• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧ, ಬಸವ, ಅಂಬೇಡ್ಕರ್‌ ಜಾತಿಗೆ ಸೀಮಿತರಲ್ಲ: ಸಚಿವ ತಂಗಡಗಿ
ಬುದ್ಧ, ಬಸವ, ಅಂಬೇಡ್ಕರ್‌ ಯಾವುದೇ ಜಾತಿಗೆ ಸೀಮಿತರಾಗಿರದೆ ಈ ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಭಯೋತ್ಪಾದನೆ ಖಂಡಿಸಬೇಕೇ ವಿನಃ ವೈಭವಿಕರಿಸಬಾರದು: ತಿಮ್ಮಾಪೂರ
ಭಯೋತ್ಪಾದನೆ ಖಂಡಿಸಬೇಕೇ ವಿನಃ ವೈಭವಿಕರಿಸಬಾರದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಕಿವಿಮಾತು ಹೇಳಿದ್ದಾರೆ.
ಬಸವಾದಿ ಶರಣರ ಕಾಯಕ ತತ್ವ ಎಂದಿಗೂ ಚಿರಸ್ಥಾಯಿ: ದಾನೇಶ್ವರ ಶ್ರೀ
ಬಸವಾದಿ ಶರಣರ ಕಾಯಕ ತತ್ವಗಳು ಯಾವತ್ತೂ ಚಿರಸ್ಥಾಯಿಯಾಗಿದೆ. ಕೇವಲ ಹಣ ಸಂಗ್ರಹವೇ ಉದ್ದೇಶವಾದರೆ ಅದು ಕಾಯಕವಾಗಲಾರದು ಎಂಬುವುದು ಅವರ ಖಚಿತ ಸಂದೇಶವಾಗಿತ್ತೆಂದು ಬಂಡಿಗಣಿ ಬಸವಗೋಪಾಲ ನೀಲಮಾಣಿಕ ಮಠದ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು.
ಸಂಭ್ರಮದ ಅಗ್ಗಿ, ಪಾಲಕಿ ಉತ್ಸವ ಮೆರವಣಿಗೆ
ಗುಳೇದಗುಡ್ಡ ಪಟ್ಟಣದ ಶ್ರೀ ಷಡಕ್ಷರಯ್ಯ ಮಹಾಸ್ವಾಮಿಗಳ ಬೃಹನ್ಮಠದಲ್ಲಿ ಜಾತ್ರಾ ಮಹೋತ್ಸವ, ಶ್ರೀ ಬಸಯ್ಯ ಅಜ್ಜನವರ ಜಾತ್ರೆ ಹಾಗೂ ಶ್ರೀ ಷಡಕ್ಷರಯ್ಯ ಸ್ವಾಮಿಗಳ 27ನೇ ಪುಣ್ಯಾರಾಧನೆ ನಿಮಿತ್ತ ಕುಂಭ ಮೆರವಣಿಗೆ ಹಾಗೂ ಅಗ್ಗಿ ಉತ್ಸವ ಕಾರ್ಯಕ್ರಮ ಸಡಗರ, ಸಂಭ್ರಮದಿಂದ ಜರುಗಿದವು.
ವರಸುದಾರರಿಲ್ಲದ ಲೋಕಾಪುರ ಪಟ್ಟಣ ಪಂಚಾಯಿತಿ!
ಲೋಕಾಪುರ ಸ್ಥಳೀಯರ ಬಹುದಿನಗಳ ಬೇಡಿಕೆಯಾಗಿದ್ದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೇಗೇರಿ ನಾಲ್ಕು ವರ್ಷಗಳೂ ಕಳೆದರೂ ಚುನಾವಣೆ ನಡೆಯದಿರುವುದರಿಂದ ಸಾರ್ವಜನಿಕರ ಸಮಸ್ಯೆ ಕೇಳುವವರಿಲ್ಲದೆ ನಾಗರಿಕರಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ.
ಕೂಡಲಸಂಗಮದಲ್ಲಿ ಇಂದು ಶರಣರ ಸಾಂಸ್ಕೃತಿಕ ವೈಭವ
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಏ.29 ಮತ್ತು 30ರಂದು ಹಮ್ಮಿಕೊಳ್ಳಲಾದ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮಕ್ಕೆ ಸಲಕ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.
ಬೇಡಿಕೆ ಈಡೇರಿಸಲು ಪೌರಕಾರ್ಮಿಕರ ಆಗ್ರಹ
ತೇರದಾಳ: ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಪೌರ ಕಾರ್ಮಿಕರು ಸೋಮವಾರ ಪುರಸಭೆಯ ಮುಖ್ಯಾಧಿಕಾರಿ, ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಅಲೆ ಎಬ್ಬಿಸಿದ ಮೂಕಮಾಟಿ: ಪ್ರೊ.ಬಿ.ಪಿ. ನ್ಯಾಮಗೌಡ
ಮಹಾಕಾವ್ಯ ಮೂಕಮಾಟಿ ಇಪ್ಪತ್ತನೆಯ ಶತಮಾನದ ಕಡೆಯ ದಶಕಗಳಲ್ಲಿ ಹಿಂದಿ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಅಲೆ ಎಬ್ಬಿಸಿದ ಮಹತ್ವದ ಕಾವ್ಯ. ಇದರ ಕೇಂದ್ರಬಿಂದು ಮತ್ತು ಕೇಂದ್ರಪ್ರಜ್ಞೆ ಮಣ್ಣು. ಉತ್ಕೃಷ್ಟ ಭೂಮಿಗೀತವೂ ಆಗಿರುವ ಈ ಮೂಕಮಾಟಿ ಮಣ್ಣಿನ ಇತಿಹಾಸ, ಮಣ್ಣಿನ ಮೌನ ಸ್ಪಂದನ ಎಂದು ಪ್ರೊ.ಬಿ.ಪಿ. ನ್ಯಾಮಗೌಡ ಹೇಳಿದರು.
ಗೃಹ ಪ್ರವೇಶ ಆಹ್ವಾನ ಪತ್ರಿಕೆಯಲ್ಲಿ ಅಧ್ಯಾತ್ಮ ಪ್ರೇಮ!
ಹುನ್ನೂರದ ಶಿಕ್ಷಕಿಯೊಬ್ಬರು ತಮ್ಮ ನೂತನ ಮನೆಯ ಗೃಹಪ್ರವೇಶಕ್ಕೆ ಸಿದ್ಧೇಶ್ವರ ಶ್ರೀಗಳ ಪ್ರವಚನದ ಮನೆಯೊಡೆಯ ಪುಸ್ತಕವನ್ನು ಮುದ್ರಿಸಿ ಮುಖಪುಟದ ಹಿಂಬದಿ ಹಾಳೆಯಲ್ಲಿ ಗೃಹಪ್ರವೇಶದ ವಿವಿರ ಪ್ರಕಟಿಸಿ ಪುಸ್ತಕವನ್ನೇ ಆಹ್ವಾನ ಪತ್ರಿಕೆಯಾಗಿ ಹಂಚುವ ಮೂಲಕ ಅಧ್ಯಾತ್ಮ ಹಾಗೂ ಪುಸ್ತಕ ಪ್ರೇಮ ಮೆರೆದಿದ್ದಾರೆ.
ಸೇಬು ಬೆಳೆದ ಕರ್ನಾಟಕ ರೈತಗೆ ಪ್ರಧಾನಿ ಮೋದಿ ಪ್ರಶಂಸೆ

 ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 372
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved