತ್ರೆಯಲ್ಲಿ ನೀರೋಕುಳಿ ಸಂಭ್ರಮ
ಕಾರಹುಣ್ಣಿಮೆ ನಿಮಿತ್ತ ಸೋಮವಾರ ಪೇಟೆಯ ನಾಮದೇವ ಗಲ್ಲಿಯ ಮಾರುತಿ ದೇವರ ಜಾತ್ರಾ ನಿಮಿತ್ತ ಸಂಭ್ರಮದ ನೀರೋಕುಳಿ ಜರುಗಿತು. ನೂರಾರು ಭಕ್ತರು ಹೊಂಡಕ್ಕೆ ನೀರು ತುಂಬಿದರು. ನೂರಕ್ಕೂ ಅಧಿಕ ಯುವಕರ ತಂಡ ಹೊಂಡದಲ್ಲಿನ ನೀರನ್ನು ತುಂಬಿಕೊಂಡು ಪರಸ್ಪರ ಎರಚಿ ಸಂಭ್ರಮಿಸಿದರು.
ಭರವಸೆ ಮೂಡಿಸಿದ ಮುಂಗಾರು; ಬಿತ್ತನೆ ಜೋರು!
ಪ್ರಸಕ್ತ ವರ್ಷ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮವಾಗಿ ಸುರಿದ ಪರಿಣಾಮ ಜಿಲ್ಲೆಯ ಕಳ್ಳಕೊಳ್ಳ, ನದಿಗಳಲ್ಲಿ ಜಲ ವೈಭವ ಮೇಳೈಸತೊಡಗಿದೆ. ವರುಣ ದೇವನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕೋಟೆನಾಡಲ್ಲಿ ಬಿತ್ತನೆ ಕಾರ್ಯ ಭರದಿಂದ ಸಾಗಿದೆ.
ಬಾಲಕಾರ್ಮಿಕ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ: ಚಂದ್ರಶೇಖರ ದಿಡ್ಡಿ
ವಿವಿಧ ಕಾರಣಗಳಿಂದ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ, ಶಿಕ್ಷಣ ನೀಡಿದಾಗ ಮಾತ್ರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.
ಧಾರಾಕಾರ ಮಳೆಗೆ ಸೇತುವೆಗಳು ಜಲಾವೃತ
ಗುಳೇದಗುಡ್ಡ ಪಟ್ಟಣದ ಸುತ್ತಮುತ್ತ ಬುಧವಾರ ರಾತ್ರಿ ಮತ್ತು ಗುರುವಾರ ನಸುಕಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿರುವುದರಿಂದ ಗುಳೇದಗುಡ್ಡ ಪಟ್ಟಣದ ಪರ್ವತಿ ಸೇತುವೆ ಹಾಗೂ ಆಸಂಗಿ ಗ್ರಾಮಕ್ಕೆ ತೆರಳುವ ಸೇತುವೆಗಳು ಸಂಪೂರ್ಣ ಜಲಾವೃತಗೊಂಡು ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಬಿಟಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ಜಪ್ತಿ
ಬಾಗಲಕೋಟೆ ನವನಗರದ ಮೂರನೇ ಯೂನಿಟ್‌ಗಾಗಿ ಸ್ವಾಧೀನಪಡಿಸಿಕೊಂಡ ಭೂಮಿ ವಿಚಾರದಲ್ಲಿ ನ್ಯಾಯಾಲಯದ ಆದೇಶದಂತೆ ಪರಿಹಾರ ಧನ ವಿತರಿಸುವಲ್ಲಿ ವಿಫಲರಾದ ಬಿಟಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯ ಝರಾಕ್ಸ್ ಯಂತ್ರ, ಟೇಬಲ್, ಕುರ್ಚಿಗಳನ್ನು ಜಪ್ತಿ ಮಾಡಲಾಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved