• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಚ್ಯವಸ್ತು ಇಲಾಖೆ ಕಿರಿಕಿರಿ ತಪ್ಪಿಸಲು ಗ್ರಾಮಸ್ಥರ ಮನವಿ
ಅಮೀನಗಡ: ಮಳೆಯಿಂದ ಮನೆ ಛಾವಣಿಗಳು ಕುಸಿದಿದ್ದು, ನಿರಂತರ ಮಳೆಯಿಂದ ಮನೆಗಳು ಸೋರುತ್ತಿವೆ. ದುರಸ್ತಿ ಮಾಡಲು ಸ್ಥಳೀಯ ಪ್ರಾಚ್ಯವಸ್ತು ಇಲಾಖೆಯವರು ಬಿಡುತ್ತಿಲ್ಲ. ಪೊಲೀಸ್‌ ಠಾಣೆಗೆ ದೂರು ನೀಡುತ್ತಾರೆ. ಇದರಿಂದ ನಮಗೆ ವಾಸಿಸಲು ತೀವ್ರ ತೊಂದರೆಯಾಗಿದೆ. ಪ್ರಾಚ್ಯವಸ್ತು ಇಲಾಖೆಯವರು ತಕ್ಷಣವೇ ದೂರು ಹಿಂಪಡೆದು, ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಲು ಪೊಲೀಸ್ ಇಲಾಖೆ ಮಧ್ಯೆ ಪ್ರವೇಶಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟಕ್ಕೆ ಅಣಿಯಾಗುತ್ತೇವೆ ಎಂದು ಅಮೀನಗಡ ಪೊಲೀಸ್‌ ಠಾಣಾಧಿಕಾರಿಗಳಿಗೆ ಐಹೊಳೆಯ ನಾಗರಿಕರು ಮನವಿ ಸಲ್ಲಿಸಿದರು.
ಬಂಡವಾಳ ಶಾಹಿ ಹಿಡಿತಕ್ಕೆ ಪತ್ರಿಕಾರಂಗ:ಪಿ.ಎಚ್. ಪೂಜಾರ ಕಳವಳ
ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಕುರೇರ್
ಬಾಗಲಕೋಟೆ ಜಿಲ್ಲೆಯ ಬೀಳಗಿ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ ನಡೆದ ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಪಂ ಸಿಇಒ ಶಶಿಧರ ಕುರೇರ ಪರಿಶೀಲನೆ ನಡೆಸಿದರು.
ಜಿಲ್ಲೆಯ ನಾಲ್ವರು ಪತ್ರಕರ್ತರಿಗೆ ಪ್ರಶಸ್ತಿ
ನಾಲ್ವರು ಹಿರಿಯ ಪತ್ರಕರ್ತರ ಸ್ಮರಣಾರ್ಥ ಕೊಡಮಾಡುವ 4 ಪ್ರಶಸ್ತಿಗಳಿಗೆ ಜಿಲ್ಲೆಯ ನಾಲ್ವರು ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.
ಧರ್ಮಸ್ಥಳ ಕೇಸ್‌ ಹಿಂದೆ ಕಮ್ಯುನಿಸ್ಟ್‌, ಕ್ರಿಶ್ಚಿಯನ್‌ ಲಾಬಿ : ಪ್ರಮೋದ ಮುತಾಲಿಕ್
ಮದರಸಾದಲ್ಲಿ ನಡೆದ ಘಟನೆಗಳು, ಚರ್ಚ್‌ಗಳಲ್ಲಿ ನಡೆದ ಘಟನೆಗಳನ್ನು ಓಪನ್ ಮಾಡಿ, ಅವುಗಳಿಗೂ ಎಸ್ಐಟಿ ಮಾಡಿ. ಅವುಗಳಿಗೆ ಸಂಬಂಧಪಟ್ಟ ಆಧಾರಗಳನ್ನು ನಾವು ಕೊಡುತ್ತೇವೆ.
ರಾಜ್ಯ ಸರ್ಕಾರ ಬಹಳದಿನ ಆಡಳಿತ ನಡೆಸಲ್ಲ : ಡಾ.ವೀರಣ್ಣ ಚರಂತಿಮಠ
ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳು ಆರಂಭವಾಗಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ರೈತರಿಗೆ ಅಗತ್ಯವಿರುವ ರಸಗೊಬ್ಬರ ವಿತರಿಸದೆ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಯುವ ಕಾಂಗ್ರೆಸ್‌ ಅಧ್ಯಕ್ಷನ ಹತ್ಯೆಗೆ ಸುಪಾರಿ, ಮೂವರ ಸೆರೆ
ಕುಮಾರ್‌ ಆಲಗೂರ ಕೊಲೆಗೆ ₹10 ಲಕ್ಷಕ್ಕೆ ಸುಪಾರಿ ನೀಡಿದ ಆರೋಪದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾಲಿಂಗಪುರ ಅರ್ಬನ್ ಬ್ಯಾಂಕ್‌ಗೆ ಅತ್ಯುತ್ತಮ ಪ್ರಶಸ್ತಿ
ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಜಿಲ್ಲಾ ಸಹಕಾರಿ ಬ್ಯಾಂಕ್ ಶ್ಲಾಘನೆ ವ್ಯಕ್ತಪಡಿಸಿದೆ.
ಸರ್ಕಾರಿ ನೌಕರರ ಸಂಘಕ್ಕೆ ಶೀಘ್ರ ನಿವೇಶನ
ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟುವಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಪ್ರಮುಖವಾಗಿದೆ.
ಕೆಟ್ಟು ನಿಂತ ಆ್ಯಂಬುಲೆನ್ಸ್‌: ರೋಗಿಗಳ ಪರದಾಟ
ಲೋಕಾಪುರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರುವ ಆರೋಗ್ಯ ಕವಚ-೧೦೮ ಯೋಜನೆಯಡಿಯ ಒಟ್ಟು ೨ ಆ್ಯಂಬುಲೆನ್ಸ್‌ಗಳು ವಾಹನಗಳೂ ದುರಸ್ತಿಯಾಗದೇ ಕೆಟ್ಟು ನಿಂತಿವೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 413
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved